AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ಉಪಗ್ರಹಗಳನ್ನ ಹೊತ್ತು ನಭಕ್ಕೆ ಚಿಮ್ಮಿದ PSLV ರಾಕೆಟ್

ಶ್ರೀಹರಿಕೋಟ: ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ PSLV-ಸಿ47 ರಾಕೆಟ್‌ನಲ್ಲಿ 14 ಉಪಗ್ರಹಗಳನ್ನು ಇಸ್ರೋ ಯಶಸ್ವಿ ಉಡಾವಣೆ ಮಾಡಿದೆ. 14 ಉಪಗ್ರಹಗಳಲ್ಲಿ 13 ನ್ಯಾನೋ ಉಪಗ್ರಹಗಳು ಅಮೆರಿಕದ್ದಾಗಿವೆ. ಆಧುನಿಕ ತಂತ್ರಜ್ಞಾನದ ಭೂವೀಕ್ಷಣೆಯ ಕಾರ್ಟೊಸ್ಯಾಟ್-3 ಮತ್ತು ವಾಣಿಜ್ಯ ಉದ್ದೇಶದ 13 ಸಣ್ಣ ಉಪಗ್ರಹಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ ಉಡಾವಣೆ ಮಾಡಿದೆ. ಕಾರ್ಟೋಸ್ಯಾಟ್-3 ಉಪಗ್ರಹವು 714ಕೆಜಿ ತೂಕವಿದೆ. ಈ ಯೋಜನೆಗಾಗಿ 350 ಕೋಟಿ ರೂ. ವೆಚ್ಚಮಾಡಲಾಗಿದೆ. ಭೂ ವಾತಾವರಣ, ಅಂತರ್ಜಲ ಮಟ್ಟ, ನಗರ ಯೋಜನೆ, ವ್ಯವಸಾಯ ಕ್ಷೇತ್ರ ಸೇರಿದಂತೆ ಇನ್ನಿತರ […]

14 ಉಪಗ್ರಹಗಳನ್ನ ಹೊತ್ತು ನಭಕ್ಕೆ ಚಿಮ್ಮಿದ PSLV ರಾಕೆಟ್
ಸಾಧು ಶ್ರೀನಾಥ್​
|

Updated on:Nov 27, 2019 | 10:11 AM

Share

ಶ್ರೀಹರಿಕೋಟ: ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ PSLV-ಸಿ47 ರಾಕೆಟ್‌ನಲ್ಲಿ 14 ಉಪಗ್ರಹಗಳನ್ನು ಇಸ್ರೋ ಯಶಸ್ವಿ ಉಡಾವಣೆ ಮಾಡಿದೆ.

14 ಉಪಗ್ರಹಗಳಲ್ಲಿ 13 ನ್ಯಾನೋ ಉಪಗ್ರಹಗಳು ಅಮೆರಿಕದ್ದಾಗಿವೆ. ಆಧುನಿಕ ತಂತ್ರಜ್ಞಾನದ ಭೂವೀಕ್ಷಣೆಯ ಕಾರ್ಟೊಸ್ಯಾಟ್-3 ಮತ್ತು ವಾಣಿಜ್ಯ ಉದ್ದೇಶದ 13 ಸಣ್ಣ ಉಪಗ್ರಹಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ ಉಡಾವಣೆ ಮಾಡಿದೆ.

ಕಾರ್ಟೋಸ್ಯಾಟ್-3 ಉಪಗ್ರಹವು 714ಕೆಜಿ ತೂಕವಿದೆ. ಈ ಯೋಜನೆಗಾಗಿ 350 ಕೋಟಿ ರೂ. ವೆಚ್ಚಮಾಡಲಾಗಿದೆ. ಭೂ ವಾತಾವರಣ, ಅಂತರ್ಜಲ ಮಟ್ಟ, ನಗರ ಯೋಜನೆ, ವ್ಯವಸಾಯ ಕ್ಷೇತ್ರ ಸೇರಿದಂತೆ ಇನ್ನಿತರ ಕಾರ್ಯಗಳಿಗೆ ಈ ಉಪಗ್ರಹ ಸಹಕಾರಿಯಾಗಲಿದೆ. ತನ್ನ ಕಕ್ಷೆಯಿಂದ ಕಾರ್ಟೋಸ್ಯಾಟ್ ಹೈರೆಸ್ಯೂಲೇಷನ್ ಚಿತ್ರಗಳನ್ನು ಕಳುಹಿಸಿಕೊಡಲಿದೆ.

Published On - 10:00 am, Wed, 27 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ