AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಿಡಮೂಲಿಕೆ ತರಲು ಹೋಗಿ, ನದಿ ದಾಟಲಾಗದೆ 7 ತಾಸು ಪರದಾಡಿದ ನಾಲ್ವರನ್ನು ರಕ್ಷಿಸಿದ ಐಟಿಬಿಪಿ

12 ಸಾವಿರ ಅಡಿ ಎತ್ತರದಲ್ಲಿ ಸಿಲುಕಿದ್ದವರನ್ನು ಸೆಪ್ಟೆಂಬರ್​ 1ರಂದು ಮಧ್ಯಾಹ್ನ 2ಗಂಟೆಗೆ ಐಟಿಬಿಪಿಯ 14ನೇ ಬೆಟಾಲಿಯನ್​ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

Video: ಗಿಡಮೂಲಿಕೆ ತರಲು ಹೋಗಿ, ನದಿ ದಾಟಲಾಗದೆ 7 ತಾಸು ಪರದಾಡಿದ ನಾಲ್ವರನ್ನು ರಕ್ಷಿಸಿದ ಐಟಿಬಿಪಿ
ಬೆಟ್ಟದಲ್ಲಿ ಸಿಲುಕಿದ್ದವರ ರಕ್ಷಣೆ
TV9 Web
| Edited By: |

Updated on: Sep 02, 2021 | 6:53 PM

Share

ಉತ್ತರಾಖಂಡ್​​ನ ಮಿಲಮ್​​ ಸಮೀಪದಲ್ಲಿ, ಸಮುದ್ರ ಮಟ್ಟದಿಂದ 12 ಸಾವಿರ ಅಡಿ ಎತ್ತರದಲ್ಲಿ ಸಿಲುಕಿದ್ದ ನಾಲ್ವರನ್ನು ಇಂಡೋ-ಟಿಬೆಟಿಯನ್​ ಗಡಿ ಪೊಲೀಸ್ (ITBP) ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ. ಅದ್ಯಾವುದೋ ಔಷಧೀಯ ಗಿಡಮೂಲಿಕೆ ತರಲೆಂದು ಸಮೀಪದ ಪರ್ವತ ಹತ್ತಿದ್ದರು. ಆದರೆ ಆ ಪರ್ವತದ ಮೂಲಕ ಹರಿಯುವ ನದಿ ಒಮ್ಮೆಲೇ ಉಕ್ಕಿ ಹರಿದಿದ್ದರಿಂದ ಅವರು ಅಲ್ಲಿಯೇ ಸಿಲುಕಿದ್ದರು. ಸುಮಾರು 7 ತಾಸು ಅಲ್ಲಿಯೇ ಇದ್ದ ಆ ನಾಲ್ವರನ್ನೂ ಇದೀಗ ರಕ್ಷಿಸಲಾಗಿದ್ದು, ವಿಡಿಯೋ ವೈರಲ್​ ಆಗಿದೆ.

12 ಸಾವಿರ ಅಡಿ ಎತ್ತರದಲ್ಲಿ ಸಿಲುಕಿದ್ದವರನ್ನು ಸೆಪ್ಟೆಂಬರ್​ 1ರಂದು ಮಧ್ಯಾಹ್ನ 2ಗಂಟೆಗೆ ಐಟಿಬಿಪಿಯ 14ನೇ ಬೆಟಾಲಿಯನ್​ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಮೂವರು ಪುರುಷರು ಮತ್ತು ಓರ್ವ ಮಹಿಳೆ ಇದ್ದರು. ಈ ಎಲ್ಲರನ್ನೂ ನದಿಯ ಆಚೆ ಬದಿಯಿಂದ ಈ ಕಡೆಗೆ ಹಗ್ಗದ ಮೂಲಕ ಕರೆತರಲಾಗಿದೆ.

ಗ್ರಾಮಸ್ಥರು ಒಂದಷ್ಟು ಗಿಡಮೂಲಿಕೆಗಳನ್ನು ತರಲು ಹೋಗಿದ್ದರು. ಆದರೆ ವಾಪಸ್​ ಬರುವಾಗ ದಾರಿ ತಪ್ಪಿದ್ದಾರೆ. ಈ ನದಿ ತುಂಬಿ ಹರಿದಿದ್ದರಿಂದ ವಾಪಸ್​ ಬರಲಾಗದೆ ಕಷ್ಟಪಟ್ಟಿದ್ದಾರೆ ಎಂದು ಐಟಿಬಿಪಿ ವಕ್ತಾರ ವಿವೇಕ್​ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ: ‘ಈಗಾಗಲೇ ಸಾಮಾನ್ಯ ಜನರು ಬಡತನ, ನಿರುದ್ಯೋಗದ ಕಾರಣ 3ನೇ ಅಲೆಯನ್ನು ಅನುಭವಿಸುತ್ತಿದ್ದಾರೆ’: ಸೋನು ಸೂದ್

ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ಗೃಹ ಸಚಿವ ಅಮಿತ್ ಶಾ ಘೋಷಣೆ

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್