AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದ್ಯೋಗಿ ಯೋಧರ ಮಧ್ಯೆ ಗುಂಡಿನ ಗಲಾಟೆ, 6 ಯೋಧರ ಹತ್ಯೆ

ಛತ್ತೀಸ್‌ಗಢ: ಐಟಿಬಿಪಿ ಯೋಧರ ಮಧ್ಯೆ ಗಲಾಟೆ ನಡೆದಿದ್ದು, 6 ಯೋಧರ ಹತ್ಯೆಯಾಗಿದೆ. ಛತ್ತೀಸ್‌ಗಢದ ನಾರಾಯಣಪುರ ಕ್ಯಾಂಪ್‌ನಲ್ಲಿ ಘಟನೆ ನಡೆದಿದೆ. ಯೋಧನೊಬ್ಬ ಎಕೆ 47ನಿಂದ ಪರಸ್ಪರ ಮನಬಂದಂತೆ ಸಹೋದ್ಯೋಗಿಗಳ ಮೇಲೆ ಗುಂಡುಹಾರಿಸಿದ್ದಾನೆ. ಇದರಿಂದ ಐದು ಮಂದಿ ಯೋಧರು ಸಾವಿಗೀಡಾಗಿದ್ದಾರೆ. ಉಳಿದ ಐಟಿಬಿಪಿ ಯೋಧರು‌ ಗುಂಡು ಹಾರಿಸಿದ ಯೋಧನನ್ನು ಹತ್ಯೆಗೈದಿದ್ದಾರೆ. ಪರಸ್ಪರರ ಮೇಲೆ ನಡೆದ ಗುಂಡಿನ‌ ದಾಳಿಯಲ್ಲಿ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ. ಫೈರಿಂಗ್‌ನಲ್ಲಿ ಇನ್ನೂ ಹಲವರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸಹೋದ್ಯೋಗಿ ಯೋಧರ ಮಧ್ಯೆ ಗುಂಡಿನ  ಗಲಾಟೆ, 6 ಯೋಧರ ಹತ್ಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 04, 2019 | 12:28 PM

Share

ಛತ್ತೀಸ್‌ಗಢ: ಐಟಿಬಿಪಿ ಯೋಧರ ಮಧ್ಯೆ ಗಲಾಟೆ ನಡೆದಿದ್ದು, 6 ಯೋಧರ ಹತ್ಯೆಯಾಗಿದೆ. ಛತ್ತೀಸ್‌ಗಢದ ನಾರಾಯಣಪುರ ಕ್ಯಾಂಪ್‌ನಲ್ಲಿ ಘಟನೆ ನಡೆದಿದೆ.

ಯೋಧನೊಬ್ಬ ಎಕೆ 47ನಿಂದ ಪರಸ್ಪರ ಮನಬಂದಂತೆ ಸಹೋದ್ಯೋಗಿಗಳ ಮೇಲೆ ಗುಂಡುಹಾರಿಸಿದ್ದಾನೆ. ಇದರಿಂದ ಐದು ಮಂದಿ ಯೋಧರು ಸಾವಿಗೀಡಾಗಿದ್ದಾರೆ. ಉಳಿದ ಐಟಿಬಿಪಿ ಯೋಧರು‌ ಗುಂಡು ಹಾರಿಸಿದ ಯೋಧನನ್ನು ಹತ್ಯೆಗೈದಿದ್ದಾರೆ. ಪರಸ್ಪರರ ಮೇಲೆ ನಡೆದ ಗುಂಡಿನ‌ ದಾಳಿಯಲ್ಲಿ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ. ಫೈರಿಂಗ್‌ನಲ್ಲಿ ಇನ್ನೂ ಹಲವರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Published On - 12:10 pm, Wed, 4 December 19

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು