AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಗಡಿಯಲ್ಲಿ ಭಾರತೀಯ ಯೋಧರ ‘ವಂದೇ ಮಾತರಂ’ ಸಿಂಹಘರ್ಜನೆ!

ದೆಹಲಿ: ಇಷ್ಟು ದಿನ ಗಡಿಯಲ್ಲಿ ಪದೇ ಪದೇ ತಗಾದೆ ತೆಗೆಯುವ ಚೀನಾದ ಸೈನಿಕರಿಗೆ ಈ ನಡುವೆ ತುಸು ಭೀತಿ ಹುಟ್ಟಿದೆ. ಏಕೆಂದರೆ, ಅವರಿಗೆ ತಕ್ಕ ಶಾಸ್ತಿ ಮಾಡಲು ನಮ್ಮ ಕೆಚ್ಚೆದೆಯ ಕಲಿಗಳು ಸಿದ್ಧರಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಇಂದು 74ನೇ ಸ್ವಾತಂತ್ರ್ಯೋತ್ಸವವನ್ನ ಚೀನಾ ಗಡಿಗೆ ಅಂಟಿಕೊಂಡಿರುವ ಲಡಾಖ್​ ಪ್ರದೇಶದಲ್ಲಿ ಇಂಡೋ ಟಿಬೆಟನ್​​ ಬಾರ್ಡರ್​ ಪೊಲೀಸ್​ ತಂಡದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಹೌದು, 14,000 ಅಡಿ ಎತ್ತರದಲ್ಲಿ ಉಸಿರಾಡಲು ಕಷ್ಟವಾಗುವಂಥ ಪ್ರತಿಕೂಲ ವಾತಾವರಣದಲ್ಲೂ ಇಂದು ನಮ್ಮ ವೀರ ಯೋಧರು ಭಾರತದ ತ್ರಿವರ್ಣ […]

ಚೀನಾ ಗಡಿಯಲ್ಲಿ ಭಾರತೀಯ ಯೋಧರ ‘ವಂದೇ ಮಾತರಂ’ ಸಿಂಹಘರ್ಜನೆ!
KUSHAL V
|

Updated on: Aug 15, 2020 | 9:10 AM

Share

ದೆಹಲಿ: ಇಷ್ಟು ದಿನ ಗಡಿಯಲ್ಲಿ ಪದೇ ಪದೇ ತಗಾದೆ ತೆಗೆಯುವ ಚೀನಾದ ಸೈನಿಕರಿಗೆ ಈ ನಡುವೆ ತುಸು ಭೀತಿ ಹುಟ್ಟಿದೆ. ಏಕೆಂದರೆ, ಅವರಿಗೆ ತಕ್ಕ ಶಾಸ್ತಿ ಮಾಡಲು ನಮ್ಮ ಕೆಚ್ಚೆದೆಯ ಕಲಿಗಳು ಸಿದ್ಧರಿದ್ದಾರೆ.

ಇದಕ್ಕೆ ಸಾಕ್ಷಿಯೆಂಬಂತೆ ಇಂದು 74ನೇ ಸ್ವಾತಂತ್ರ್ಯೋತ್ಸವವನ್ನ ಚೀನಾ ಗಡಿಗೆ ಅಂಟಿಕೊಂಡಿರುವ ಲಡಾಖ್​ ಪ್ರದೇಶದಲ್ಲಿ ಇಂಡೋ ಟಿಬೆಟನ್​​ ಬಾರ್ಡರ್​ ಪೊಲೀಸ್​ ತಂಡದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಹೌದು, 14,000 ಅಡಿ ಎತ್ತರದಲ್ಲಿ ಉಸಿರಾಡಲು ಕಷ್ಟವಾಗುವಂಥ ಪ್ರತಿಕೂಲ ವಾತಾವರಣದಲ್ಲೂ ಇಂದು ನಮ್ಮ ವೀರ ಯೋಧರು ಭಾರತದ ತ್ರಿವರ್ಣ ಧ್ವಜ ಹೊತ್ತು ಮೆರೆದರು. ನೆರೆಯ ಚೀನಾ ಪದೇ ಪದೇ ಕಿರಿಕ್​ ಮಾಡುತ್ತಿರುವ ಪ್ಯಾಂಗಾಂಗ್​ ತ್ಸೋ ಕೆರೆಯ ದಂಡೆ ಮೇಲೆ ನಿಂತು ಚೀನಾ ಸೈನಿಕರ ಹುಟ್ಟಡಿಗಿಸುವಂತೆ ವಂದೇ ಮಾತರಂ ಎಂದು ಜೋರಾಗಿ ಘರ್ಜಿಸಿದರು.

ಗಡಿಯಲ್ಲಿ ಭಾರತದ ತ್ರಿವರ್ಣ ಧ್ವಜ ಹೊತ್ತು ಗಸ್ತು ತಿರುಗಿದ ನಮ್ಮ ಯೋಧರು ಇದು ನಮ್ಮ ಜಾಗ ನಮ್ಮ ನೆಲ ಎಂದು ಘಂಟಾಘೋಷವಾಗಿ ಚೀನಾಕ್ಕೆ ಸಂದೇಶ ರವಾನಿಸಿದ್ದಾರೆ.

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು