AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಕಿ‌ ಆಶ್ರಮದಲ್ಲಿ ಐಟಿ ದಾಳಿ ಅಂತ್ಯ, ಇಲ್ಲಿದೆ ಫೈನಲ್ ಟ್ಯಾಲಿ

ಹೈದ್ರಾಬಾದ್: ಕಳೆದ 5 ದಿನಗಳಿಂದ ಕಲ್ಕಿ ಆಶ್ರಮಕ್ಕೆ ಸಂಬಂಧಿಸಿದ ವಿವಿಧ ಶಾಖೆಗಳ‌ ಮೇಲಿನ ಐಟಿ ದಾಳಿ ಇಂದು ಮುಕ್ತಾಯವಾಗಿದೆ. 4 ಸಾವಿರ ಎಕರೆ‌ ಜಮೀನು ಅಕ್ರಮವಾಗಿ ಖರೀದಿ ಮಾಡಿರುವುದು ಹಾಗೂ 800 ಕೋಟಿಗೂ ಅಧಿಕ ಹಣ ಸಂಗ್ರಹಣೆ ಮಾಡಿರುವ ಬಗ್ಗೆ‌ ದಾಖಲೆಗಳು ಪತ್ತೆಯಾಗಿವೆ. ಐಟಿ ದಾಳಿ ವೇಳೆ ಸ್ವಯಂ ಘೋಷಿತ ದೇವ ಮಾನವ ಕಲ್ಕಿಯ ಕೋಟಿ ಕೋಟಿ ಅಕ್ರಮ ಆಸ್ತಿ ಬಯಲಾಗಿದೆ. ಕಲ್ಕಿಯ ಆಶ್ರಮದ ಮೇಲೆ ನಡೆದ ಐಟಿ ದಾಳಿ ವೇಳೆ ಬರೋಬ್ಬರಿ 26 ಕೋಟಿ ಮೌಲ್ಯದ […]

ಕಲ್ಕಿ‌ ಆಶ್ರಮದಲ್ಲಿ ಐಟಿ ದಾಳಿ ಅಂತ್ಯ, ಇಲ್ಲಿದೆ ಫೈನಲ್ ಟ್ಯಾಲಿ
ಸಾಧು ಶ್ರೀನಾಥ್​
|

Updated on:Oct 21, 2019 | 6:28 PM

Share

ಹೈದ್ರಾಬಾದ್: ಕಳೆದ 5 ದಿನಗಳಿಂದ ಕಲ್ಕಿ ಆಶ್ರಮಕ್ಕೆ ಸಂಬಂಧಿಸಿದ ವಿವಿಧ ಶಾಖೆಗಳ‌ ಮೇಲಿನ ಐಟಿ ದಾಳಿ ಇಂದು ಮುಕ್ತಾಯವಾಗಿದೆ. 4 ಸಾವಿರ ಎಕರೆ‌ ಜಮೀನು ಅಕ್ರಮವಾಗಿ ಖರೀದಿ ಮಾಡಿರುವುದು ಹಾಗೂ 800 ಕೋಟಿಗೂ ಅಧಿಕ ಹಣ ಸಂಗ್ರಹಣೆ ಮಾಡಿರುವ ಬಗ್ಗೆ‌ ದಾಖಲೆಗಳು ಪತ್ತೆಯಾಗಿವೆ.

ಐಟಿ ದಾಳಿ ವೇಳೆ ಸ್ವಯಂ ಘೋಷಿತ ದೇವ ಮಾನವ ಕಲ್ಕಿಯ ಕೋಟಿ ಕೋಟಿ ಅಕ್ರಮ ಆಸ್ತಿ ಬಯಲಾಗಿದೆ. ಕಲ್ಕಿಯ ಆಶ್ರಮದ ಮೇಲೆ ನಡೆದ ಐಟಿ ದಾಳಿ ವೇಳೆ ಬರೋಬ್ಬರಿ 26 ಕೋಟಿ ಮೌಲ್ಯದ 88 ಕೆಜಿ ಚಿನ್ನ, ಡಾಲರ್ ರೂಪದಲ್ಲಿದ್ದ 18 ಕೋಟಿ ಮೌಲ್ಯದ ವಿದೇಶಿ ಕರೆನ್ಸಿ, ಸುಮಾರು 5 ಕೋಟಿ ಮೌಲ್ಯದ 1,271 ಕ್ಯಾರೆಟ್​ ವಜ್ರವನ್ನು ಎರಡು ದಿನಗಳ ಹಿಂದಷ್ಟೇ ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದರು.

ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸಲಾಗಿದೆ ಅನ್ನೋ ಮಾಹಿತಿ ಮೇರೆಗೆ ಆಂಧ್ರದ ವರದೈಪಾಲಂ, ಚೆನ್ನೈ, ಹೈದ್ರಾಬಾದ್, ತೆಲಂಗಾಣ ಹಾಗೂ ಬೆಂಗಳೂರಿನ ಒಟ್ಟು 40 ಸ್ಥಳಗಳಲ್ಲಿ ಬುಧವಾರದಿಂದ ಐಟಿ ಶೋಧ ನಡೆಯುತ್ತಿತ್ತು.

Published On - 5:53 pm, Mon, 21 October 19

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್