AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಚರ್ಚ್‌ ಮೇಲೆ ಐಟಿ ದಾಳಿ: ಸಿಕ್ಕ ಹಣವೆಷ್ಟು, ಚರ್ಚ್​ ವ್ಯವಹಾರಗಳೇನು?

ಕೇರಳ: ಆದಾಯ ತೆರಿಗೆ ಇಲಾಖೆಯು ಮಧ್ಯ ಕೇರಳದ ತಿರುವಳ್ಳದಲ್ಲಿರುವ ಬಿಲೀವರ್ಸ್ ಈಸ್ಟರ್ನ್ ಚರ್ಚ್‌ ಮೇಲೆ ಇತ್ತೀಚೆಗೆ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಐ-ಟಿ ಇಲಾಖೆಯು ಒಂದು ದೊಡ್ಡ ಆರ್ಥಿಕ ಹಗರಣವನ್ನು ಪತ್ತೆಹಚ್ಚಿದ್ದು, ಸುಮಾರು 8 ಕೋಟಿ ಹಣವನ್ನು ವಶಪಡಿಸಿಕೊಂಡಿದೆ. ಈ ಚರ್ಚ್ ಅನ್ನು ಸುವಾರ್ತಾಬೋಧಕ ಕೆ.ಪಿ. ಯೋಹನ್ನನ್ (Evangelist KP Yohannan) ಮುನ್ನಡೆಸುತ್ತಿದ್ದಾರೆ. ಮತ್ತು ಧಾರ್ಮಿಕ ಮತಾಂತರಕ್ಕಾಗಿ ದಾನವಾಗಿ ಸಂಗ್ರಹಿಸಿದ ಹಣವನ್ನು ಬೇರೆ ಚಟುವಟಿಕೆಗಳಿಗೆ ಬಳಸುತ್ತಿದ್ದಾರೆ ಎಂಬುದೂ ಪತ್ತೆಯಾಗಿದೆ. ಚಾರಿಟಿ ಫಂಡ್‌ಗಳನ್ನು ಬಳಸಿಕೊಂಡು ಸುವಾರ್ತಾಬೋಧಕ ಚಟುವಟಿಕೆಗಳನ್ನು (Evangelical […]

ಕೇರಳ ಚರ್ಚ್‌ ಮೇಲೆ ಐಟಿ ದಾಳಿ: ಸಿಕ್ಕ ಹಣವೆಷ್ಟು, ಚರ್ಚ್​ ವ್ಯವಹಾರಗಳೇನು?
ಪೃಥ್ವಿಶಂಕರ
|

Updated on:Nov 10, 2020 | 12:29 PM

Share

ಕೇರಳ: ಆದಾಯ ತೆರಿಗೆ ಇಲಾಖೆಯು ಮಧ್ಯ ಕೇರಳದ ತಿರುವಳ್ಳದಲ್ಲಿರುವ ಬಿಲೀವರ್ಸ್ ಈಸ್ಟರ್ನ್ ಚರ್ಚ್‌ ಮೇಲೆ ಇತ್ತೀಚೆಗೆ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಐ-ಟಿ ಇಲಾಖೆಯು ಒಂದು ದೊಡ್ಡ ಆರ್ಥಿಕ ಹಗರಣವನ್ನು ಪತ್ತೆಹಚ್ಚಿದ್ದು, ಸುಮಾರು 8 ಕೋಟಿ ಹಣವನ್ನು ವಶಪಡಿಸಿಕೊಂಡಿದೆ.

ಈ ಚರ್ಚ್ ಅನ್ನು ಸುವಾರ್ತಾಬೋಧಕ ಕೆ.ಪಿ. ಯೋಹನ್ನನ್ (Evangelist KP Yohannan) ಮುನ್ನಡೆಸುತ್ತಿದ್ದಾರೆ. ಮತ್ತು ಧಾರ್ಮಿಕ ಮತಾಂತರಕ್ಕಾಗಿ ದಾನವಾಗಿ ಸಂಗ್ರಹಿಸಿದ ಹಣವನ್ನು ಬೇರೆ ಚಟುವಟಿಕೆಗಳಿಗೆ ಬಳಸುತ್ತಿದ್ದಾರೆ ಎಂಬುದೂ ಪತ್ತೆಯಾಗಿದೆ. ಚಾರಿಟಿ ಫಂಡ್‌ಗಳನ್ನು ಬಳಸಿಕೊಂಡು ಸುವಾರ್ತಾಬೋಧಕ ಚಟುವಟಿಕೆಗಳನ್ನು (Evangelical Activities) ನಡೆಸಿದ್ದಕ್ಕಾಗಿ ಈ ಹಿಂದೆ ಕೇಂದ್ರ ಗೃಹ ಸಚಿವಾಲಯವು ಬಿಲೀವರ್ಸ್ ಈಸ್ಟರ್ನ್ ಚರ್ಚ್‌ನ ಎಫ್‌ಸಿಆರ್‌ಎ ಪರವಾನಗಿಯನ್ನು ರದ್ದುಗೊಳಿಸಿತ್ತು.

7 ವರ್ಷಗಳಲ್ಲಿ 7,000 ಕೋಟಿ ದೇಣಿಗೆ.. ಕೆಲವು ವರದಿಗಳ ಪ್ರಕಾರ, Believers Eastern Church ಕಳೆದ 7 ವರ್ಷಗಳಲ್ಲಿ 7,000 ಕೋಟಿ ಹಣವನ್ನು ದೇಣಿಗೆಯಾಗಿ ಪಡೆದುಕೊಂಡಿರುವುದು ತಿಳಿದುಬಂದಿದೆ. ಚರ್ಚ್ ಈ ಹಣವನ್ನು ರಿಯಲ್ ಎಸ್ಟೇಟ್ ವ್ಯವಹಾರ ಮತ್ತು ಸಂಸ್ಥೆಗಳ ನಿರ್ಮಾಣದಲ್ಲಿ ಬಳಸಿಕೊಂಡಿದೆ ಎಂದು ವರದಿಯಾಗಿದೆ. ವಾಸ್ತವವಾಗಿ, ಬಿಲೀವರ್ಸ್ ಚರ್ಚ್​ನ ಪರವಾನಗಿ ರದ್ದಾದ ನಂತರವೂ ಸಹ ವಿವಿಧ ಟ್ರಸ್ಟ್‌ಗಳಿಂದ ಹಣವನ್ನು ಪಡೆಯುವುದನ್ನು ಮುಂದುವರೆಸಿದೆ ಎಂದು ವರದಿಯಾಗಿದೆ.

Published On - 12:27 pm, Tue, 10 November 20

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
Video: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ
Video: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ