AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಕಿ‌ ಆಶ್ರಮದಲ್ಲಿ ಐಟಿ ದಾಳಿ ಅಂತ್ಯ, ಇಲ್ಲಿದೆ ಫೈನಲ್ ಟ್ಯಾಲಿ

ಹೈದ್ರಾಬಾದ್: ಕಳೆದ 5 ದಿನಗಳಿಂದ ಕಲ್ಕಿ ಆಶ್ರಮಕ್ಕೆ ಸಂಬಂಧಿಸಿದ ವಿವಿಧ ಶಾಖೆಗಳ‌ ಮೇಲಿನ ಐಟಿ ದಾಳಿ ಇಂದು ಮುಕ್ತಾಯವಾಗಿದೆ. 4 ಸಾವಿರ ಎಕರೆ‌ ಜಮೀನು ಅಕ್ರಮವಾಗಿ ಖರೀದಿ ಮಾಡಿರುವುದು ಹಾಗೂ 800 ಕೋಟಿಗೂ ಅಧಿಕ ಹಣ ಸಂಗ್ರಹಣೆ ಮಾಡಿರುವ ಬಗ್ಗೆ‌ ದಾಖಲೆಗಳು ಪತ್ತೆಯಾಗಿವೆ. ಐಟಿ ದಾಳಿ ವೇಳೆ ಸ್ವಯಂ ಘೋಷಿತ ದೇವ ಮಾನವ ಕಲ್ಕಿಯ ಕೋಟಿ ಕೋಟಿ ಅಕ್ರಮ ಆಸ್ತಿ ಬಯಲಾಗಿದೆ. ಕಲ್ಕಿಯ ಆಶ್ರಮದ ಮೇಲೆ ನಡೆದ ಐಟಿ ದಾಳಿ ವೇಳೆ ಬರೋಬ್ಬರಿ 26 ಕೋಟಿ ಮೌಲ್ಯದ […]

ಕಲ್ಕಿ‌ ಆಶ್ರಮದಲ್ಲಿ ಐಟಿ ದಾಳಿ ಅಂತ್ಯ, ಇಲ್ಲಿದೆ ಫೈನಲ್ ಟ್ಯಾಲಿ
ಸಾಧು ಶ್ರೀನಾಥ್​
|

Updated on:Oct 21, 2019 | 6:28 PM

Share

ಹೈದ್ರಾಬಾದ್: ಕಳೆದ 5 ದಿನಗಳಿಂದ ಕಲ್ಕಿ ಆಶ್ರಮಕ್ಕೆ ಸಂಬಂಧಿಸಿದ ವಿವಿಧ ಶಾಖೆಗಳ‌ ಮೇಲಿನ ಐಟಿ ದಾಳಿ ಇಂದು ಮುಕ್ತಾಯವಾಗಿದೆ. 4 ಸಾವಿರ ಎಕರೆ‌ ಜಮೀನು ಅಕ್ರಮವಾಗಿ ಖರೀದಿ ಮಾಡಿರುವುದು ಹಾಗೂ 800 ಕೋಟಿಗೂ ಅಧಿಕ ಹಣ ಸಂಗ್ರಹಣೆ ಮಾಡಿರುವ ಬಗ್ಗೆ‌ ದಾಖಲೆಗಳು ಪತ್ತೆಯಾಗಿವೆ.

ಐಟಿ ದಾಳಿ ವೇಳೆ ಸ್ವಯಂ ಘೋಷಿತ ದೇವ ಮಾನವ ಕಲ್ಕಿಯ ಕೋಟಿ ಕೋಟಿ ಅಕ್ರಮ ಆಸ್ತಿ ಬಯಲಾಗಿದೆ. ಕಲ್ಕಿಯ ಆಶ್ರಮದ ಮೇಲೆ ನಡೆದ ಐಟಿ ದಾಳಿ ವೇಳೆ ಬರೋಬ್ಬರಿ 26 ಕೋಟಿ ಮೌಲ್ಯದ 88 ಕೆಜಿ ಚಿನ್ನ, ಡಾಲರ್ ರೂಪದಲ್ಲಿದ್ದ 18 ಕೋಟಿ ಮೌಲ್ಯದ ವಿದೇಶಿ ಕರೆನ್ಸಿ, ಸುಮಾರು 5 ಕೋಟಿ ಮೌಲ್ಯದ 1,271 ಕ್ಯಾರೆಟ್​ ವಜ್ರವನ್ನು ಎರಡು ದಿನಗಳ ಹಿಂದಷ್ಟೇ ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದರು.

ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸಲಾಗಿದೆ ಅನ್ನೋ ಮಾಹಿತಿ ಮೇರೆಗೆ ಆಂಧ್ರದ ವರದೈಪಾಲಂ, ಚೆನ್ನೈ, ಹೈದ್ರಾಬಾದ್, ತೆಲಂಗಾಣ ಹಾಗೂ ಬೆಂಗಳೂರಿನ ಒಟ್ಟು 40 ಸ್ಥಳಗಳಲ್ಲಿ ಬುಧವಾರದಿಂದ ಐಟಿ ಶೋಧ ನಡೆಯುತ್ತಿತ್ತು.

Published On - 5:53 pm, Mon, 21 October 19

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ