AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಗಡಿಯಲ್ಲಿ ಭಾರತೀಯ ಯೋಧರ ‘ವಂದೇ ಮಾತರಂ’ ಸಿಂಹಘರ್ಜನೆ!

ದೆಹಲಿ: ಇಷ್ಟು ದಿನ ಗಡಿಯಲ್ಲಿ ಪದೇ ಪದೇ ತಗಾದೆ ತೆಗೆಯುವ ಚೀನಾದ ಸೈನಿಕರಿಗೆ ಈ ನಡುವೆ ತುಸು ಭೀತಿ ಹುಟ್ಟಿದೆ. ಏಕೆಂದರೆ, ಅವರಿಗೆ ತಕ್ಕ ಶಾಸ್ತಿ ಮಾಡಲು ನಮ್ಮ ಕೆಚ್ಚೆದೆಯ ಕಲಿಗಳು ಸಿದ್ಧರಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಇಂದು 74ನೇ ಸ್ವಾತಂತ್ರ್ಯೋತ್ಸವವನ್ನ ಚೀನಾ ಗಡಿಗೆ ಅಂಟಿಕೊಂಡಿರುವ ಲಡಾಖ್​ ಪ್ರದೇಶದಲ್ಲಿ ಇಂಡೋ ಟಿಬೆಟನ್​​ ಬಾರ್ಡರ್​ ಪೊಲೀಸ್​ ತಂಡದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಹೌದು, 14,000 ಅಡಿ ಎತ್ತರದಲ್ಲಿ ಉಸಿರಾಡಲು ಕಷ್ಟವಾಗುವಂಥ ಪ್ರತಿಕೂಲ ವಾತಾವರಣದಲ್ಲೂ ಇಂದು ನಮ್ಮ ವೀರ ಯೋಧರು ಭಾರತದ ತ್ರಿವರ್ಣ […]

ಚೀನಾ ಗಡಿಯಲ್ಲಿ ಭಾರತೀಯ ಯೋಧರ ‘ವಂದೇ ಮಾತರಂ’ ಸಿಂಹಘರ್ಜನೆ!
KUSHAL V
|

Updated on: Aug 15, 2020 | 9:10 AM

Share

ದೆಹಲಿ: ಇಷ್ಟು ದಿನ ಗಡಿಯಲ್ಲಿ ಪದೇ ಪದೇ ತಗಾದೆ ತೆಗೆಯುವ ಚೀನಾದ ಸೈನಿಕರಿಗೆ ಈ ನಡುವೆ ತುಸು ಭೀತಿ ಹುಟ್ಟಿದೆ. ಏಕೆಂದರೆ, ಅವರಿಗೆ ತಕ್ಕ ಶಾಸ್ತಿ ಮಾಡಲು ನಮ್ಮ ಕೆಚ್ಚೆದೆಯ ಕಲಿಗಳು ಸಿದ್ಧರಿದ್ದಾರೆ.

ಇದಕ್ಕೆ ಸಾಕ್ಷಿಯೆಂಬಂತೆ ಇಂದು 74ನೇ ಸ್ವಾತಂತ್ರ್ಯೋತ್ಸವವನ್ನ ಚೀನಾ ಗಡಿಗೆ ಅಂಟಿಕೊಂಡಿರುವ ಲಡಾಖ್​ ಪ್ರದೇಶದಲ್ಲಿ ಇಂಡೋ ಟಿಬೆಟನ್​​ ಬಾರ್ಡರ್​ ಪೊಲೀಸ್​ ತಂಡದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಹೌದು, 14,000 ಅಡಿ ಎತ್ತರದಲ್ಲಿ ಉಸಿರಾಡಲು ಕಷ್ಟವಾಗುವಂಥ ಪ್ರತಿಕೂಲ ವಾತಾವರಣದಲ್ಲೂ ಇಂದು ನಮ್ಮ ವೀರ ಯೋಧರು ಭಾರತದ ತ್ರಿವರ್ಣ ಧ್ವಜ ಹೊತ್ತು ಮೆರೆದರು. ನೆರೆಯ ಚೀನಾ ಪದೇ ಪದೇ ಕಿರಿಕ್​ ಮಾಡುತ್ತಿರುವ ಪ್ಯಾಂಗಾಂಗ್​ ತ್ಸೋ ಕೆರೆಯ ದಂಡೆ ಮೇಲೆ ನಿಂತು ಚೀನಾ ಸೈನಿಕರ ಹುಟ್ಟಡಿಗಿಸುವಂತೆ ವಂದೇ ಮಾತರಂ ಎಂದು ಜೋರಾಗಿ ಘರ್ಜಿಸಿದರು.

ಗಡಿಯಲ್ಲಿ ಭಾರತದ ತ್ರಿವರ್ಣ ಧ್ವಜ ಹೊತ್ತು ಗಸ್ತು ತಿರುಗಿದ ನಮ್ಮ ಯೋಧರು ಇದು ನಮ್ಮ ಜಾಗ ನಮ್ಮ ನೆಲ ಎಂದು ಘಂಟಾಘೋಷವಾಗಿ ಚೀನಾಕ್ಕೆ ಸಂದೇಶ ರವಾನಿಸಿದ್ದಾರೆ.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ