Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಹುಗಾರಿಕೆ ಸಾಮರ್ಥ್ಯ ಹೆಚ್ಚಳಕ್ಕೆ ನಾಳೆ ಹಾರಲಿದೆ ಇಸ್ರೋ PSLV C48

ಹೈದರಾಬಾದ್: ಅಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಳೆ ಪಿಎಸ್​ಎಲ್​ವಿ ಸಿ48 ಉಡಾವಣೆಯಾಗಲಿದೆ. ಇಂದು ಸಂಜೆ 4.35ರ ಸಮಯಕ್ಕೆ ಕೌಂಟ್ ಡೌನ್ ಪ್ರಾರಂಭವಾಗಲಿದ್ದು, 23ಗಂಟೆಗಳ ಕೌಂಟ್ ಡೌನ್ ನಂತರ ಅಂದರೆ ಡಿಸೆಂಬರ್ 11ರ ಸಂಜೆ 3.25 ನಿಮಿಷಕ್ಕೆ PSLV C48 ಉಡಾವಣೆಯಾಗಲಿದೆ. ಭಾರತ ದೇಶದ ಇಂಟಲಿಜೆನ್ಸ್ ಸಾಮರ್ಥ್ಯ ಮತ್ತಷ್ಟು ಹೆಚ್ಚಿಸಲು ಈ ಪ್ರಯೋಗ ನೆರವಾಗಲಿದೆ. RISAT 2BR1 ಉಪಗ್ರಹವನ್ನ ಕಕ್ಷೆಗೆ ಕಳುಹಿಸಲಾಗುತ್ತೆ. ಇದರ ಜೊತೆಯೇ 9 ವಿದೇಶಿ ಉಪಗ್ರಹಗಳನ್ನು ಕೂಡ ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ. […]

ಬೇಹುಗಾರಿಕೆ ಸಾಮರ್ಥ್ಯ ಹೆಚ್ಚಳಕ್ಕೆ ನಾಳೆ ಹಾರಲಿದೆ ಇಸ್ರೋ PSLV C48
Follow us
ಸಾಧು ಶ್ರೀನಾಥ್​
|

Updated on:Dec 10, 2019 | 7:53 PM

ಹೈದರಾಬಾದ್: ಅಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಳೆ ಪಿಎಸ್​ಎಲ್​ವಿ ಸಿ48 ಉಡಾವಣೆಯಾಗಲಿದೆ. ಇಂದು ಸಂಜೆ 4.35ರ ಸಮಯಕ್ಕೆ ಕೌಂಟ್ ಡೌನ್ ಪ್ರಾರಂಭವಾಗಲಿದ್ದು, 23ಗಂಟೆಗಳ ಕೌಂಟ್ ಡೌನ್ ನಂತರ ಅಂದರೆ ಡಿಸೆಂಬರ್ 11ರ ಸಂಜೆ 3.25 ನಿಮಿಷಕ್ಕೆ PSLV C48 ಉಡಾವಣೆಯಾಗಲಿದೆ.

ಭಾರತ ದೇಶದ ಇಂಟಲಿಜೆನ್ಸ್ ಸಾಮರ್ಥ್ಯ ಮತ್ತಷ್ಟು ಹೆಚ್ಚಿಸಲು ಈ ಪ್ರಯೋಗ ನೆರವಾಗಲಿದೆ. RISAT 2BR1 ಉಪಗ್ರಹವನ್ನ ಕಕ್ಷೆಗೆ ಕಳುಹಿಸಲಾಗುತ್ತೆ. ಇದರ ಜೊತೆಯೇ 9 ವಿದೇಶಿ ಉಪಗ್ರಹಗಳನ್ನು ಕೂಡ ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ. ಭೂಮಿಯಿಂದ 576ಕಿ.ಮೀ ಎತ್ತರದಲ್ಲಿನ ಕಕ್ಷೆಗೆ ಒಟ್ಟು 10 ಉಪಗ್ರಹಗಳನ್ನು ಸೇರಿಸಲು ಇಸ್ರೋ ತಯಾರಿ ನಡೆಸಿದೆ.

Published On - 3:18 pm, Tue, 10 December 19

ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?