AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಹುಗಾರಿಕೆ ಸಾಮರ್ಥ್ಯ ಹೆಚ್ಚಳಕ್ಕೆ ನಾಳೆ ಹಾರಲಿದೆ ಇಸ್ರೋ PSLV C48

ಹೈದರಾಬಾದ್: ಅಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಳೆ ಪಿಎಸ್​ಎಲ್​ವಿ ಸಿ48 ಉಡಾವಣೆಯಾಗಲಿದೆ. ಇಂದು ಸಂಜೆ 4.35ರ ಸಮಯಕ್ಕೆ ಕೌಂಟ್ ಡೌನ್ ಪ್ರಾರಂಭವಾಗಲಿದ್ದು, 23ಗಂಟೆಗಳ ಕೌಂಟ್ ಡೌನ್ ನಂತರ ಅಂದರೆ ಡಿಸೆಂಬರ್ 11ರ ಸಂಜೆ 3.25 ನಿಮಿಷಕ್ಕೆ PSLV C48 ಉಡಾವಣೆಯಾಗಲಿದೆ. ಭಾರತ ದೇಶದ ಇಂಟಲಿಜೆನ್ಸ್ ಸಾಮರ್ಥ್ಯ ಮತ್ತಷ್ಟು ಹೆಚ್ಚಿಸಲು ಈ ಪ್ರಯೋಗ ನೆರವಾಗಲಿದೆ. RISAT 2BR1 ಉಪಗ್ರಹವನ್ನ ಕಕ್ಷೆಗೆ ಕಳುಹಿಸಲಾಗುತ್ತೆ. ಇದರ ಜೊತೆಯೇ 9 ವಿದೇಶಿ ಉಪಗ್ರಹಗಳನ್ನು ಕೂಡ ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ. […]

ಬೇಹುಗಾರಿಕೆ ಸಾಮರ್ಥ್ಯ ಹೆಚ್ಚಳಕ್ಕೆ ನಾಳೆ ಹಾರಲಿದೆ ಇಸ್ರೋ PSLV C48
ಸಾಧು ಶ್ರೀನಾಥ್​
|

Updated on:Dec 10, 2019 | 7:53 PM

Share

ಹೈದರಾಬಾದ್: ಅಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಳೆ ಪಿಎಸ್​ಎಲ್​ವಿ ಸಿ48 ಉಡಾವಣೆಯಾಗಲಿದೆ. ಇಂದು ಸಂಜೆ 4.35ರ ಸಮಯಕ್ಕೆ ಕೌಂಟ್ ಡೌನ್ ಪ್ರಾರಂಭವಾಗಲಿದ್ದು, 23ಗಂಟೆಗಳ ಕೌಂಟ್ ಡೌನ್ ನಂತರ ಅಂದರೆ ಡಿಸೆಂಬರ್ 11ರ ಸಂಜೆ 3.25 ನಿಮಿಷಕ್ಕೆ PSLV C48 ಉಡಾವಣೆಯಾಗಲಿದೆ.

ಭಾರತ ದೇಶದ ಇಂಟಲಿಜೆನ್ಸ್ ಸಾಮರ್ಥ್ಯ ಮತ್ತಷ್ಟು ಹೆಚ್ಚಿಸಲು ಈ ಪ್ರಯೋಗ ನೆರವಾಗಲಿದೆ. RISAT 2BR1 ಉಪಗ್ರಹವನ್ನ ಕಕ್ಷೆಗೆ ಕಳುಹಿಸಲಾಗುತ್ತೆ. ಇದರ ಜೊತೆಯೇ 9 ವಿದೇಶಿ ಉಪಗ್ರಹಗಳನ್ನು ಕೂಡ ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ. ಭೂಮಿಯಿಂದ 576ಕಿ.ಮೀ ಎತ್ತರದಲ್ಲಿನ ಕಕ್ಷೆಗೆ ಒಟ್ಟು 10 ಉಪಗ್ರಹಗಳನ್ನು ಸೇರಿಸಲು ಇಸ್ರೋ ತಯಾರಿ ನಡೆಸಿದೆ.

Published On - 3:18 pm, Tue, 10 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು