AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಚರ್ಚ್‌ ಮೇಲೆ ಐಟಿ ದಾಳಿ: ಸಿಕ್ಕ ಹಣವೆಷ್ಟು, ಚರ್ಚ್​ ವ್ಯವಹಾರಗಳೇನು?

ಕೇರಳ: ಆದಾಯ ತೆರಿಗೆ ಇಲಾಖೆಯು ಮಧ್ಯ ಕೇರಳದ ತಿರುವಳ್ಳದಲ್ಲಿರುವ ಬಿಲೀವರ್ಸ್ ಈಸ್ಟರ್ನ್ ಚರ್ಚ್‌ ಮೇಲೆ ಇತ್ತೀಚೆಗೆ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಐ-ಟಿ ಇಲಾಖೆಯು ಒಂದು ದೊಡ್ಡ ಆರ್ಥಿಕ ಹಗರಣವನ್ನು ಪತ್ತೆಹಚ್ಚಿದ್ದು, ಸುಮಾರು 8 ಕೋಟಿ ಹಣವನ್ನು ವಶಪಡಿಸಿಕೊಂಡಿದೆ. ಈ ಚರ್ಚ್ ಅನ್ನು ಸುವಾರ್ತಾಬೋಧಕ ಕೆ.ಪಿ. ಯೋಹನ್ನನ್ (Evangelist KP Yohannan) ಮುನ್ನಡೆಸುತ್ತಿದ್ದಾರೆ. ಮತ್ತು ಧಾರ್ಮಿಕ ಮತಾಂತರಕ್ಕಾಗಿ ದಾನವಾಗಿ ಸಂಗ್ರಹಿಸಿದ ಹಣವನ್ನು ಬೇರೆ ಚಟುವಟಿಕೆಗಳಿಗೆ ಬಳಸುತ್ತಿದ್ದಾರೆ ಎಂಬುದೂ ಪತ್ತೆಯಾಗಿದೆ. ಚಾರಿಟಿ ಫಂಡ್‌ಗಳನ್ನು ಬಳಸಿಕೊಂಡು ಸುವಾರ್ತಾಬೋಧಕ ಚಟುವಟಿಕೆಗಳನ್ನು (Evangelical […]

ಕೇರಳ ಚರ್ಚ್‌ ಮೇಲೆ ಐಟಿ ದಾಳಿ: ಸಿಕ್ಕ ಹಣವೆಷ್ಟು, ಚರ್ಚ್​ ವ್ಯವಹಾರಗಳೇನು?
ಪೃಥ್ವಿಶಂಕರ
|

Updated on:Nov 10, 2020 | 12:29 PM

Share

ಕೇರಳ: ಆದಾಯ ತೆರಿಗೆ ಇಲಾಖೆಯು ಮಧ್ಯ ಕೇರಳದ ತಿರುವಳ್ಳದಲ್ಲಿರುವ ಬಿಲೀವರ್ಸ್ ಈಸ್ಟರ್ನ್ ಚರ್ಚ್‌ ಮೇಲೆ ಇತ್ತೀಚೆಗೆ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಐ-ಟಿ ಇಲಾಖೆಯು ಒಂದು ದೊಡ್ಡ ಆರ್ಥಿಕ ಹಗರಣವನ್ನು ಪತ್ತೆಹಚ್ಚಿದ್ದು, ಸುಮಾರು 8 ಕೋಟಿ ಹಣವನ್ನು ವಶಪಡಿಸಿಕೊಂಡಿದೆ.

ಈ ಚರ್ಚ್ ಅನ್ನು ಸುವಾರ್ತಾಬೋಧಕ ಕೆ.ಪಿ. ಯೋಹನ್ನನ್ (Evangelist KP Yohannan) ಮುನ್ನಡೆಸುತ್ತಿದ್ದಾರೆ. ಮತ್ತು ಧಾರ್ಮಿಕ ಮತಾಂತರಕ್ಕಾಗಿ ದಾನವಾಗಿ ಸಂಗ್ರಹಿಸಿದ ಹಣವನ್ನು ಬೇರೆ ಚಟುವಟಿಕೆಗಳಿಗೆ ಬಳಸುತ್ತಿದ್ದಾರೆ ಎಂಬುದೂ ಪತ್ತೆಯಾಗಿದೆ. ಚಾರಿಟಿ ಫಂಡ್‌ಗಳನ್ನು ಬಳಸಿಕೊಂಡು ಸುವಾರ್ತಾಬೋಧಕ ಚಟುವಟಿಕೆಗಳನ್ನು (Evangelical Activities) ನಡೆಸಿದ್ದಕ್ಕಾಗಿ ಈ ಹಿಂದೆ ಕೇಂದ್ರ ಗೃಹ ಸಚಿವಾಲಯವು ಬಿಲೀವರ್ಸ್ ಈಸ್ಟರ್ನ್ ಚರ್ಚ್‌ನ ಎಫ್‌ಸಿಆರ್‌ಎ ಪರವಾನಗಿಯನ್ನು ರದ್ದುಗೊಳಿಸಿತ್ತು.

7 ವರ್ಷಗಳಲ್ಲಿ 7,000 ಕೋಟಿ ದೇಣಿಗೆ.. ಕೆಲವು ವರದಿಗಳ ಪ್ರಕಾರ, Believers Eastern Church ಕಳೆದ 7 ವರ್ಷಗಳಲ್ಲಿ 7,000 ಕೋಟಿ ಹಣವನ್ನು ದೇಣಿಗೆಯಾಗಿ ಪಡೆದುಕೊಂಡಿರುವುದು ತಿಳಿದುಬಂದಿದೆ. ಚರ್ಚ್ ಈ ಹಣವನ್ನು ರಿಯಲ್ ಎಸ್ಟೇಟ್ ವ್ಯವಹಾರ ಮತ್ತು ಸಂಸ್ಥೆಗಳ ನಿರ್ಮಾಣದಲ್ಲಿ ಬಳಸಿಕೊಂಡಿದೆ ಎಂದು ವರದಿಯಾಗಿದೆ. ವಾಸ್ತವವಾಗಿ, ಬಿಲೀವರ್ಸ್ ಚರ್ಚ್​ನ ಪರವಾನಗಿ ರದ್ದಾದ ನಂತರವೂ ಸಹ ವಿವಿಧ ಟ್ರಸ್ಟ್‌ಗಳಿಂದ ಹಣವನ್ನು ಪಡೆಯುವುದನ್ನು ಮುಂದುವರೆಸಿದೆ ಎಂದು ವರದಿಯಾಗಿದೆ.

Published On - 12:27 pm, Tue, 10 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ