AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಿಡಮೂಲಿಕೆ ತರಲು ಹೋಗಿ, ನದಿ ದಾಟಲಾಗದೆ 7 ತಾಸು ಪರದಾಡಿದ ನಾಲ್ವರನ್ನು ರಕ್ಷಿಸಿದ ಐಟಿಬಿಪಿ

12 ಸಾವಿರ ಅಡಿ ಎತ್ತರದಲ್ಲಿ ಸಿಲುಕಿದ್ದವರನ್ನು ಸೆಪ್ಟೆಂಬರ್​ 1ರಂದು ಮಧ್ಯಾಹ್ನ 2ಗಂಟೆಗೆ ಐಟಿಬಿಪಿಯ 14ನೇ ಬೆಟಾಲಿಯನ್​ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

Video: ಗಿಡಮೂಲಿಕೆ ತರಲು ಹೋಗಿ, ನದಿ ದಾಟಲಾಗದೆ 7 ತಾಸು ಪರದಾಡಿದ ನಾಲ್ವರನ್ನು ರಕ್ಷಿಸಿದ ಐಟಿಬಿಪಿ
ಬೆಟ್ಟದಲ್ಲಿ ಸಿಲುಕಿದ್ದವರ ರಕ್ಷಣೆ
TV9 Web
| Edited By: |

Updated on: Sep 02, 2021 | 6:53 PM

Share

ಉತ್ತರಾಖಂಡ್​​ನ ಮಿಲಮ್​​ ಸಮೀಪದಲ್ಲಿ, ಸಮುದ್ರ ಮಟ್ಟದಿಂದ 12 ಸಾವಿರ ಅಡಿ ಎತ್ತರದಲ್ಲಿ ಸಿಲುಕಿದ್ದ ನಾಲ್ವರನ್ನು ಇಂಡೋ-ಟಿಬೆಟಿಯನ್​ ಗಡಿ ಪೊಲೀಸ್ (ITBP) ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ. ಅದ್ಯಾವುದೋ ಔಷಧೀಯ ಗಿಡಮೂಲಿಕೆ ತರಲೆಂದು ಸಮೀಪದ ಪರ್ವತ ಹತ್ತಿದ್ದರು. ಆದರೆ ಆ ಪರ್ವತದ ಮೂಲಕ ಹರಿಯುವ ನದಿ ಒಮ್ಮೆಲೇ ಉಕ್ಕಿ ಹರಿದಿದ್ದರಿಂದ ಅವರು ಅಲ್ಲಿಯೇ ಸಿಲುಕಿದ್ದರು. ಸುಮಾರು 7 ತಾಸು ಅಲ್ಲಿಯೇ ಇದ್ದ ಆ ನಾಲ್ವರನ್ನೂ ಇದೀಗ ರಕ್ಷಿಸಲಾಗಿದ್ದು, ವಿಡಿಯೋ ವೈರಲ್​ ಆಗಿದೆ.

12 ಸಾವಿರ ಅಡಿ ಎತ್ತರದಲ್ಲಿ ಸಿಲುಕಿದ್ದವರನ್ನು ಸೆಪ್ಟೆಂಬರ್​ 1ರಂದು ಮಧ್ಯಾಹ್ನ 2ಗಂಟೆಗೆ ಐಟಿಬಿಪಿಯ 14ನೇ ಬೆಟಾಲಿಯನ್​ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಮೂವರು ಪುರುಷರು ಮತ್ತು ಓರ್ವ ಮಹಿಳೆ ಇದ್ದರು. ಈ ಎಲ್ಲರನ್ನೂ ನದಿಯ ಆಚೆ ಬದಿಯಿಂದ ಈ ಕಡೆಗೆ ಹಗ್ಗದ ಮೂಲಕ ಕರೆತರಲಾಗಿದೆ.

ಗ್ರಾಮಸ್ಥರು ಒಂದಷ್ಟು ಗಿಡಮೂಲಿಕೆಗಳನ್ನು ತರಲು ಹೋಗಿದ್ದರು. ಆದರೆ ವಾಪಸ್​ ಬರುವಾಗ ದಾರಿ ತಪ್ಪಿದ್ದಾರೆ. ಈ ನದಿ ತುಂಬಿ ಹರಿದಿದ್ದರಿಂದ ವಾಪಸ್​ ಬರಲಾಗದೆ ಕಷ್ಟಪಟ್ಟಿದ್ದಾರೆ ಎಂದು ಐಟಿಬಿಪಿ ವಕ್ತಾರ ವಿವೇಕ್​ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ: ‘ಈಗಾಗಲೇ ಸಾಮಾನ್ಯ ಜನರು ಬಡತನ, ನಿರುದ್ಯೋಗದ ಕಾರಣ 3ನೇ ಅಲೆಯನ್ನು ಅನುಭವಿಸುತ್ತಿದ್ದಾರೆ’: ಸೋನು ಸೂದ್

ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ಗೃಹ ಸಚಿವ ಅಮಿತ್ ಶಾ ಘೋಷಣೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ