AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಿಡಮೂಲಿಕೆ ತರಲು ಹೋಗಿ, ನದಿ ದಾಟಲಾಗದೆ 7 ತಾಸು ಪರದಾಡಿದ ನಾಲ್ವರನ್ನು ರಕ್ಷಿಸಿದ ಐಟಿಬಿಪಿ

12 ಸಾವಿರ ಅಡಿ ಎತ್ತರದಲ್ಲಿ ಸಿಲುಕಿದ್ದವರನ್ನು ಸೆಪ್ಟೆಂಬರ್​ 1ರಂದು ಮಧ್ಯಾಹ್ನ 2ಗಂಟೆಗೆ ಐಟಿಬಿಪಿಯ 14ನೇ ಬೆಟಾಲಿಯನ್​ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

Video: ಗಿಡಮೂಲಿಕೆ ತರಲು ಹೋಗಿ, ನದಿ ದಾಟಲಾಗದೆ 7 ತಾಸು ಪರದಾಡಿದ ನಾಲ್ವರನ್ನು ರಕ್ಷಿಸಿದ ಐಟಿಬಿಪಿ
ಬೆಟ್ಟದಲ್ಲಿ ಸಿಲುಕಿದ್ದವರ ರಕ್ಷಣೆ
TV9 Web
| Edited By: |

Updated on: Sep 02, 2021 | 6:53 PM

Share

ಉತ್ತರಾಖಂಡ್​​ನ ಮಿಲಮ್​​ ಸಮೀಪದಲ್ಲಿ, ಸಮುದ್ರ ಮಟ್ಟದಿಂದ 12 ಸಾವಿರ ಅಡಿ ಎತ್ತರದಲ್ಲಿ ಸಿಲುಕಿದ್ದ ನಾಲ್ವರನ್ನು ಇಂಡೋ-ಟಿಬೆಟಿಯನ್​ ಗಡಿ ಪೊಲೀಸ್ (ITBP) ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ. ಅದ್ಯಾವುದೋ ಔಷಧೀಯ ಗಿಡಮೂಲಿಕೆ ತರಲೆಂದು ಸಮೀಪದ ಪರ್ವತ ಹತ್ತಿದ್ದರು. ಆದರೆ ಆ ಪರ್ವತದ ಮೂಲಕ ಹರಿಯುವ ನದಿ ಒಮ್ಮೆಲೇ ಉಕ್ಕಿ ಹರಿದಿದ್ದರಿಂದ ಅವರು ಅಲ್ಲಿಯೇ ಸಿಲುಕಿದ್ದರು. ಸುಮಾರು 7 ತಾಸು ಅಲ್ಲಿಯೇ ಇದ್ದ ಆ ನಾಲ್ವರನ್ನೂ ಇದೀಗ ರಕ್ಷಿಸಲಾಗಿದ್ದು, ವಿಡಿಯೋ ವೈರಲ್​ ಆಗಿದೆ.

12 ಸಾವಿರ ಅಡಿ ಎತ್ತರದಲ್ಲಿ ಸಿಲುಕಿದ್ದವರನ್ನು ಸೆಪ್ಟೆಂಬರ್​ 1ರಂದು ಮಧ್ಯಾಹ್ನ 2ಗಂಟೆಗೆ ಐಟಿಬಿಪಿಯ 14ನೇ ಬೆಟಾಲಿಯನ್​ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಮೂವರು ಪುರುಷರು ಮತ್ತು ಓರ್ವ ಮಹಿಳೆ ಇದ್ದರು. ಈ ಎಲ್ಲರನ್ನೂ ನದಿಯ ಆಚೆ ಬದಿಯಿಂದ ಈ ಕಡೆಗೆ ಹಗ್ಗದ ಮೂಲಕ ಕರೆತರಲಾಗಿದೆ.

ಗ್ರಾಮಸ್ಥರು ಒಂದಷ್ಟು ಗಿಡಮೂಲಿಕೆಗಳನ್ನು ತರಲು ಹೋಗಿದ್ದರು. ಆದರೆ ವಾಪಸ್​ ಬರುವಾಗ ದಾರಿ ತಪ್ಪಿದ್ದಾರೆ. ಈ ನದಿ ತುಂಬಿ ಹರಿದಿದ್ದರಿಂದ ವಾಪಸ್​ ಬರಲಾಗದೆ ಕಷ್ಟಪಟ್ಟಿದ್ದಾರೆ ಎಂದು ಐಟಿಬಿಪಿ ವಕ್ತಾರ ವಿವೇಕ್​ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ: ‘ಈಗಾಗಲೇ ಸಾಮಾನ್ಯ ಜನರು ಬಡತನ, ನಿರುದ್ಯೋಗದ ಕಾರಣ 3ನೇ ಅಲೆಯನ್ನು ಅನುಭವಿಸುತ್ತಿದ್ದಾರೆ’: ಸೋನು ಸೂದ್

ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ಗೃಹ ಸಚಿವ ಅಮಿತ್ ಶಾ ಘೋಷಣೆ

Follow Us
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?