AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಿಡಮೂಲಿಕೆ ತರಲು ಹೋಗಿ, ನದಿ ದಾಟಲಾಗದೆ 7 ತಾಸು ಪರದಾಡಿದ ನಾಲ್ವರನ್ನು ರಕ್ಷಿಸಿದ ಐಟಿಬಿಪಿ

12 ಸಾವಿರ ಅಡಿ ಎತ್ತರದಲ್ಲಿ ಸಿಲುಕಿದ್ದವರನ್ನು ಸೆಪ್ಟೆಂಬರ್​ 1ರಂದು ಮಧ್ಯಾಹ್ನ 2ಗಂಟೆಗೆ ಐಟಿಬಿಪಿಯ 14ನೇ ಬೆಟಾಲಿಯನ್​ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

Video: ಗಿಡಮೂಲಿಕೆ ತರಲು ಹೋಗಿ, ನದಿ ದಾಟಲಾಗದೆ 7 ತಾಸು ಪರದಾಡಿದ ನಾಲ್ವರನ್ನು ರಕ್ಷಿಸಿದ ಐಟಿಬಿಪಿ
ಬೆಟ್ಟದಲ್ಲಿ ಸಿಲುಕಿದ್ದವರ ರಕ್ಷಣೆ
TV9 Web
| Edited By: |

Updated on: Sep 02, 2021 | 6:53 PM

Share

ಉತ್ತರಾಖಂಡ್​​ನ ಮಿಲಮ್​​ ಸಮೀಪದಲ್ಲಿ, ಸಮುದ್ರ ಮಟ್ಟದಿಂದ 12 ಸಾವಿರ ಅಡಿ ಎತ್ತರದಲ್ಲಿ ಸಿಲುಕಿದ್ದ ನಾಲ್ವರನ್ನು ಇಂಡೋ-ಟಿಬೆಟಿಯನ್​ ಗಡಿ ಪೊಲೀಸ್ (ITBP) ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ. ಅದ್ಯಾವುದೋ ಔಷಧೀಯ ಗಿಡಮೂಲಿಕೆ ತರಲೆಂದು ಸಮೀಪದ ಪರ್ವತ ಹತ್ತಿದ್ದರು. ಆದರೆ ಆ ಪರ್ವತದ ಮೂಲಕ ಹರಿಯುವ ನದಿ ಒಮ್ಮೆಲೇ ಉಕ್ಕಿ ಹರಿದಿದ್ದರಿಂದ ಅವರು ಅಲ್ಲಿಯೇ ಸಿಲುಕಿದ್ದರು. ಸುಮಾರು 7 ತಾಸು ಅಲ್ಲಿಯೇ ಇದ್ದ ಆ ನಾಲ್ವರನ್ನೂ ಇದೀಗ ರಕ್ಷಿಸಲಾಗಿದ್ದು, ವಿಡಿಯೋ ವೈರಲ್​ ಆಗಿದೆ.

12 ಸಾವಿರ ಅಡಿ ಎತ್ತರದಲ್ಲಿ ಸಿಲುಕಿದ್ದವರನ್ನು ಸೆಪ್ಟೆಂಬರ್​ 1ರಂದು ಮಧ್ಯಾಹ್ನ 2ಗಂಟೆಗೆ ಐಟಿಬಿಪಿಯ 14ನೇ ಬೆಟಾಲಿಯನ್​ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಮೂವರು ಪುರುಷರು ಮತ್ತು ಓರ್ವ ಮಹಿಳೆ ಇದ್ದರು. ಈ ಎಲ್ಲರನ್ನೂ ನದಿಯ ಆಚೆ ಬದಿಯಿಂದ ಈ ಕಡೆಗೆ ಹಗ್ಗದ ಮೂಲಕ ಕರೆತರಲಾಗಿದೆ.

ಗ್ರಾಮಸ್ಥರು ಒಂದಷ್ಟು ಗಿಡಮೂಲಿಕೆಗಳನ್ನು ತರಲು ಹೋಗಿದ್ದರು. ಆದರೆ ವಾಪಸ್​ ಬರುವಾಗ ದಾರಿ ತಪ್ಪಿದ್ದಾರೆ. ಈ ನದಿ ತುಂಬಿ ಹರಿದಿದ್ದರಿಂದ ವಾಪಸ್​ ಬರಲಾಗದೆ ಕಷ್ಟಪಟ್ಟಿದ್ದಾರೆ ಎಂದು ಐಟಿಬಿಪಿ ವಕ್ತಾರ ವಿವೇಕ್​ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ: ‘ಈಗಾಗಲೇ ಸಾಮಾನ್ಯ ಜನರು ಬಡತನ, ನಿರುದ್ಯೋಗದ ಕಾರಣ 3ನೇ ಅಲೆಯನ್ನು ಅನುಭವಿಸುತ್ತಿದ್ದಾರೆ’: ಸೋನು ಸೂದ್

ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ಗೃಹ ಸಚಿವ ಅಮಿತ್ ಶಾ ಘೋಷಣೆ

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ