AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 21ಕ್ಕೆ ರೈತರ ಜತೆ ಮಾತುಕತೆ ನಡೆಸಲು ತೀರ್ಮಾನಿಸಿದ ತಜ್ಞರ ಸಮಿತಿ

ತಜ್ಞರ ಸಮಿತಿಯ ಸದಸ್ಯರು ಕೃಷಿ ಕಾಯ್ದೆಗಳ ಕುರಿತು ವೈಯಕ್ತಿಕ ನಿಲುವುಗಳನ್ನು ಬದಿಗಿಟ್ಟು ಸುಪ್ರೀಂ ಕೋರ್ಟ್​ಗೆ ವರದಿ ಸಲ್ಲಿಸಲಿದೆ ತಜ್ಞರ ಸಮಿತಿಯ ಸದಸ್ಯ ಅನಿಲ್ ಘನಾವತ್ ತಿಳಿಸಿದ್ದಾರೆ.

ಜನವರಿ 21ಕ್ಕೆ ರೈತರ ಜತೆ ಮಾತುಕತೆ ನಡೆಸಲು ತೀರ್ಮಾನಿಸಿದ ತಜ್ಞರ ಸಮಿತಿ
ಸುಪ್ರೀಂ ಕೋರ್ಟ್ ನೇಮಿಸಿರುವ ಸಮಿತಿ ಸದಸ್ಯರು
guruganesh bhat
| Edited By: |

Updated on: Jan 19, 2021 | 5:41 PM

Share

ದೆಹಲಿ: ಜನವರಿ 21ರಂದು ರೈತ ನಾಯಕರ ಜತೆ ಮೊದಲ ಸುತ್ತಿನ ಮಾತುಕತೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ರಚಿಸಿದ ತಜ್ಞರ ಸಮಿತಿಯ ಅನಿಲ್ ಘನಾವತ್ ತಿಳಿಸಿದ್ದಾರೆ. ನೇರವಾಗಿ ಭೇಟಿಯಾಗಲು ಸಾಧ್ಯವಿಲ್ಲದ ರೈತ ಮುಖಂಡರ ಜತೆ ವರ್ಚುವಲ್ ಕಾನ್ಫರೆನ್ಸ್​ ಮೂಲಕ ಮಾತುಕತೆ ನಡೆಸುವುದಾಗಿಯೂ ಅವರು ತಿಳಿಸಿದ್ದಾರೆ.

ರೈತ ನಾಯಕರನ್ನು ಮಾತುಕತೆಗೆ ಒಪ್ಪಿಸುವುದೇ ನಮ್ಮೆದುರಿಗಿನ ಬಹುದೊಡ್ಡ ಸವಾಲು. ಮಾತುಕತೆಗೆ ಒಪ್ಪಿದರೆ ಖಂಡಿತವಾಗಿಯೂ ಒಮ್ಮತ ಮೂಡಿಸಲು ಶತಪ್ರಯತ್ನ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ. ತಜ್ಞರ ಸಮಿತಿಯ ಸದಸ್ಯರು ಕೃಷಿ ಕಾಯ್ದೆಗಳ ಕುರಿತು ವೈಯಕ್ತಿಕ ನಿಲುವುಗಳನ್ನು ಬದಿಗಿಟ್ಟು ಸುಪ್ರೀಂ ಕೋರ್ಟ್​ಗೆ ವರದಿ ಸಲ್ಲಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಆರ್ಭಟಿಸಿದ ರಾಹುಲ್ ಗಾಂಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೇಳಿಕೆಗಳನ್ನು ನೀಡುತ್ತಲೇ ಬಂದಿರುವ ರಾಹುಲ್ ಗಾಂಧಿ, ಇಂದು ಸಹ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತದ ಕೃಷಿ ವ್ಯವಸ್ಥೆಯನ್ನು ಹಾಳುಗೆಡವಲು ಎಂದೇ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಲು ಸರ್ಕಾರ ಹವಣಿಸುತ್ತಿದೆ ಎಂದು ರಾಹುಲ್ ಗಾಂಧಿ ದೂರಿದ್ದಾರೆ. ಕಾಂಗ್ರೆಸ್ ಹೊರತಂದ ಕೃಷಿ ಕಾಯ್ದೆಗಳಿಂದ ಆಗುವ ಹಾನಿಗಳ ಕುರಿತು ಕಿರು ಪುಸ್ತಕವೊಂದನ್ನು ಅವರು ಬಿಡುಗಡೆಗೊಳಿಸಿದ್ದಾರೆ.

ಈಗಿನ ಸದಸ್ಯರು ತಜ್ಞರ ಸಮಿತಿಗೆ ಬೇಡ.. ಹೊಸ ಸದಸ್ಯರನ್ನು ನೇಮಿಸಿ: ಸುಪ್ರೀಂ ಕೋರ್ಟ್​ಗೆ ರೈತ ಸಂಘಟನೆ ಮನವಿ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್