AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಹುಗಾರಿಕೆ ಸಾಮರ್ಥ್ಯ ಹೆಚ್ಚಳಕ್ಕೆ ನಾಳೆ ಹಾರಲಿದೆ ಇಸ್ರೋ PSLV C48

ಹೈದರಾಬಾದ್: ಅಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಳೆ ಪಿಎಸ್​ಎಲ್​ವಿ ಸಿ48 ಉಡಾವಣೆಯಾಗಲಿದೆ. ಇಂದು ಸಂಜೆ 4.35ರ ಸಮಯಕ್ಕೆ ಕೌಂಟ್ ಡೌನ್ ಪ್ರಾರಂಭವಾಗಲಿದ್ದು, 23ಗಂಟೆಗಳ ಕೌಂಟ್ ಡೌನ್ ನಂತರ ಅಂದರೆ ಡಿಸೆಂಬರ್ 11ರ ಸಂಜೆ 3.25 ನಿಮಿಷಕ್ಕೆ PSLV C48 ಉಡಾವಣೆಯಾಗಲಿದೆ. ಭಾರತ ದೇಶದ ಇಂಟಲಿಜೆನ್ಸ್ ಸಾಮರ್ಥ್ಯ ಮತ್ತಷ್ಟು ಹೆಚ್ಚಿಸಲು ಈ ಪ್ರಯೋಗ ನೆರವಾಗಲಿದೆ. RISAT 2BR1 ಉಪಗ್ರಹವನ್ನ ಕಕ್ಷೆಗೆ ಕಳುಹಿಸಲಾಗುತ್ತೆ. ಇದರ ಜೊತೆಯೇ 9 ವಿದೇಶಿ ಉಪಗ್ರಹಗಳನ್ನು ಕೂಡ ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ. […]

ಬೇಹುಗಾರಿಕೆ ಸಾಮರ್ಥ್ಯ ಹೆಚ್ಚಳಕ್ಕೆ ನಾಳೆ ಹಾರಲಿದೆ ಇಸ್ರೋ PSLV C48
ಸಾಧು ಶ್ರೀನಾಥ್​
|

Updated on:Dec 10, 2019 | 7:53 PM

Share

ಹೈದರಾಬಾದ್: ಅಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಳೆ ಪಿಎಸ್​ಎಲ್​ವಿ ಸಿ48 ಉಡಾವಣೆಯಾಗಲಿದೆ. ಇಂದು ಸಂಜೆ 4.35ರ ಸಮಯಕ್ಕೆ ಕೌಂಟ್ ಡೌನ್ ಪ್ರಾರಂಭವಾಗಲಿದ್ದು, 23ಗಂಟೆಗಳ ಕೌಂಟ್ ಡೌನ್ ನಂತರ ಅಂದರೆ ಡಿಸೆಂಬರ್ 11ರ ಸಂಜೆ 3.25 ನಿಮಿಷಕ್ಕೆ PSLV C48 ಉಡಾವಣೆಯಾಗಲಿದೆ.

ಭಾರತ ದೇಶದ ಇಂಟಲಿಜೆನ್ಸ್ ಸಾಮರ್ಥ್ಯ ಮತ್ತಷ್ಟು ಹೆಚ್ಚಿಸಲು ಈ ಪ್ರಯೋಗ ನೆರವಾಗಲಿದೆ. RISAT 2BR1 ಉಪಗ್ರಹವನ್ನ ಕಕ್ಷೆಗೆ ಕಳುಹಿಸಲಾಗುತ್ತೆ. ಇದರ ಜೊತೆಯೇ 9 ವಿದೇಶಿ ಉಪಗ್ರಹಗಳನ್ನು ಕೂಡ ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ. ಭೂಮಿಯಿಂದ 576ಕಿ.ಮೀ ಎತ್ತರದಲ್ಲಿನ ಕಕ್ಷೆಗೆ ಒಟ್ಟು 10 ಉಪಗ್ರಹಗಳನ್ನು ಸೇರಿಸಲು ಇಸ್ರೋ ತಯಾರಿ ನಡೆಸಿದೆ.

Published On - 3:18 pm, Tue, 10 December 19

Follow Us
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು