AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಹುಗಾರಿಕೆ ಸಾಮರ್ಥ್ಯ ಹೆಚ್ಚಳಕ್ಕೆ ನಾಳೆ ಹಾರಲಿದೆ ಇಸ್ರೋ PSLV C48

ಹೈದರಾಬಾದ್: ಅಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಳೆ ಪಿಎಸ್​ಎಲ್​ವಿ ಸಿ48 ಉಡಾವಣೆಯಾಗಲಿದೆ. ಇಂದು ಸಂಜೆ 4.35ರ ಸಮಯಕ್ಕೆ ಕೌಂಟ್ ಡೌನ್ ಪ್ರಾರಂಭವಾಗಲಿದ್ದು, 23ಗಂಟೆಗಳ ಕೌಂಟ್ ಡೌನ್ ನಂತರ ಅಂದರೆ ಡಿಸೆಂಬರ್ 11ರ ಸಂಜೆ 3.25 ನಿಮಿಷಕ್ಕೆ PSLV C48 ಉಡಾವಣೆಯಾಗಲಿದೆ. ಭಾರತ ದೇಶದ ಇಂಟಲಿಜೆನ್ಸ್ ಸಾಮರ್ಥ್ಯ ಮತ್ತಷ್ಟು ಹೆಚ್ಚಿಸಲು ಈ ಪ್ರಯೋಗ ನೆರವಾಗಲಿದೆ. RISAT 2BR1 ಉಪಗ್ರಹವನ್ನ ಕಕ್ಷೆಗೆ ಕಳುಹಿಸಲಾಗುತ್ತೆ. ಇದರ ಜೊತೆಯೇ 9 ವಿದೇಶಿ ಉಪಗ್ರಹಗಳನ್ನು ಕೂಡ ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ. […]

ಬೇಹುಗಾರಿಕೆ ಸಾಮರ್ಥ್ಯ ಹೆಚ್ಚಳಕ್ಕೆ ನಾಳೆ ಹಾರಲಿದೆ ಇಸ್ರೋ PSLV C48
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 10, 2019 | 7:53 PM

Share

ಹೈದರಾಬಾದ್: ಅಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಳೆ ಪಿಎಸ್​ಎಲ್​ವಿ ಸಿ48 ಉಡಾವಣೆಯಾಗಲಿದೆ. ಇಂದು ಸಂಜೆ 4.35ರ ಸಮಯಕ್ಕೆ ಕೌಂಟ್ ಡೌನ್ ಪ್ರಾರಂಭವಾಗಲಿದ್ದು, 23ಗಂಟೆಗಳ ಕೌಂಟ್ ಡೌನ್ ನಂತರ ಅಂದರೆ ಡಿಸೆಂಬರ್ 11ರ ಸಂಜೆ 3.25 ನಿಮಿಷಕ್ಕೆ PSLV C48 ಉಡಾವಣೆಯಾಗಲಿದೆ.

ಭಾರತ ದೇಶದ ಇಂಟಲಿಜೆನ್ಸ್ ಸಾಮರ್ಥ್ಯ ಮತ್ತಷ್ಟು ಹೆಚ್ಚಿಸಲು ಈ ಪ್ರಯೋಗ ನೆರವಾಗಲಿದೆ. RISAT 2BR1 ಉಪಗ್ರಹವನ್ನ ಕಕ್ಷೆಗೆ ಕಳುಹಿಸಲಾಗುತ್ತೆ. ಇದರ ಜೊತೆಯೇ 9 ವಿದೇಶಿ ಉಪಗ್ರಹಗಳನ್ನು ಕೂಡ ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ. ಭೂಮಿಯಿಂದ 576ಕಿ.ಮೀ ಎತ್ತರದಲ್ಲಿನ ಕಕ್ಷೆಗೆ ಒಟ್ಟು 10 ಉಪಗ್ರಹಗಳನ್ನು ಸೇರಿಸಲು ಇಸ್ರೋ ತಯಾರಿ ನಡೆಸಿದೆ.

Published On - 3:18 pm, Tue, 10 December 19

Follow Us
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್