AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಚರ್ಚ್‌ ಮೇಲೆ ಐಟಿ ದಾಳಿ: ಸಿಕ್ಕ ಹಣವೆಷ್ಟು, ಚರ್ಚ್​ ವ್ಯವಹಾರಗಳೇನು?

ಕೇರಳ: ಆದಾಯ ತೆರಿಗೆ ಇಲಾಖೆಯು ಮಧ್ಯ ಕೇರಳದ ತಿರುವಳ್ಳದಲ್ಲಿರುವ ಬಿಲೀವರ್ಸ್ ಈಸ್ಟರ್ನ್ ಚರ್ಚ್‌ ಮೇಲೆ ಇತ್ತೀಚೆಗೆ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಐ-ಟಿ ಇಲಾಖೆಯು ಒಂದು ದೊಡ್ಡ ಆರ್ಥಿಕ ಹಗರಣವನ್ನು ಪತ್ತೆಹಚ್ಚಿದ್ದು, ಸುಮಾರು 8 ಕೋಟಿ ಹಣವನ್ನು ವಶಪಡಿಸಿಕೊಂಡಿದೆ. ಈ ಚರ್ಚ್ ಅನ್ನು ಸುವಾರ್ತಾಬೋಧಕ ಕೆ.ಪಿ. ಯೋಹನ್ನನ್ (Evangelist KP Yohannan) ಮುನ್ನಡೆಸುತ್ತಿದ್ದಾರೆ. ಮತ್ತು ಧಾರ್ಮಿಕ ಮತಾಂತರಕ್ಕಾಗಿ ದಾನವಾಗಿ ಸಂಗ್ರಹಿಸಿದ ಹಣವನ್ನು ಬೇರೆ ಚಟುವಟಿಕೆಗಳಿಗೆ ಬಳಸುತ್ತಿದ್ದಾರೆ ಎಂಬುದೂ ಪತ್ತೆಯಾಗಿದೆ. ಚಾರಿಟಿ ಫಂಡ್‌ಗಳನ್ನು ಬಳಸಿಕೊಂಡು ಸುವಾರ್ತಾಬೋಧಕ ಚಟುವಟಿಕೆಗಳನ್ನು (Evangelical […]

ಕೇರಳ ಚರ್ಚ್‌ ಮೇಲೆ ಐಟಿ ದಾಳಿ: ಸಿಕ್ಕ ಹಣವೆಷ್ಟು, ಚರ್ಚ್​ ವ್ಯವಹಾರಗಳೇನು?
ಪೃಥ್ವಿಶಂಕರ
|

Updated on:Nov 10, 2020 | 12:29 PM

Share

ಕೇರಳ: ಆದಾಯ ತೆರಿಗೆ ಇಲಾಖೆಯು ಮಧ್ಯ ಕೇರಳದ ತಿರುವಳ್ಳದಲ್ಲಿರುವ ಬಿಲೀವರ್ಸ್ ಈಸ್ಟರ್ನ್ ಚರ್ಚ್‌ ಮೇಲೆ ಇತ್ತೀಚೆಗೆ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಐ-ಟಿ ಇಲಾಖೆಯು ಒಂದು ದೊಡ್ಡ ಆರ್ಥಿಕ ಹಗರಣವನ್ನು ಪತ್ತೆಹಚ್ಚಿದ್ದು, ಸುಮಾರು 8 ಕೋಟಿ ಹಣವನ್ನು ವಶಪಡಿಸಿಕೊಂಡಿದೆ.

ಈ ಚರ್ಚ್ ಅನ್ನು ಸುವಾರ್ತಾಬೋಧಕ ಕೆ.ಪಿ. ಯೋಹನ್ನನ್ (Evangelist KP Yohannan) ಮುನ್ನಡೆಸುತ್ತಿದ್ದಾರೆ. ಮತ್ತು ಧಾರ್ಮಿಕ ಮತಾಂತರಕ್ಕಾಗಿ ದಾನವಾಗಿ ಸಂಗ್ರಹಿಸಿದ ಹಣವನ್ನು ಬೇರೆ ಚಟುವಟಿಕೆಗಳಿಗೆ ಬಳಸುತ್ತಿದ್ದಾರೆ ಎಂಬುದೂ ಪತ್ತೆಯಾಗಿದೆ. ಚಾರಿಟಿ ಫಂಡ್‌ಗಳನ್ನು ಬಳಸಿಕೊಂಡು ಸುವಾರ್ತಾಬೋಧಕ ಚಟುವಟಿಕೆಗಳನ್ನು (Evangelical Activities) ನಡೆಸಿದ್ದಕ್ಕಾಗಿ ಈ ಹಿಂದೆ ಕೇಂದ್ರ ಗೃಹ ಸಚಿವಾಲಯವು ಬಿಲೀವರ್ಸ್ ಈಸ್ಟರ್ನ್ ಚರ್ಚ್‌ನ ಎಫ್‌ಸಿಆರ್‌ಎ ಪರವಾನಗಿಯನ್ನು ರದ್ದುಗೊಳಿಸಿತ್ತು.

7 ವರ್ಷಗಳಲ್ಲಿ 7,000 ಕೋಟಿ ದೇಣಿಗೆ.. ಕೆಲವು ವರದಿಗಳ ಪ್ರಕಾರ, Believers Eastern Church ಕಳೆದ 7 ವರ್ಷಗಳಲ್ಲಿ 7,000 ಕೋಟಿ ಹಣವನ್ನು ದೇಣಿಗೆಯಾಗಿ ಪಡೆದುಕೊಂಡಿರುವುದು ತಿಳಿದುಬಂದಿದೆ. ಚರ್ಚ್ ಈ ಹಣವನ್ನು ರಿಯಲ್ ಎಸ್ಟೇಟ್ ವ್ಯವಹಾರ ಮತ್ತು ಸಂಸ್ಥೆಗಳ ನಿರ್ಮಾಣದಲ್ಲಿ ಬಳಸಿಕೊಂಡಿದೆ ಎಂದು ವರದಿಯಾಗಿದೆ. ವಾಸ್ತವವಾಗಿ, ಬಿಲೀವರ್ಸ್ ಚರ್ಚ್​ನ ಪರವಾನಗಿ ರದ್ದಾದ ನಂತರವೂ ಸಹ ವಿವಿಧ ಟ್ರಸ್ಟ್‌ಗಳಿಂದ ಹಣವನ್ನು ಪಡೆಯುವುದನ್ನು ಮುಂದುವರೆಸಿದೆ ಎಂದು ವರದಿಯಾಗಿದೆ.

Published On - 12:27 pm, Tue, 10 November 20

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?