AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಗಡಿಯಲ್ಲಿ ಭಾರತೀಯ ಯೋಧರ ‘ವಂದೇ ಮಾತರಂ’ ಸಿಂಹಘರ್ಜನೆ!

ದೆಹಲಿ: ಇಷ್ಟು ದಿನ ಗಡಿಯಲ್ಲಿ ಪದೇ ಪದೇ ತಗಾದೆ ತೆಗೆಯುವ ಚೀನಾದ ಸೈನಿಕರಿಗೆ ಈ ನಡುವೆ ತುಸು ಭೀತಿ ಹುಟ್ಟಿದೆ. ಏಕೆಂದರೆ, ಅವರಿಗೆ ತಕ್ಕ ಶಾಸ್ತಿ ಮಾಡಲು ನಮ್ಮ ಕೆಚ್ಚೆದೆಯ ಕಲಿಗಳು ಸಿದ್ಧರಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಇಂದು 74ನೇ ಸ್ವಾತಂತ್ರ್ಯೋತ್ಸವವನ್ನ ಚೀನಾ ಗಡಿಗೆ ಅಂಟಿಕೊಂಡಿರುವ ಲಡಾಖ್​ ಪ್ರದೇಶದಲ್ಲಿ ಇಂಡೋ ಟಿಬೆಟನ್​​ ಬಾರ್ಡರ್​ ಪೊಲೀಸ್​ ತಂಡದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಹೌದು, 14,000 ಅಡಿ ಎತ್ತರದಲ್ಲಿ ಉಸಿರಾಡಲು ಕಷ್ಟವಾಗುವಂಥ ಪ್ರತಿಕೂಲ ವಾತಾವರಣದಲ್ಲೂ ಇಂದು ನಮ್ಮ ವೀರ ಯೋಧರು ಭಾರತದ ತ್ರಿವರ್ಣ […]

ಚೀನಾ ಗಡಿಯಲ್ಲಿ ಭಾರತೀಯ ಯೋಧರ ‘ವಂದೇ ಮಾತರಂ’ ಸಿಂಹಘರ್ಜನೆ!
KUSHAL V
|

Updated on: Aug 15, 2020 | 9:10 AM

Share

ದೆಹಲಿ: ಇಷ್ಟು ದಿನ ಗಡಿಯಲ್ಲಿ ಪದೇ ಪದೇ ತಗಾದೆ ತೆಗೆಯುವ ಚೀನಾದ ಸೈನಿಕರಿಗೆ ಈ ನಡುವೆ ತುಸು ಭೀತಿ ಹುಟ್ಟಿದೆ. ಏಕೆಂದರೆ, ಅವರಿಗೆ ತಕ್ಕ ಶಾಸ್ತಿ ಮಾಡಲು ನಮ್ಮ ಕೆಚ್ಚೆದೆಯ ಕಲಿಗಳು ಸಿದ್ಧರಿದ್ದಾರೆ.

ಇದಕ್ಕೆ ಸಾಕ್ಷಿಯೆಂಬಂತೆ ಇಂದು 74ನೇ ಸ್ವಾತಂತ್ರ್ಯೋತ್ಸವವನ್ನ ಚೀನಾ ಗಡಿಗೆ ಅಂಟಿಕೊಂಡಿರುವ ಲಡಾಖ್​ ಪ್ರದೇಶದಲ್ಲಿ ಇಂಡೋ ಟಿಬೆಟನ್​​ ಬಾರ್ಡರ್​ ಪೊಲೀಸ್​ ತಂಡದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಹೌದು, 14,000 ಅಡಿ ಎತ್ತರದಲ್ಲಿ ಉಸಿರಾಡಲು ಕಷ್ಟವಾಗುವಂಥ ಪ್ರತಿಕೂಲ ವಾತಾವರಣದಲ್ಲೂ ಇಂದು ನಮ್ಮ ವೀರ ಯೋಧರು ಭಾರತದ ತ್ರಿವರ್ಣ ಧ್ವಜ ಹೊತ್ತು ಮೆರೆದರು. ನೆರೆಯ ಚೀನಾ ಪದೇ ಪದೇ ಕಿರಿಕ್​ ಮಾಡುತ್ತಿರುವ ಪ್ಯಾಂಗಾಂಗ್​ ತ್ಸೋ ಕೆರೆಯ ದಂಡೆ ಮೇಲೆ ನಿಂತು ಚೀನಾ ಸೈನಿಕರ ಹುಟ್ಟಡಿಗಿಸುವಂತೆ ವಂದೇ ಮಾತರಂ ಎಂದು ಜೋರಾಗಿ ಘರ್ಜಿಸಿದರು.

ಗಡಿಯಲ್ಲಿ ಭಾರತದ ತ್ರಿವರ್ಣ ಧ್ವಜ ಹೊತ್ತು ಗಸ್ತು ತಿರುಗಿದ ನಮ್ಮ ಯೋಧರು ಇದು ನಮ್ಮ ಜಾಗ ನಮ್ಮ ನೆಲ ಎಂದು ಘಂಟಾಘೋಷವಾಗಿ ಚೀನಾಕ್ಕೆ ಸಂದೇಶ ರವಾನಿಸಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ