AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಗಡಿಯಲ್ಲಿ ಭಾರತೀಯ ಯೋಧರ ‘ವಂದೇ ಮಾತರಂ’ ಸಿಂಹಘರ್ಜನೆ!

ದೆಹಲಿ: ಇಷ್ಟು ದಿನ ಗಡಿಯಲ್ಲಿ ಪದೇ ಪದೇ ತಗಾದೆ ತೆಗೆಯುವ ಚೀನಾದ ಸೈನಿಕರಿಗೆ ಈ ನಡುವೆ ತುಸು ಭೀತಿ ಹುಟ್ಟಿದೆ. ಏಕೆಂದರೆ, ಅವರಿಗೆ ತಕ್ಕ ಶಾಸ್ತಿ ಮಾಡಲು ನಮ್ಮ ಕೆಚ್ಚೆದೆಯ ಕಲಿಗಳು ಸಿದ್ಧರಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಇಂದು 74ನೇ ಸ್ವಾತಂತ್ರ್ಯೋತ್ಸವವನ್ನ ಚೀನಾ ಗಡಿಗೆ ಅಂಟಿಕೊಂಡಿರುವ ಲಡಾಖ್​ ಪ್ರದೇಶದಲ್ಲಿ ಇಂಡೋ ಟಿಬೆಟನ್​​ ಬಾರ್ಡರ್​ ಪೊಲೀಸ್​ ತಂಡದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಹೌದು, 14,000 ಅಡಿ ಎತ್ತರದಲ್ಲಿ ಉಸಿರಾಡಲು ಕಷ್ಟವಾಗುವಂಥ ಪ್ರತಿಕೂಲ ವಾತಾವರಣದಲ್ಲೂ ಇಂದು ನಮ್ಮ ವೀರ ಯೋಧರು ಭಾರತದ ತ್ರಿವರ್ಣ […]

ಚೀನಾ ಗಡಿಯಲ್ಲಿ ಭಾರತೀಯ ಯೋಧರ ‘ವಂದೇ ಮಾತರಂ’ ಸಿಂಹಘರ್ಜನೆ!
KUSHAL V
|

Updated on: Aug 15, 2020 | 9:10 AM

Share

ದೆಹಲಿ: ಇಷ್ಟು ದಿನ ಗಡಿಯಲ್ಲಿ ಪದೇ ಪದೇ ತಗಾದೆ ತೆಗೆಯುವ ಚೀನಾದ ಸೈನಿಕರಿಗೆ ಈ ನಡುವೆ ತುಸು ಭೀತಿ ಹುಟ್ಟಿದೆ. ಏಕೆಂದರೆ, ಅವರಿಗೆ ತಕ್ಕ ಶಾಸ್ತಿ ಮಾಡಲು ನಮ್ಮ ಕೆಚ್ಚೆದೆಯ ಕಲಿಗಳು ಸಿದ್ಧರಿದ್ದಾರೆ.

ಇದಕ್ಕೆ ಸಾಕ್ಷಿಯೆಂಬಂತೆ ಇಂದು 74ನೇ ಸ್ವಾತಂತ್ರ್ಯೋತ್ಸವವನ್ನ ಚೀನಾ ಗಡಿಗೆ ಅಂಟಿಕೊಂಡಿರುವ ಲಡಾಖ್​ ಪ್ರದೇಶದಲ್ಲಿ ಇಂಡೋ ಟಿಬೆಟನ್​​ ಬಾರ್ಡರ್​ ಪೊಲೀಸ್​ ತಂಡದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಹೌದು, 14,000 ಅಡಿ ಎತ್ತರದಲ್ಲಿ ಉಸಿರಾಡಲು ಕಷ್ಟವಾಗುವಂಥ ಪ್ರತಿಕೂಲ ವಾತಾವರಣದಲ್ಲೂ ಇಂದು ನಮ್ಮ ವೀರ ಯೋಧರು ಭಾರತದ ತ್ರಿವರ್ಣ ಧ್ವಜ ಹೊತ್ತು ಮೆರೆದರು. ನೆರೆಯ ಚೀನಾ ಪದೇ ಪದೇ ಕಿರಿಕ್​ ಮಾಡುತ್ತಿರುವ ಪ್ಯಾಂಗಾಂಗ್​ ತ್ಸೋ ಕೆರೆಯ ದಂಡೆ ಮೇಲೆ ನಿಂತು ಚೀನಾ ಸೈನಿಕರ ಹುಟ್ಟಡಿಗಿಸುವಂತೆ ವಂದೇ ಮಾತರಂ ಎಂದು ಜೋರಾಗಿ ಘರ್ಜಿಸಿದರು.

ಗಡಿಯಲ್ಲಿ ಭಾರತದ ತ್ರಿವರ್ಣ ಧ್ವಜ ಹೊತ್ತು ಗಸ್ತು ತಿರುಗಿದ ನಮ್ಮ ಯೋಧರು ಇದು ನಮ್ಮ ಜಾಗ ನಮ್ಮ ನೆಲ ಎಂದು ಘಂಟಾಘೋಷವಾಗಿ ಚೀನಾಕ್ಕೆ ಸಂದೇಶ ರವಾನಿಸಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ