AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದ್ಯೋಗಿ ಯೋಧರ ಮಧ್ಯೆ ಗುಂಡಿನ ಗಲಾಟೆ, 6 ಯೋಧರ ಹತ್ಯೆ

ಛತ್ತೀಸ್‌ಗಢ: ಐಟಿಬಿಪಿ ಯೋಧರ ಮಧ್ಯೆ ಗಲಾಟೆ ನಡೆದಿದ್ದು, 6 ಯೋಧರ ಹತ್ಯೆಯಾಗಿದೆ. ಛತ್ತೀಸ್‌ಗಢದ ನಾರಾಯಣಪುರ ಕ್ಯಾಂಪ್‌ನಲ್ಲಿ ಘಟನೆ ನಡೆದಿದೆ. ಯೋಧನೊಬ್ಬ ಎಕೆ 47ನಿಂದ ಪರಸ್ಪರ ಮನಬಂದಂತೆ ಸಹೋದ್ಯೋಗಿಗಳ ಮೇಲೆ ಗುಂಡುಹಾರಿಸಿದ್ದಾನೆ. ಇದರಿಂದ ಐದು ಮಂದಿ ಯೋಧರು ಸಾವಿಗೀಡಾಗಿದ್ದಾರೆ. ಉಳಿದ ಐಟಿಬಿಪಿ ಯೋಧರು‌ ಗುಂಡು ಹಾರಿಸಿದ ಯೋಧನನ್ನು ಹತ್ಯೆಗೈದಿದ್ದಾರೆ. ಪರಸ್ಪರರ ಮೇಲೆ ನಡೆದ ಗುಂಡಿನ‌ ದಾಳಿಯಲ್ಲಿ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ. ಫೈರಿಂಗ್‌ನಲ್ಲಿ ಇನ್ನೂ ಹಲವರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸಹೋದ್ಯೋಗಿ ಯೋಧರ ಮಧ್ಯೆ ಗುಂಡಿನ  ಗಲಾಟೆ, 6 ಯೋಧರ ಹತ್ಯೆ
ಸಾಧು ಶ್ರೀನಾಥ್​
|

Updated on:Dec 04, 2019 | 12:28 PM

Share

ಛತ್ತೀಸ್‌ಗಢ: ಐಟಿಬಿಪಿ ಯೋಧರ ಮಧ್ಯೆ ಗಲಾಟೆ ನಡೆದಿದ್ದು, 6 ಯೋಧರ ಹತ್ಯೆಯಾಗಿದೆ. ಛತ್ತೀಸ್‌ಗಢದ ನಾರಾಯಣಪುರ ಕ್ಯಾಂಪ್‌ನಲ್ಲಿ ಘಟನೆ ನಡೆದಿದೆ.

ಯೋಧನೊಬ್ಬ ಎಕೆ 47ನಿಂದ ಪರಸ್ಪರ ಮನಬಂದಂತೆ ಸಹೋದ್ಯೋಗಿಗಳ ಮೇಲೆ ಗುಂಡುಹಾರಿಸಿದ್ದಾನೆ. ಇದರಿಂದ ಐದು ಮಂದಿ ಯೋಧರು ಸಾವಿಗೀಡಾಗಿದ್ದಾರೆ. ಉಳಿದ ಐಟಿಬಿಪಿ ಯೋಧರು‌ ಗುಂಡು ಹಾರಿಸಿದ ಯೋಧನನ್ನು ಹತ್ಯೆಗೈದಿದ್ದಾರೆ. ಪರಸ್ಪರರ ಮೇಲೆ ನಡೆದ ಗುಂಡಿನ‌ ದಾಳಿಯಲ್ಲಿ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ. ಫೈರಿಂಗ್‌ನಲ್ಲಿ ಇನ್ನೂ ಹಲವರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Published On - 12:10 pm, Wed, 4 December 19

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?