AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಚರ್ಚ್‌ ಮೇಲೆ ಐಟಿ ದಾಳಿ: ಸಿಕ್ಕ ಹಣವೆಷ್ಟು, ಚರ್ಚ್​ ವ್ಯವಹಾರಗಳೇನು?

ಕೇರಳ: ಆದಾಯ ತೆರಿಗೆ ಇಲಾಖೆಯು ಮಧ್ಯ ಕೇರಳದ ತಿರುವಳ್ಳದಲ್ಲಿರುವ ಬಿಲೀವರ್ಸ್ ಈಸ್ಟರ್ನ್ ಚರ್ಚ್‌ ಮೇಲೆ ಇತ್ತೀಚೆಗೆ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಐ-ಟಿ ಇಲಾಖೆಯು ಒಂದು ದೊಡ್ಡ ಆರ್ಥಿಕ ಹಗರಣವನ್ನು ಪತ್ತೆಹಚ್ಚಿದ್ದು, ಸುಮಾರು 8 ಕೋಟಿ ಹಣವನ್ನು ವಶಪಡಿಸಿಕೊಂಡಿದೆ. ಈ ಚರ್ಚ್ ಅನ್ನು ಸುವಾರ್ತಾಬೋಧಕ ಕೆ.ಪಿ. ಯೋಹನ್ನನ್ (Evangelist KP Yohannan) ಮುನ್ನಡೆಸುತ್ತಿದ್ದಾರೆ. ಮತ್ತು ಧಾರ್ಮಿಕ ಮತಾಂತರಕ್ಕಾಗಿ ದಾನವಾಗಿ ಸಂಗ್ರಹಿಸಿದ ಹಣವನ್ನು ಬೇರೆ ಚಟುವಟಿಕೆಗಳಿಗೆ ಬಳಸುತ್ತಿದ್ದಾರೆ ಎಂಬುದೂ ಪತ್ತೆಯಾಗಿದೆ. ಚಾರಿಟಿ ಫಂಡ್‌ಗಳನ್ನು ಬಳಸಿಕೊಂಡು ಸುವಾರ್ತಾಬೋಧಕ ಚಟುವಟಿಕೆಗಳನ್ನು (Evangelical […]

ಕೇರಳ ಚರ್ಚ್‌ ಮೇಲೆ ಐಟಿ ದಾಳಿ: ಸಿಕ್ಕ ಹಣವೆಷ್ಟು, ಚರ್ಚ್​ ವ್ಯವಹಾರಗಳೇನು?
ಪೃಥ್ವಿಶಂಕರ
|

Updated on:Nov 10, 2020 | 12:29 PM

Share

ಕೇರಳ: ಆದಾಯ ತೆರಿಗೆ ಇಲಾಖೆಯು ಮಧ್ಯ ಕೇರಳದ ತಿರುವಳ್ಳದಲ್ಲಿರುವ ಬಿಲೀವರ್ಸ್ ಈಸ್ಟರ್ನ್ ಚರ್ಚ್‌ ಮೇಲೆ ಇತ್ತೀಚೆಗೆ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಐ-ಟಿ ಇಲಾಖೆಯು ಒಂದು ದೊಡ್ಡ ಆರ್ಥಿಕ ಹಗರಣವನ್ನು ಪತ್ತೆಹಚ್ಚಿದ್ದು, ಸುಮಾರು 8 ಕೋಟಿ ಹಣವನ್ನು ವಶಪಡಿಸಿಕೊಂಡಿದೆ.

ಈ ಚರ್ಚ್ ಅನ್ನು ಸುವಾರ್ತಾಬೋಧಕ ಕೆ.ಪಿ. ಯೋಹನ್ನನ್ (Evangelist KP Yohannan) ಮುನ್ನಡೆಸುತ್ತಿದ್ದಾರೆ. ಮತ್ತು ಧಾರ್ಮಿಕ ಮತಾಂತರಕ್ಕಾಗಿ ದಾನವಾಗಿ ಸಂಗ್ರಹಿಸಿದ ಹಣವನ್ನು ಬೇರೆ ಚಟುವಟಿಕೆಗಳಿಗೆ ಬಳಸುತ್ತಿದ್ದಾರೆ ಎಂಬುದೂ ಪತ್ತೆಯಾಗಿದೆ. ಚಾರಿಟಿ ಫಂಡ್‌ಗಳನ್ನು ಬಳಸಿಕೊಂಡು ಸುವಾರ್ತಾಬೋಧಕ ಚಟುವಟಿಕೆಗಳನ್ನು (Evangelical Activities) ನಡೆಸಿದ್ದಕ್ಕಾಗಿ ಈ ಹಿಂದೆ ಕೇಂದ್ರ ಗೃಹ ಸಚಿವಾಲಯವು ಬಿಲೀವರ್ಸ್ ಈಸ್ಟರ್ನ್ ಚರ್ಚ್‌ನ ಎಫ್‌ಸಿಆರ್‌ಎ ಪರವಾನಗಿಯನ್ನು ರದ್ದುಗೊಳಿಸಿತ್ತು.

7 ವರ್ಷಗಳಲ್ಲಿ 7,000 ಕೋಟಿ ದೇಣಿಗೆ.. ಕೆಲವು ವರದಿಗಳ ಪ್ರಕಾರ, Believers Eastern Church ಕಳೆದ 7 ವರ್ಷಗಳಲ್ಲಿ 7,000 ಕೋಟಿ ಹಣವನ್ನು ದೇಣಿಗೆಯಾಗಿ ಪಡೆದುಕೊಂಡಿರುವುದು ತಿಳಿದುಬಂದಿದೆ. ಚರ್ಚ್ ಈ ಹಣವನ್ನು ರಿಯಲ್ ಎಸ್ಟೇಟ್ ವ್ಯವಹಾರ ಮತ್ತು ಸಂಸ್ಥೆಗಳ ನಿರ್ಮಾಣದಲ್ಲಿ ಬಳಸಿಕೊಂಡಿದೆ ಎಂದು ವರದಿಯಾಗಿದೆ. ವಾಸ್ತವವಾಗಿ, ಬಿಲೀವರ್ಸ್ ಚರ್ಚ್​ನ ಪರವಾನಗಿ ರದ್ದಾದ ನಂತರವೂ ಸಹ ವಿವಿಧ ಟ್ರಸ್ಟ್‌ಗಳಿಂದ ಹಣವನ್ನು ಪಡೆಯುವುದನ್ನು ಮುಂದುವರೆಸಿದೆ ಎಂದು ವರದಿಯಾಗಿದೆ.

Published On - 12:27 pm, Tue, 10 November 20

Follow Us
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!