AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 21ಕ್ಕೆ ರೈತರ ಜತೆ ಮಾತುಕತೆ ನಡೆಸಲು ತೀರ್ಮಾನಿಸಿದ ತಜ್ಞರ ಸಮಿತಿ

ತಜ್ಞರ ಸಮಿತಿಯ ಸದಸ್ಯರು ಕೃಷಿ ಕಾಯ್ದೆಗಳ ಕುರಿತು ವೈಯಕ್ತಿಕ ನಿಲುವುಗಳನ್ನು ಬದಿಗಿಟ್ಟು ಸುಪ್ರೀಂ ಕೋರ್ಟ್​ಗೆ ವರದಿ ಸಲ್ಲಿಸಲಿದೆ ತಜ್ಞರ ಸಮಿತಿಯ ಸದಸ್ಯ ಅನಿಲ್ ಘನಾವತ್ ತಿಳಿಸಿದ್ದಾರೆ.

ಜನವರಿ 21ಕ್ಕೆ ರೈತರ ಜತೆ ಮಾತುಕತೆ ನಡೆಸಲು ತೀರ್ಮಾನಿಸಿದ ತಜ್ಞರ ಸಮಿತಿ
ಸುಪ್ರೀಂ ಕೋರ್ಟ್ ನೇಮಿಸಿರುವ ಸಮಿತಿ ಸದಸ್ಯರು
guruganesh bhat
| Edited By: |

Updated on: Jan 19, 2021 | 5:41 PM

Share

ದೆಹಲಿ: ಜನವರಿ 21ರಂದು ರೈತ ನಾಯಕರ ಜತೆ ಮೊದಲ ಸುತ್ತಿನ ಮಾತುಕತೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ರಚಿಸಿದ ತಜ್ಞರ ಸಮಿತಿಯ ಅನಿಲ್ ಘನಾವತ್ ತಿಳಿಸಿದ್ದಾರೆ. ನೇರವಾಗಿ ಭೇಟಿಯಾಗಲು ಸಾಧ್ಯವಿಲ್ಲದ ರೈತ ಮುಖಂಡರ ಜತೆ ವರ್ಚುವಲ್ ಕಾನ್ಫರೆನ್ಸ್​ ಮೂಲಕ ಮಾತುಕತೆ ನಡೆಸುವುದಾಗಿಯೂ ಅವರು ತಿಳಿಸಿದ್ದಾರೆ.

ರೈತ ನಾಯಕರನ್ನು ಮಾತುಕತೆಗೆ ಒಪ್ಪಿಸುವುದೇ ನಮ್ಮೆದುರಿಗಿನ ಬಹುದೊಡ್ಡ ಸವಾಲು. ಮಾತುಕತೆಗೆ ಒಪ್ಪಿದರೆ ಖಂಡಿತವಾಗಿಯೂ ಒಮ್ಮತ ಮೂಡಿಸಲು ಶತಪ್ರಯತ್ನ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ. ತಜ್ಞರ ಸಮಿತಿಯ ಸದಸ್ಯರು ಕೃಷಿ ಕಾಯ್ದೆಗಳ ಕುರಿತು ವೈಯಕ್ತಿಕ ನಿಲುವುಗಳನ್ನು ಬದಿಗಿಟ್ಟು ಸುಪ್ರೀಂ ಕೋರ್ಟ್​ಗೆ ವರದಿ ಸಲ್ಲಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಆರ್ಭಟಿಸಿದ ರಾಹುಲ್ ಗಾಂಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೇಳಿಕೆಗಳನ್ನು ನೀಡುತ್ತಲೇ ಬಂದಿರುವ ರಾಹುಲ್ ಗಾಂಧಿ, ಇಂದು ಸಹ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತದ ಕೃಷಿ ವ್ಯವಸ್ಥೆಯನ್ನು ಹಾಳುಗೆಡವಲು ಎಂದೇ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಲು ಸರ್ಕಾರ ಹವಣಿಸುತ್ತಿದೆ ಎಂದು ರಾಹುಲ್ ಗಾಂಧಿ ದೂರಿದ್ದಾರೆ. ಕಾಂಗ್ರೆಸ್ ಹೊರತಂದ ಕೃಷಿ ಕಾಯ್ದೆಗಳಿಂದ ಆಗುವ ಹಾನಿಗಳ ಕುರಿತು ಕಿರು ಪುಸ್ತಕವೊಂದನ್ನು ಅವರು ಬಿಡುಗಡೆಗೊಳಿಸಿದ್ದಾರೆ.

ಈಗಿನ ಸದಸ್ಯರು ತಜ್ಞರ ಸಮಿತಿಗೆ ಬೇಡ.. ಹೊಸ ಸದಸ್ಯರನ್ನು ನೇಮಿಸಿ: ಸುಪ್ರೀಂ ಕೋರ್ಟ್​ಗೆ ರೈತ ಸಂಘಟನೆ ಮನವಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ