AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಕಿ‌ ಆಶ್ರಮದಲ್ಲಿ ಐಟಿ ದಾಳಿ ಅಂತ್ಯ, ಇಲ್ಲಿದೆ ಫೈನಲ್ ಟ್ಯಾಲಿ

ಹೈದ್ರಾಬಾದ್: ಕಳೆದ 5 ದಿನಗಳಿಂದ ಕಲ್ಕಿ ಆಶ್ರಮಕ್ಕೆ ಸಂಬಂಧಿಸಿದ ವಿವಿಧ ಶಾಖೆಗಳ‌ ಮೇಲಿನ ಐಟಿ ದಾಳಿ ಇಂದು ಮುಕ್ತಾಯವಾಗಿದೆ. 4 ಸಾವಿರ ಎಕರೆ‌ ಜಮೀನು ಅಕ್ರಮವಾಗಿ ಖರೀದಿ ಮಾಡಿರುವುದು ಹಾಗೂ 800 ಕೋಟಿಗೂ ಅಧಿಕ ಹಣ ಸಂಗ್ರಹಣೆ ಮಾಡಿರುವ ಬಗ್ಗೆ‌ ದಾಖಲೆಗಳು ಪತ್ತೆಯಾಗಿವೆ. ಐಟಿ ದಾಳಿ ವೇಳೆ ಸ್ವಯಂ ಘೋಷಿತ ದೇವ ಮಾನವ ಕಲ್ಕಿಯ ಕೋಟಿ ಕೋಟಿ ಅಕ್ರಮ ಆಸ್ತಿ ಬಯಲಾಗಿದೆ. ಕಲ್ಕಿಯ ಆಶ್ರಮದ ಮೇಲೆ ನಡೆದ ಐಟಿ ದಾಳಿ ವೇಳೆ ಬರೋಬ್ಬರಿ 26 ಕೋಟಿ ಮೌಲ್ಯದ […]

ಕಲ್ಕಿ‌ ಆಶ್ರಮದಲ್ಲಿ ಐಟಿ ದಾಳಿ ಅಂತ್ಯ, ಇಲ್ಲಿದೆ ಫೈನಲ್ ಟ್ಯಾಲಿ
ಸಾಧು ಶ್ರೀನಾಥ್​
|

Updated on:Oct 21, 2019 | 6:28 PM

Share

ಹೈದ್ರಾಬಾದ್: ಕಳೆದ 5 ದಿನಗಳಿಂದ ಕಲ್ಕಿ ಆಶ್ರಮಕ್ಕೆ ಸಂಬಂಧಿಸಿದ ವಿವಿಧ ಶಾಖೆಗಳ‌ ಮೇಲಿನ ಐಟಿ ದಾಳಿ ಇಂದು ಮುಕ್ತಾಯವಾಗಿದೆ. 4 ಸಾವಿರ ಎಕರೆ‌ ಜಮೀನು ಅಕ್ರಮವಾಗಿ ಖರೀದಿ ಮಾಡಿರುವುದು ಹಾಗೂ 800 ಕೋಟಿಗೂ ಅಧಿಕ ಹಣ ಸಂಗ್ರಹಣೆ ಮಾಡಿರುವ ಬಗ್ಗೆ‌ ದಾಖಲೆಗಳು ಪತ್ತೆಯಾಗಿವೆ.

ಐಟಿ ದಾಳಿ ವೇಳೆ ಸ್ವಯಂ ಘೋಷಿತ ದೇವ ಮಾನವ ಕಲ್ಕಿಯ ಕೋಟಿ ಕೋಟಿ ಅಕ್ರಮ ಆಸ್ತಿ ಬಯಲಾಗಿದೆ. ಕಲ್ಕಿಯ ಆಶ್ರಮದ ಮೇಲೆ ನಡೆದ ಐಟಿ ದಾಳಿ ವೇಳೆ ಬರೋಬ್ಬರಿ 26 ಕೋಟಿ ಮೌಲ್ಯದ 88 ಕೆಜಿ ಚಿನ್ನ, ಡಾಲರ್ ರೂಪದಲ್ಲಿದ್ದ 18 ಕೋಟಿ ಮೌಲ್ಯದ ವಿದೇಶಿ ಕರೆನ್ಸಿ, ಸುಮಾರು 5 ಕೋಟಿ ಮೌಲ್ಯದ 1,271 ಕ್ಯಾರೆಟ್​ ವಜ್ರವನ್ನು ಎರಡು ದಿನಗಳ ಹಿಂದಷ್ಟೇ ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದರು.

ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸಲಾಗಿದೆ ಅನ್ನೋ ಮಾಹಿತಿ ಮೇರೆಗೆ ಆಂಧ್ರದ ವರದೈಪಾಲಂ, ಚೆನ್ನೈ, ಹೈದ್ರಾಬಾದ್, ತೆಲಂಗಾಣ ಹಾಗೂ ಬೆಂಗಳೂರಿನ ಒಟ್ಟು 40 ಸ್ಥಳಗಳಲ್ಲಿ ಬುಧವಾರದಿಂದ ಐಟಿ ಶೋಧ ನಡೆಯುತ್ತಿತ್ತು.

Published On - 5:53 pm, Mon, 21 October 19

ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!