AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ಉಪಗ್ರಹಗಳನ್ನ ಹೊತ್ತು ನಭಕ್ಕೆ ಚಿಮ್ಮಿದ PSLV ರಾಕೆಟ್

ಶ್ರೀಹರಿಕೋಟ: ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ PSLV-ಸಿ47 ರಾಕೆಟ್‌ನಲ್ಲಿ 14 ಉಪಗ್ರಹಗಳನ್ನು ಇಸ್ರೋ ಯಶಸ್ವಿ ಉಡಾವಣೆ ಮಾಡಿದೆ. 14 ಉಪಗ್ರಹಗಳಲ್ಲಿ 13 ನ್ಯಾನೋ ಉಪಗ್ರಹಗಳು ಅಮೆರಿಕದ್ದಾಗಿವೆ. ಆಧುನಿಕ ತಂತ್ರಜ್ಞಾನದ ಭೂವೀಕ್ಷಣೆಯ ಕಾರ್ಟೊಸ್ಯಾಟ್-3 ಮತ್ತು ವಾಣಿಜ್ಯ ಉದ್ದೇಶದ 13 ಸಣ್ಣ ಉಪಗ್ರಹಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ ಉಡಾವಣೆ ಮಾಡಿದೆ. ಕಾರ್ಟೋಸ್ಯಾಟ್-3 ಉಪಗ್ರಹವು 714ಕೆಜಿ ತೂಕವಿದೆ. ಈ ಯೋಜನೆಗಾಗಿ 350 ಕೋಟಿ ರೂ. ವೆಚ್ಚಮಾಡಲಾಗಿದೆ. ಭೂ ವಾತಾವರಣ, ಅಂತರ್ಜಲ ಮಟ್ಟ, ನಗರ ಯೋಜನೆ, ವ್ಯವಸಾಯ ಕ್ಷೇತ್ರ ಸೇರಿದಂತೆ ಇನ್ನಿತರ […]

14 ಉಪಗ್ರಹಗಳನ್ನ ಹೊತ್ತು ನಭಕ್ಕೆ ಚಿಮ್ಮಿದ PSLV ರಾಕೆಟ್
ಸಾಧು ಶ್ರೀನಾಥ್​
|

Updated on:Nov 27, 2019 | 10:11 AM

Share

ಶ್ರೀಹರಿಕೋಟ: ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ PSLV-ಸಿ47 ರಾಕೆಟ್‌ನಲ್ಲಿ 14 ಉಪಗ್ರಹಗಳನ್ನು ಇಸ್ರೋ ಯಶಸ್ವಿ ಉಡಾವಣೆ ಮಾಡಿದೆ.

14 ಉಪಗ್ರಹಗಳಲ್ಲಿ 13 ನ್ಯಾನೋ ಉಪಗ್ರಹಗಳು ಅಮೆರಿಕದ್ದಾಗಿವೆ. ಆಧುನಿಕ ತಂತ್ರಜ್ಞಾನದ ಭೂವೀಕ್ಷಣೆಯ ಕಾರ್ಟೊಸ್ಯಾಟ್-3 ಮತ್ತು ವಾಣಿಜ್ಯ ಉದ್ದೇಶದ 13 ಸಣ್ಣ ಉಪಗ್ರಹಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ ಉಡಾವಣೆ ಮಾಡಿದೆ.

ಕಾರ್ಟೋಸ್ಯಾಟ್-3 ಉಪಗ್ರಹವು 714ಕೆಜಿ ತೂಕವಿದೆ. ಈ ಯೋಜನೆಗಾಗಿ 350 ಕೋಟಿ ರೂ. ವೆಚ್ಚಮಾಡಲಾಗಿದೆ. ಭೂ ವಾತಾವರಣ, ಅಂತರ್ಜಲ ಮಟ್ಟ, ನಗರ ಯೋಜನೆ, ವ್ಯವಸಾಯ ಕ್ಷೇತ್ರ ಸೇರಿದಂತೆ ಇನ್ನಿತರ ಕಾರ್ಯಗಳಿಗೆ ಈ ಉಪಗ್ರಹ ಸಹಕಾರಿಯಾಗಲಿದೆ. ತನ್ನ ಕಕ್ಷೆಯಿಂದ ಕಾರ್ಟೋಸ್ಯಾಟ್ ಹೈರೆಸ್ಯೂಲೇಷನ್ ಚಿತ್ರಗಳನ್ನು ಕಳುಹಿಸಿಕೊಡಲಿದೆ.

Published On - 10:00 am, Wed, 27 November 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್