AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಕಿ‌ ಆಶ್ರಮದಲ್ಲಿ ಐಟಿ ದಾಳಿ ಅಂತ್ಯ, ಇಲ್ಲಿದೆ ಫೈನಲ್ ಟ್ಯಾಲಿ

ಹೈದ್ರಾಬಾದ್: ಕಳೆದ 5 ದಿನಗಳಿಂದ ಕಲ್ಕಿ ಆಶ್ರಮಕ್ಕೆ ಸಂಬಂಧಿಸಿದ ವಿವಿಧ ಶಾಖೆಗಳ‌ ಮೇಲಿನ ಐಟಿ ದಾಳಿ ಇಂದು ಮುಕ್ತಾಯವಾಗಿದೆ. 4 ಸಾವಿರ ಎಕರೆ‌ ಜಮೀನು ಅಕ್ರಮವಾಗಿ ಖರೀದಿ ಮಾಡಿರುವುದು ಹಾಗೂ 800 ಕೋಟಿಗೂ ಅಧಿಕ ಹಣ ಸಂಗ್ರಹಣೆ ಮಾಡಿರುವ ಬಗ್ಗೆ‌ ದಾಖಲೆಗಳು ಪತ್ತೆಯಾಗಿವೆ. ಐಟಿ ದಾಳಿ ವೇಳೆ ಸ್ವಯಂ ಘೋಷಿತ ದೇವ ಮಾನವ ಕಲ್ಕಿಯ ಕೋಟಿ ಕೋಟಿ ಅಕ್ರಮ ಆಸ್ತಿ ಬಯಲಾಗಿದೆ. ಕಲ್ಕಿಯ ಆಶ್ರಮದ ಮೇಲೆ ನಡೆದ ಐಟಿ ದಾಳಿ ವೇಳೆ ಬರೋಬ್ಬರಿ 26 ಕೋಟಿ ಮೌಲ್ಯದ […]

ಕಲ್ಕಿ‌ ಆಶ್ರಮದಲ್ಲಿ ಐಟಿ ದಾಳಿ ಅಂತ್ಯ, ಇಲ್ಲಿದೆ ಫೈನಲ್ ಟ್ಯಾಲಿ
ಸಾಧು ಶ್ರೀನಾಥ್​
|

Updated on:Oct 21, 2019 | 6:28 PM

Share

ಹೈದ್ರಾಬಾದ್: ಕಳೆದ 5 ದಿನಗಳಿಂದ ಕಲ್ಕಿ ಆಶ್ರಮಕ್ಕೆ ಸಂಬಂಧಿಸಿದ ವಿವಿಧ ಶಾಖೆಗಳ‌ ಮೇಲಿನ ಐಟಿ ದಾಳಿ ಇಂದು ಮುಕ್ತಾಯವಾಗಿದೆ. 4 ಸಾವಿರ ಎಕರೆ‌ ಜಮೀನು ಅಕ್ರಮವಾಗಿ ಖರೀದಿ ಮಾಡಿರುವುದು ಹಾಗೂ 800 ಕೋಟಿಗೂ ಅಧಿಕ ಹಣ ಸಂಗ್ರಹಣೆ ಮಾಡಿರುವ ಬಗ್ಗೆ‌ ದಾಖಲೆಗಳು ಪತ್ತೆಯಾಗಿವೆ.

ಐಟಿ ದಾಳಿ ವೇಳೆ ಸ್ವಯಂ ಘೋಷಿತ ದೇವ ಮಾನವ ಕಲ್ಕಿಯ ಕೋಟಿ ಕೋಟಿ ಅಕ್ರಮ ಆಸ್ತಿ ಬಯಲಾಗಿದೆ. ಕಲ್ಕಿಯ ಆಶ್ರಮದ ಮೇಲೆ ನಡೆದ ಐಟಿ ದಾಳಿ ವೇಳೆ ಬರೋಬ್ಬರಿ 26 ಕೋಟಿ ಮೌಲ್ಯದ 88 ಕೆಜಿ ಚಿನ್ನ, ಡಾಲರ್ ರೂಪದಲ್ಲಿದ್ದ 18 ಕೋಟಿ ಮೌಲ್ಯದ ವಿದೇಶಿ ಕರೆನ್ಸಿ, ಸುಮಾರು 5 ಕೋಟಿ ಮೌಲ್ಯದ 1,271 ಕ್ಯಾರೆಟ್​ ವಜ್ರವನ್ನು ಎರಡು ದಿನಗಳ ಹಿಂದಷ್ಟೇ ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದರು.

ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸಲಾಗಿದೆ ಅನ್ನೋ ಮಾಹಿತಿ ಮೇರೆಗೆ ಆಂಧ್ರದ ವರದೈಪಾಲಂ, ಚೆನ್ನೈ, ಹೈದ್ರಾಬಾದ್, ತೆಲಂಗಾಣ ಹಾಗೂ ಬೆಂಗಳೂರಿನ ಒಟ್ಟು 40 ಸ್ಥಳಗಳಲ್ಲಿ ಬುಧವಾರದಿಂದ ಐಟಿ ಶೋಧ ನಡೆಯುತ್ತಿತ್ತು.

Published On - 5:53 pm, Mon, 21 October 19

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?