AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಗಡಿಯಲ್ಲಿ ಭಾರತೀಯ ಯೋಧರ ‘ವಂದೇ ಮಾತರಂ’ ಸಿಂಹಘರ್ಜನೆ!

ದೆಹಲಿ: ಇಷ್ಟು ದಿನ ಗಡಿಯಲ್ಲಿ ಪದೇ ಪದೇ ತಗಾದೆ ತೆಗೆಯುವ ಚೀನಾದ ಸೈನಿಕರಿಗೆ ಈ ನಡುವೆ ತುಸು ಭೀತಿ ಹುಟ್ಟಿದೆ. ಏಕೆಂದರೆ, ಅವರಿಗೆ ತಕ್ಕ ಶಾಸ್ತಿ ಮಾಡಲು ನಮ್ಮ ಕೆಚ್ಚೆದೆಯ ಕಲಿಗಳು ಸಿದ್ಧರಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಇಂದು 74ನೇ ಸ್ವಾತಂತ್ರ್ಯೋತ್ಸವವನ್ನ ಚೀನಾ ಗಡಿಗೆ ಅಂಟಿಕೊಂಡಿರುವ ಲಡಾಖ್​ ಪ್ರದೇಶದಲ್ಲಿ ಇಂಡೋ ಟಿಬೆಟನ್​​ ಬಾರ್ಡರ್​ ಪೊಲೀಸ್​ ತಂಡದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಹೌದು, 14,000 ಅಡಿ ಎತ್ತರದಲ್ಲಿ ಉಸಿರಾಡಲು ಕಷ್ಟವಾಗುವಂಥ ಪ್ರತಿಕೂಲ ವಾತಾವರಣದಲ್ಲೂ ಇಂದು ನಮ್ಮ ವೀರ ಯೋಧರು ಭಾರತದ ತ್ರಿವರ್ಣ […]

ಚೀನಾ ಗಡಿಯಲ್ಲಿ ಭಾರತೀಯ ಯೋಧರ ‘ವಂದೇ ಮಾತರಂ’ ಸಿಂಹಘರ್ಜನೆ!
KUSHAL V
|

Updated on: Aug 15, 2020 | 9:10 AM

Share

ದೆಹಲಿ: ಇಷ್ಟು ದಿನ ಗಡಿಯಲ್ಲಿ ಪದೇ ಪದೇ ತಗಾದೆ ತೆಗೆಯುವ ಚೀನಾದ ಸೈನಿಕರಿಗೆ ಈ ನಡುವೆ ತುಸು ಭೀತಿ ಹುಟ್ಟಿದೆ. ಏಕೆಂದರೆ, ಅವರಿಗೆ ತಕ್ಕ ಶಾಸ್ತಿ ಮಾಡಲು ನಮ್ಮ ಕೆಚ್ಚೆದೆಯ ಕಲಿಗಳು ಸಿದ್ಧರಿದ್ದಾರೆ.

ಇದಕ್ಕೆ ಸಾಕ್ಷಿಯೆಂಬಂತೆ ಇಂದು 74ನೇ ಸ್ವಾತಂತ್ರ್ಯೋತ್ಸವವನ್ನ ಚೀನಾ ಗಡಿಗೆ ಅಂಟಿಕೊಂಡಿರುವ ಲಡಾಖ್​ ಪ್ರದೇಶದಲ್ಲಿ ಇಂಡೋ ಟಿಬೆಟನ್​​ ಬಾರ್ಡರ್​ ಪೊಲೀಸ್​ ತಂಡದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಹೌದು, 14,000 ಅಡಿ ಎತ್ತರದಲ್ಲಿ ಉಸಿರಾಡಲು ಕಷ್ಟವಾಗುವಂಥ ಪ್ರತಿಕೂಲ ವಾತಾವರಣದಲ್ಲೂ ಇಂದು ನಮ್ಮ ವೀರ ಯೋಧರು ಭಾರತದ ತ್ರಿವರ್ಣ ಧ್ವಜ ಹೊತ್ತು ಮೆರೆದರು. ನೆರೆಯ ಚೀನಾ ಪದೇ ಪದೇ ಕಿರಿಕ್​ ಮಾಡುತ್ತಿರುವ ಪ್ಯಾಂಗಾಂಗ್​ ತ್ಸೋ ಕೆರೆಯ ದಂಡೆ ಮೇಲೆ ನಿಂತು ಚೀನಾ ಸೈನಿಕರ ಹುಟ್ಟಡಿಗಿಸುವಂತೆ ವಂದೇ ಮಾತರಂ ಎಂದು ಜೋರಾಗಿ ಘರ್ಜಿಸಿದರು.

ಗಡಿಯಲ್ಲಿ ಭಾರತದ ತ್ರಿವರ್ಣ ಧ್ವಜ ಹೊತ್ತು ಗಸ್ತು ತಿರುಗಿದ ನಮ್ಮ ಯೋಧರು ಇದು ನಮ್ಮ ಜಾಗ ನಮ್ಮ ನೆಲ ಎಂದು ಘಂಟಾಘೋಷವಾಗಿ ಚೀನಾಕ್ಕೆ ಸಂದೇಶ ರವಾನಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ