AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದ್ಯೋಗಿ ಯೋಧರ ಮಧ್ಯೆ ಗುಂಡಿನ ಗಲಾಟೆ, 6 ಯೋಧರ ಹತ್ಯೆ

ಛತ್ತೀಸ್‌ಗಢ: ಐಟಿಬಿಪಿ ಯೋಧರ ಮಧ್ಯೆ ಗಲಾಟೆ ನಡೆದಿದ್ದು, 6 ಯೋಧರ ಹತ್ಯೆಯಾಗಿದೆ. ಛತ್ತೀಸ್‌ಗಢದ ನಾರಾಯಣಪುರ ಕ್ಯಾಂಪ್‌ನಲ್ಲಿ ಘಟನೆ ನಡೆದಿದೆ. ಯೋಧನೊಬ್ಬ ಎಕೆ 47ನಿಂದ ಪರಸ್ಪರ ಮನಬಂದಂತೆ ಸಹೋದ್ಯೋಗಿಗಳ ಮೇಲೆ ಗುಂಡುಹಾರಿಸಿದ್ದಾನೆ. ಇದರಿಂದ ಐದು ಮಂದಿ ಯೋಧರು ಸಾವಿಗೀಡಾಗಿದ್ದಾರೆ. ಉಳಿದ ಐಟಿಬಿಪಿ ಯೋಧರು‌ ಗುಂಡು ಹಾರಿಸಿದ ಯೋಧನನ್ನು ಹತ್ಯೆಗೈದಿದ್ದಾರೆ. ಪರಸ್ಪರರ ಮೇಲೆ ನಡೆದ ಗುಂಡಿನ‌ ದಾಳಿಯಲ್ಲಿ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ. ಫೈರಿಂಗ್‌ನಲ್ಲಿ ಇನ್ನೂ ಹಲವರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸಹೋದ್ಯೋಗಿ ಯೋಧರ ಮಧ್ಯೆ ಗುಂಡಿನ  ಗಲಾಟೆ, 6 ಯೋಧರ ಹತ್ಯೆ
Follow us
ಸಾಧು ಶ್ರೀನಾಥ್​
|

Updated on:Dec 04, 2019 | 12:28 PM

ಛತ್ತೀಸ್‌ಗಢ: ಐಟಿಬಿಪಿ ಯೋಧರ ಮಧ್ಯೆ ಗಲಾಟೆ ನಡೆದಿದ್ದು, 6 ಯೋಧರ ಹತ್ಯೆಯಾಗಿದೆ. ಛತ್ತೀಸ್‌ಗಢದ ನಾರಾಯಣಪುರ ಕ್ಯಾಂಪ್‌ನಲ್ಲಿ ಘಟನೆ ನಡೆದಿದೆ.

ಯೋಧನೊಬ್ಬ ಎಕೆ 47ನಿಂದ ಪರಸ್ಪರ ಮನಬಂದಂತೆ ಸಹೋದ್ಯೋಗಿಗಳ ಮೇಲೆ ಗುಂಡುಹಾರಿಸಿದ್ದಾನೆ. ಇದರಿಂದ ಐದು ಮಂದಿ ಯೋಧರು ಸಾವಿಗೀಡಾಗಿದ್ದಾರೆ. ಉಳಿದ ಐಟಿಬಿಪಿ ಯೋಧರು‌ ಗುಂಡು ಹಾರಿಸಿದ ಯೋಧನನ್ನು ಹತ್ಯೆಗೈದಿದ್ದಾರೆ. ಪರಸ್ಪರರ ಮೇಲೆ ನಡೆದ ಗುಂಡಿನ‌ ದಾಳಿಯಲ್ಲಿ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ. ಫೈರಿಂಗ್‌ನಲ್ಲಿ ಇನ್ನೂ ಹಲವರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Published On - 12:10 pm, Wed, 4 December 19

VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ