AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 21ಕ್ಕೆ ರೈತರ ಜತೆ ಮಾತುಕತೆ ನಡೆಸಲು ತೀರ್ಮಾನಿಸಿದ ತಜ್ಞರ ಸಮಿತಿ

ತಜ್ಞರ ಸಮಿತಿಯ ಸದಸ್ಯರು ಕೃಷಿ ಕಾಯ್ದೆಗಳ ಕುರಿತು ವೈಯಕ್ತಿಕ ನಿಲುವುಗಳನ್ನು ಬದಿಗಿಟ್ಟು ಸುಪ್ರೀಂ ಕೋರ್ಟ್​ಗೆ ವರದಿ ಸಲ್ಲಿಸಲಿದೆ ತಜ್ಞರ ಸಮಿತಿಯ ಸದಸ್ಯ ಅನಿಲ್ ಘನಾವತ್ ತಿಳಿಸಿದ್ದಾರೆ.

ಜನವರಿ 21ಕ್ಕೆ ರೈತರ ಜತೆ ಮಾತುಕತೆ ನಡೆಸಲು ತೀರ್ಮಾನಿಸಿದ ತಜ್ಞರ ಸಮಿತಿ
ಸುಪ್ರೀಂ ಕೋರ್ಟ್ ನೇಮಿಸಿರುವ ಸಮಿತಿ ಸದಸ್ಯರು
guruganesh bhat
| Edited By: |

Updated on: Jan 19, 2021 | 5:41 PM

Share

ದೆಹಲಿ: ಜನವರಿ 21ರಂದು ರೈತ ನಾಯಕರ ಜತೆ ಮೊದಲ ಸುತ್ತಿನ ಮಾತುಕತೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ರಚಿಸಿದ ತಜ್ಞರ ಸಮಿತಿಯ ಅನಿಲ್ ಘನಾವತ್ ತಿಳಿಸಿದ್ದಾರೆ. ನೇರವಾಗಿ ಭೇಟಿಯಾಗಲು ಸಾಧ್ಯವಿಲ್ಲದ ರೈತ ಮುಖಂಡರ ಜತೆ ವರ್ಚುವಲ್ ಕಾನ್ಫರೆನ್ಸ್​ ಮೂಲಕ ಮಾತುಕತೆ ನಡೆಸುವುದಾಗಿಯೂ ಅವರು ತಿಳಿಸಿದ್ದಾರೆ.

ರೈತ ನಾಯಕರನ್ನು ಮಾತುಕತೆಗೆ ಒಪ್ಪಿಸುವುದೇ ನಮ್ಮೆದುರಿಗಿನ ಬಹುದೊಡ್ಡ ಸವಾಲು. ಮಾತುಕತೆಗೆ ಒಪ್ಪಿದರೆ ಖಂಡಿತವಾಗಿಯೂ ಒಮ್ಮತ ಮೂಡಿಸಲು ಶತಪ್ರಯತ್ನ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ. ತಜ್ಞರ ಸಮಿತಿಯ ಸದಸ್ಯರು ಕೃಷಿ ಕಾಯ್ದೆಗಳ ಕುರಿತು ವೈಯಕ್ತಿಕ ನಿಲುವುಗಳನ್ನು ಬದಿಗಿಟ್ಟು ಸುಪ್ರೀಂ ಕೋರ್ಟ್​ಗೆ ವರದಿ ಸಲ್ಲಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಆರ್ಭಟಿಸಿದ ರಾಹುಲ್ ಗಾಂಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೇಳಿಕೆಗಳನ್ನು ನೀಡುತ್ತಲೇ ಬಂದಿರುವ ರಾಹುಲ್ ಗಾಂಧಿ, ಇಂದು ಸಹ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತದ ಕೃಷಿ ವ್ಯವಸ್ಥೆಯನ್ನು ಹಾಳುಗೆಡವಲು ಎಂದೇ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಲು ಸರ್ಕಾರ ಹವಣಿಸುತ್ತಿದೆ ಎಂದು ರಾಹುಲ್ ಗಾಂಧಿ ದೂರಿದ್ದಾರೆ. ಕಾಂಗ್ರೆಸ್ ಹೊರತಂದ ಕೃಷಿ ಕಾಯ್ದೆಗಳಿಂದ ಆಗುವ ಹಾನಿಗಳ ಕುರಿತು ಕಿರು ಪುಸ್ತಕವೊಂದನ್ನು ಅವರು ಬಿಡುಗಡೆಗೊಳಿಸಿದ್ದಾರೆ.

ಈಗಿನ ಸದಸ್ಯರು ತಜ್ಞರ ಸಮಿತಿಗೆ ಬೇಡ.. ಹೊಸ ಸದಸ್ಯರನ್ನು ನೇಮಿಸಿ: ಸುಪ್ರೀಂ ಕೋರ್ಟ್​ಗೆ ರೈತ ಸಂಘಟನೆ ಮನವಿ

Follow Us
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ
ಬೆಂಗಳೂರಿನಲ್ಲಿ ಬೆಂಕಿ ಅವಘಡ: ಇಡ್ಲಿ ಸ್ಟೀಮರ್​​ನಿಂದ ಇಡೀ ಹೋಟೆಲ್ ಭಸ್ಮ
ಬೆಂಗಳೂರಿನಲ್ಲಿ ಬೆಂಕಿ ಅವಘಡ: ಇಡ್ಲಿ ಸ್ಟೀಮರ್​​ನಿಂದ ಇಡೀ ಹೋಟೆಲ್ ಭಸ್ಮ
ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್
ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್
ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರಿ ಅನಾಹುತ
ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರಿ ಅನಾಹುತ
VIDEO: ಕೊಹ್ಲಿಯ ಪಾದ ಮುಟ್ಟಿ ನಮಸ್ಕರಿಸಿದ ಯುವ ವೇಗಿ: ಆಮೇಲೇನಾಯ್ತು? 
VIDEO: ಕೊಹ್ಲಿಯ ಪಾದ ಮುಟ್ಟಿ ನಮಸ್ಕರಿಸಿದ ಯುವ ವೇಗಿ: ಆಮೇಲೇನಾಯ್ತು? 
ರಾಜಕೀಯ ನಾಯಕರ ಕರೆಗಳ ರೆಕಾರ್ಡ್?: ವಚನಾನಂದ ಶ್ರೀ ವಿರುದ್ಧ ಗಂಭೀರ ಆರೋಪ
ರಾಜಕೀಯ ನಾಯಕರ ಕರೆಗಳ ರೆಕಾರ್ಡ್?: ವಚನಾನಂದ ಶ್ರೀ ವಿರುದ್ಧ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಮುಸ್ಲಿಂ ಧಾರ್ಮಿಕ ಮುಖಂಡರ ಆಕ್ರೋಶ
ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಮುಸ್ಲಿಂ ಧಾರ್ಮಿಕ ಮುಖಂಡರ ಆಕ್ರೋಶ
ಪೋಷಕರೆದುರೇ ಮಕ್ಕಳಿಗೆ ಚಾಕುವಿನಿಂದ ಇರಿದ ಅಪರಿಚಿತ ಮಹಿಳೆ
ಪೋಷಕರೆದುರೇ ಮಕ್ಕಳಿಗೆ ಚಾಕುವಿನಿಂದ ಇರಿದ ಅಪರಿಚಿತ ಮಹಿಳೆ