AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚರಾಜ್ಯ ಚುನಾವಣೆ: ಭಾನುವಾರ ದಿನಾಂಕ ಘೋಷಣೆ ಸಾಧ್ಯತೆ

ಕೇಂದ್ರ ಚುನಾವಣಾ ಆಯೋಗವು (Election Commission of India)ಭಾನುವಾರದಂದು (ಅ.6) ಪಂಚರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಹಾಗೂ ಮೀಜೋರಾಂ ಛತ್ತೀಸಗಢ್​​ನಲ್ಲಿ ಚುನಾವಣೆ ನಡೆಸುವ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪಂಚರಾಜ್ಯ ಚುನಾವಣೆ: ಭಾನುವಾರ ದಿನಾಂಕ ಘೋಷಣೆ ಸಾಧ್ಯತೆ
ಸಾಂದರ್ಭಿಕ ಚಿತ್ರ
Digi Tech Desk
| Edited By: |

Updated on:Oct 06, 2023 | 12:09 PM

Share

ದೆಹಲಿ, ಅ.6: ಕೇಂದ್ರ ಚುನಾವಣಾ ಆಯೋಗವು (Election Commission of India)ಭಾನುವಾರದಂದು (ಅ.6) ಪಂಚರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಹಾಗೂ ಮೀಜೋರಾಂ, ಛತ್ತೀಸಗಢ್​​ನಲ್ಲಿ ಚುನಾವಣೆ ನಡೆಸುವ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನಾಲ್ಕು ರಾಜ್ಯಗಳಲ್ಲಿ ಒಂದೇ ಹಂತದ ಮತದಾನ ನಡೆಸುವ ಸಾಧ್ಯತೆ ಇದೆ. ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಹಾಗೂ ಮೀಜೋರಾಂ ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ಮತ್ತು ಛತ್ತೀಸಗಢ್​ದಲ್ಲಿ ಎರಡು ಹಂತದ ಮತದಾನ ನಡೆಯುವ ಸಾಧ್ಯತೆ ಎಂದು ಮೂಲಗಳು ಹೇಳಿವೆ.

ಕೇಂದ್ರ ಚುನಾವಣಾ ಆಯೋಗವು ಇಂದು ಮಹತ್ವದ ಸಭೆಯನ್ನು ಕರೆದಿದೆ. ಪಂಚ ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಅಂತಿಮಗೊಳಿಸುವುದು ಸಭೆಯ ಕಾರ್ಯಸೂಚಿಯಾಗಿದೆ. ಈಗಾಗಲೇ ಚುನಾವಣಾ ಆಯೋಗವು ತನ್ನ ಅಧಿಕಾರಿಗಳು ಈ ಐದು ರಾಜ್ಯಗಳಿಗೆ ಕಳುಹಿಸಲಾಗಿದೆ.

ಚುನಾವಣಾ ಆಯೋಗ ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ಛತ್ತೀಸ್‌ಗಢಕ್ಕೆ ಭೇಟಿ ನೀಡಿವೆ. ಗುರುವಾರದಂದು ಅಂದರೆ ಇಂದು ತೆಲಂಗಾಣಕ್ಕೆ ಭೇಟಿ ನೀಡಲಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೆಲವು ವರದಿಗಳು ತಿಳಿಸಿದೆ.

ಇದನ್ನೂ ಓದಿ: ಒಂದು ರಾಷ್ಟ್ರ ಒಂದು ಚುನಾವಣೆ ಕುರಿತು ಮೌನಮುರಿದ ರಾಹುಲ್ ಗಾಂಧಿ

ಛತ್ತೀಸ್‌ಗಢ ಹೊರತುಪಡಿಸಿ, ಮತ್ತೆ ಎಲ್ಲಾ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇನ್ನು ಭದ್ರತಾ ಕಾರಣಗಳಿಂದಾಗಿ, ಛತ್ತೀಸ್‌ಗಢ ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆಯನ್ನು ನಡೆಸಲಾಗುವುದು. ಈ ಐದು ರಾಜ್ಯಗಳ ವಿಧಾಸಭೆ ಅವಧಿ ಜನವರಿಯಲ್ಲಿ ಕೊನೆಗೊಳ್ಳಲಿದೆ.

ಪ್ರಸ್ತುತ ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ತೆಲಂಗಾಣದಲ್ಲಿ ಕೆಸಿಆರ್ ಅವರ ಬಿಆರ್‌ಎಸ್ ಅಧಿಕಾರದಲ್ಲಿದೆ. ಮಿಜೋರಾಂನಲ್ಲಿ ಮಿಜೋ ನ್ಯಾಶನಲ್ ಫ್ರಂಟ್‌ನ ಝೋರಂತಂಗ ಸರ್ಕಾರ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:50 am, Fri, 6 October 23

Follow Us
Digi Tech Desk
Digi Tech Desk
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್