AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ಪು ಕುಳಿಗಳ ಅಧ್ಯಯನಕ್ಕಾಗಿ ಎಕ್ಸ್‌ಪೋಸ್ಯಾಟ್‌ ಉಪಗ್ರಹ ಉಡಾವಣೆ ಮಾಡಿದ ಇಸ್ರೋ

ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಈ ವರ್ಷದ ಮೊದಲ ಉಪಗ್ರಹ ಉಡಾವಣೆಯನ್ನು ಯಶಸ್ವಿಯಾಗಿ ಮಾಡಿದೆ. ಕಪ್ಪುಕುಳಿಗಳ ಅಧ್ಯಯನಕ್ಕಾಗಿ ಇರುವ ಎಕ್ಸ್‌ಪೋಸ್ಯಾಟ್ (XPoSat (X-ray Polarimeter Satellite)) ಅನ್ನು ತನ್ನ ಪಿಎಸ್‌ಎಲ್‌ವಿ ಸಿ58 (PSLV-C58) ರಾಕೆಟ್ ಮೂಲಕ ಉಡಾವಣೆ ಮಾಡಿದೆ.

ಕಪ್ಪು ಕುಳಿಗಳ ಅಧ್ಯಯನಕ್ಕಾಗಿ ಎಕ್ಸ್‌ಪೋಸ್ಯಾಟ್‌ ಉಪಗ್ರಹ ಉಡಾವಣೆ ಮಾಡಿದ ಇಸ್ರೋ
ನಯನಾ ರಾಜೀವ್
|

Updated on:Jan 01, 2024 | 9:27 AM

Share

ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಈ ವರ್ಷದ ಮೊದಲ ಉಪಗ್ರಹ ಉಡಾವಣೆಯನ್ನು ಯಶಸ್ವಿಯಾಗಿ ಮಾಡಿದೆ. ಕಪ್ಪುಕುಳಿಗಳ ಅಧ್ಯಯನಕ್ಕಾಗಿ ಇರುವ ಎಕ್ಸ್‌ಪೋಸ್ಯಾಟ್ (XPoSat (X-ray Polarimeter Satellite)) ಅನ್ನು ತನ್ನ ಪಿಎಸ್‌ಎಲ್‌ವಿ ಸಿ58 (PSLV-C58) ರಾಕೆಟ್ ಮೂಲಕ ಉಡಾವಣೆ ಮಾಡಿದೆ.

2023 ರಲ್ಲಿ ಚಂದ್ರಯಾನ -3 ಯೋಜನೆ ಮೂಲಕ ಚಂದ್ರನನ್ನು ತಲುಪಿದ ಬಳಿಕ ಮತ್ತು ಆದಿತ್ಯ ಎಲ್ -1 ಮಿಷನ್ ಮೂಲಕ ಸೂರ್ಯನೆಡೆಗೆ ಪ್ರಯಾಣವನ್ನು ಪ್ರಾರಂಭಿಸಿದ ನಂತರ, ಇಸ್ರೋ ಈ ವರ್ಷ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನ ಮೊದಲ ಹೆಜ್ಜೆ ಇಟ್ಟಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ವರ್ಷದ ಮೊದಲ ಮಿಷನ್ ಅನ್ನು ಪ್ರಾರಂಭಿಸಲಾಗಿದೆ ಎಂದು ಇಸ್ರೋ ಹೇಳಿದೆ.

ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳನ್ನು ಅಧ್ಯಯನ ಮಾಡಲು ವಿಶೇಷ ಖಗೋಳ ವೀಕ್ಷಣಾಲಯವನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ವಿಶ್ವದ ಎರಡನೇ ದೇಶ ಭಾರತವಾಗಿದೆ. ಎಕ್ಸ್‌ಪೋಸ್ಯಾಟ್ ಸಂಶೋಧನೆಗಾಗಿ ಒಂದು ರೀತಿಯ ವೀಕ್ಷಣಾಲಯವಾಗಿದೆ, ಇದು ಬಾಹ್ಯಾಕಾಶದಿಂದ ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತದೆ.

ಮತ್ತಷ್ಟು ಓದಿ: ಹೊಸ ವರ್ಷದಂದು ಹೊಸ ಇತಿಹಾಸ ಸೃಷ್ಟಿಸಲು ಇಸ್ರೋ ಸಜ್ಜು, ಕಪ್ಪು ಕುಳಿ ಅಧ್ಯಯನಕ್ಕೆ ಉಪಗ್ರಹ ಉಡಾವಣೆ

ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಖಗೋಳ ಭೌತಶಾಸ್ತ್ರಜ್ಞ ಡಾ. ವರುಣ್ ಭಲೇರಾವ್, ನಾಸಾದ 2021 ರ ಇಮೇಜಿಂಗ್ ಎಕ್ಸ್-ರೇ ಪೊಲಾರಿಮೆಟ್ರಿ ಎಕ್ಸ್‌ಪ್ಲೋರರ್ ಅಥವಾ IXPE ಎಂಬ ಮಿಷನ್ ನಂತರ ಇದು ಈ ರೀತಿಯ ಎರಡನೇ ಮಿಷನ್ ಆಗಿದೆ.

ಡಾ.ವರುಣ್ ಭಲೇರಾವ್ ಮಾತನಾಡಿ, ಬ್ರಹ್ಮಾಂಡದಲ್ಲಿ ಕಪ್ಪು ಕುಳಿಯು ಅತ್ಯಧಿಕ ಗುರುತ್ವಾಕರ್ಷಣೆಯ ಬಲವನ್ನು ಹೊಂದಿರುವ ವಸ್ತುವಾಗಿದೆ, ಆದರೆ ನ್ಯೂಟ್ರಾನ್ ನಕ್ಷತ್ರಗಳು ಹೆಚ್ಚಿನ ಸಾಂದ್ರತೆಯನ್ನು ಹೊಂದಿವೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:19 am, Mon, 1 January 24

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ