AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಹುಗಾರಿಕೆ ಸಾಮರ್ಥ್ಯ ಹೆಚ್ಚಳಕ್ಕೆ ನಾಳೆ ಹಾರಲಿದೆ ಇಸ್ರೋ PSLV C48

ಹೈದರಾಬಾದ್: ಅಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಳೆ ಪಿಎಸ್​ಎಲ್​ವಿ ಸಿ48 ಉಡಾವಣೆಯಾಗಲಿದೆ. ಇಂದು ಸಂಜೆ 4.35ರ ಸಮಯಕ್ಕೆ ಕೌಂಟ್ ಡೌನ್ ಪ್ರಾರಂಭವಾಗಲಿದ್ದು, 23ಗಂಟೆಗಳ ಕೌಂಟ್ ಡೌನ್ ನಂತರ ಅಂದರೆ ಡಿಸೆಂಬರ್ 11ರ ಸಂಜೆ 3.25 ನಿಮಿಷಕ್ಕೆ PSLV C48 ಉಡಾವಣೆಯಾಗಲಿದೆ. ಭಾರತ ದೇಶದ ಇಂಟಲಿಜೆನ್ಸ್ ಸಾಮರ್ಥ್ಯ ಮತ್ತಷ್ಟು ಹೆಚ್ಚಿಸಲು ಈ ಪ್ರಯೋಗ ನೆರವಾಗಲಿದೆ. RISAT 2BR1 ಉಪಗ್ರಹವನ್ನ ಕಕ್ಷೆಗೆ ಕಳುಹಿಸಲಾಗುತ್ತೆ. ಇದರ ಜೊತೆಯೇ 9 ವಿದೇಶಿ ಉಪಗ್ರಹಗಳನ್ನು ಕೂಡ ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ. […]

ಬೇಹುಗಾರಿಕೆ ಸಾಮರ್ಥ್ಯ ಹೆಚ್ಚಳಕ್ಕೆ ನಾಳೆ ಹಾರಲಿದೆ ಇಸ್ರೋ PSLV C48
ಸಾಧು ಶ್ರೀನಾಥ್​
|

Updated on:Dec 10, 2019 | 7:53 PM

Share

ಹೈದರಾಬಾದ್: ಅಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಳೆ ಪಿಎಸ್​ಎಲ್​ವಿ ಸಿ48 ಉಡಾವಣೆಯಾಗಲಿದೆ. ಇಂದು ಸಂಜೆ 4.35ರ ಸಮಯಕ್ಕೆ ಕೌಂಟ್ ಡೌನ್ ಪ್ರಾರಂಭವಾಗಲಿದ್ದು, 23ಗಂಟೆಗಳ ಕೌಂಟ್ ಡೌನ್ ನಂತರ ಅಂದರೆ ಡಿಸೆಂಬರ್ 11ರ ಸಂಜೆ 3.25 ನಿಮಿಷಕ್ಕೆ PSLV C48 ಉಡಾವಣೆಯಾಗಲಿದೆ.

ಭಾರತ ದೇಶದ ಇಂಟಲಿಜೆನ್ಸ್ ಸಾಮರ್ಥ್ಯ ಮತ್ತಷ್ಟು ಹೆಚ್ಚಿಸಲು ಈ ಪ್ರಯೋಗ ನೆರವಾಗಲಿದೆ. RISAT 2BR1 ಉಪಗ್ರಹವನ್ನ ಕಕ್ಷೆಗೆ ಕಳುಹಿಸಲಾಗುತ್ತೆ. ಇದರ ಜೊತೆಯೇ 9 ವಿದೇಶಿ ಉಪಗ್ರಹಗಳನ್ನು ಕೂಡ ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ. ಭೂಮಿಯಿಂದ 576ಕಿ.ಮೀ ಎತ್ತರದಲ್ಲಿನ ಕಕ್ಷೆಗೆ ಒಟ್ಟು 10 ಉಪಗ್ರಹಗಳನ್ನು ಸೇರಿಸಲು ಇಸ್ರೋ ತಯಾರಿ ನಡೆಸಿದೆ.

Published On - 3:18 pm, Tue, 10 December 19

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ