AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಚರ್ಚ್‌ ಮೇಲೆ ಐಟಿ ದಾಳಿ: ಸಿಕ್ಕ ಹಣವೆಷ್ಟು, ಚರ್ಚ್​ ವ್ಯವಹಾರಗಳೇನು?

ಕೇರಳ: ಆದಾಯ ತೆರಿಗೆ ಇಲಾಖೆಯು ಮಧ್ಯ ಕೇರಳದ ತಿರುವಳ್ಳದಲ್ಲಿರುವ ಬಿಲೀವರ್ಸ್ ಈಸ್ಟರ್ನ್ ಚರ್ಚ್‌ ಮೇಲೆ ಇತ್ತೀಚೆಗೆ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಐ-ಟಿ ಇಲಾಖೆಯು ಒಂದು ದೊಡ್ಡ ಆರ್ಥಿಕ ಹಗರಣವನ್ನು ಪತ್ತೆಹಚ್ಚಿದ್ದು, ಸುಮಾರು 8 ಕೋಟಿ ಹಣವನ್ನು ವಶಪಡಿಸಿಕೊಂಡಿದೆ. ಈ ಚರ್ಚ್ ಅನ್ನು ಸುವಾರ್ತಾಬೋಧಕ ಕೆ.ಪಿ. ಯೋಹನ್ನನ್ (Evangelist KP Yohannan) ಮುನ್ನಡೆಸುತ್ತಿದ್ದಾರೆ. ಮತ್ತು ಧಾರ್ಮಿಕ ಮತಾಂತರಕ್ಕಾಗಿ ದಾನವಾಗಿ ಸಂಗ್ರಹಿಸಿದ ಹಣವನ್ನು ಬೇರೆ ಚಟುವಟಿಕೆಗಳಿಗೆ ಬಳಸುತ್ತಿದ್ದಾರೆ ಎಂಬುದೂ ಪತ್ತೆಯಾಗಿದೆ. ಚಾರಿಟಿ ಫಂಡ್‌ಗಳನ್ನು ಬಳಸಿಕೊಂಡು ಸುವಾರ್ತಾಬೋಧಕ ಚಟುವಟಿಕೆಗಳನ್ನು (Evangelical […]

ಕೇರಳ ಚರ್ಚ್‌ ಮೇಲೆ ಐಟಿ ದಾಳಿ: ಸಿಕ್ಕ ಹಣವೆಷ್ಟು, ಚರ್ಚ್​ ವ್ಯವಹಾರಗಳೇನು?
Follow us
ಪೃಥ್ವಿಶಂಕರ
|

Updated on:Nov 10, 2020 | 12:29 PM

ಕೇರಳ: ಆದಾಯ ತೆರಿಗೆ ಇಲಾಖೆಯು ಮಧ್ಯ ಕೇರಳದ ತಿರುವಳ್ಳದಲ್ಲಿರುವ ಬಿಲೀವರ್ಸ್ ಈಸ್ಟರ್ನ್ ಚರ್ಚ್‌ ಮೇಲೆ ಇತ್ತೀಚೆಗೆ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಐ-ಟಿ ಇಲಾಖೆಯು ಒಂದು ದೊಡ್ಡ ಆರ್ಥಿಕ ಹಗರಣವನ್ನು ಪತ್ತೆಹಚ್ಚಿದ್ದು, ಸುಮಾರು 8 ಕೋಟಿ ಹಣವನ್ನು ವಶಪಡಿಸಿಕೊಂಡಿದೆ.

ಈ ಚರ್ಚ್ ಅನ್ನು ಸುವಾರ್ತಾಬೋಧಕ ಕೆ.ಪಿ. ಯೋಹನ್ನನ್ (Evangelist KP Yohannan) ಮುನ್ನಡೆಸುತ್ತಿದ್ದಾರೆ. ಮತ್ತು ಧಾರ್ಮಿಕ ಮತಾಂತರಕ್ಕಾಗಿ ದಾನವಾಗಿ ಸಂಗ್ರಹಿಸಿದ ಹಣವನ್ನು ಬೇರೆ ಚಟುವಟಿಕೆಗಳಿಗೆ ಬಳಸುತ್ತಿದ್ದಾರೆ ಎಂಬುದೂ ಪತ್ತೆಯಾಗಿದೆ. ಚಾರಿಟಿ ಫಂಡ್‌ಗಳನ್ನು ಬಳಸಿಕೊಂಡು ಸುವಾರ್ತಾಬೋಧಕ ಚಟುವಟಿಕೆಗಳನ್ನು (Evangelical Activities) ನಡೆಸಿದ್ದಕ್ಕಾಗಿ ಈ ಹಿಂದೆ ಕೇಂದ್ರ ಗೃಹ ಸಚಿವಾಲಯವು ಬಿಲೀವರ್ಸ್ ಈಸ್ಟರ್ನ್ ಚರ್ಚ್‌ನ ಎಫ್‌ಸಿಆರ್‌ಎ ಪರವಾನಗಿಯನ್ನು ರದ್ದುಗೊಳಿಸಿತ್ತು.

7 ವರ್ಷಗಳಲ್ಲಿ 7,000 ಕೋಟಿ ದೇಣಿಗೆ.. ಕೆಲವು ವರದಿಗಳ ಪ್ರಕಾರ, Believers Eastern Church ಕಳೆದ 7 ವರ್ಷಗಳಲ್ಲಿ 7,000 ಕೋಟಿ ಹಣವನ್ನು ದೇಣಿಗೆಯಾಗಿ ಪಡೆದುಕೊಂಡಿರುವುದು ತಿಳಿದುಬಂದಿದೆ. ಚರ್ಚ್ ಈ ಹಣವನ್ನು ರಿಯಲ್ ಎಸ್ಟೇಟ್ ವ್ಯವಹಾರ ಮತ್ತು ಸಂಸ್ಥೆಗಳ ನಿರ್ಮಾಣದಲ್ಲಿ ಬಳಸಿಕೊಂಡಿದೆ ಎಂದು ವರದಿಯಾಗಿದೆ. ವಾಸ್ತವವಾಗಿ, ಬಿಲೀವರ್ಸ್ ಚರ್ಚ್​ನ ಪರವಾನಗಿ ರದ್ದಾದ ನಂತರವೂ ಸಹ ವಿವಿಧ ಟ್ರಸ್ಟ್‌ಗಳಿಂದ ಹಣವನ್ನು ಪಡೆಯುವುದನ್ನು ಮುಂದುವರೆಸಿದೆ ಎಂದು ವರದಿಯಾಗಿದೆ.

Published On - 12:27 pm, Tue, 10 November 20

25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?