AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್ಟ್​ ಮಿಸ್​: ಪ್ರಪಾತಕ್ಕೆ ಬೀಳ್ತಿದ್ದ 30 ಯೋಧರು ಪ್ರಾಣಾಪಾಯದಿಂದ ಪಾರು

ದೆಹರಾದೂನ್​: ಉತ್ತರಾಖಂಡ್‌ನ ಕಂಫ್ಟಿ ಫಾಲ್ಸ್ ಬಳಿ ತೆರಳುತ್ತಿದ್ದ ಯೋಧರ ಬಸ್​ ಭಾರಿ ಅನಾಹುತದಿಂದ ತಪ್ಪಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬೀಳುತ್ತಿದ್ದ ಬಸ್‌ನಲ್ಲಿದ್ದ ಯೋಧರು ಅದೃಷ್ಟವಶಾತ್​ ಪಾರಾಗಿದ್ದಾರೆ. ITBP ಪಡೆಯ ಸುಮಾರು 25ರಿಂದ 30 ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಬಸ್ ಅದರ ಪಕ್ಕದಲ್ಲೇ ಇದ್ದ ಪ್ರಪಾತಕ್ಕೆ ಜಾರಲು ಮುಂದಾಗಿತ್ತು. ಬಸ್‌ನ ಮುಂದಿನ ಟೈರ್‌ಗಳು ಪ್ರಪಾತದ ಕಡೆ ನುಗ್ಗಿದ್ದ ಹಿನ್ನೆಲೆಯಲ್ಲಿ ವಾಹನದ ಇಂಜಿನ್ ನೆಲಕ್ಕೆ ತಾಗಿ ಅರ್ಧ ಬಸ್ ಗಾಳಿಯಲ್ಲೇ ತೇಲತೊಡಗಿತು. […]

ಜಸ್ಟ್​ ಮಿಸ್​: ಪ್ರಪಾತಕ್ಕೆ ಬೀಳ್ತಿದ್ದ 30 ಯೋಧರು ಪ್ರಾಣಾಪಾಯದಿಂದ ಪಾರು
KUSHAL V
| Updated By: ಸಾಧು ಶ್ರೀನಾಥ್​|

Updated on: Oct 08, 2020 | 6:04 PM

Share

ದೆಹರಾದೂನ್​: ಉತ್ತರಾಖಂಡ್‌ನ ಕಂಫ್ಟಿ ಫಾಲ್ಸ್ ಬಳಿ ತೆರಳುತ್ತಿದ್ದ ಯೋಧರ ಬಸ್​ ಭಾರಿ ಅನಾಹುತದಿಂದ ತಪ್ಪಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬೀಳುತ್ತಿದ್ದ ಬಸ್‌ನಲ್ಲಿದ್ದ ಯೋಧರು ಅದೃಷ್ಟವಶಾತ್​ ಪಾರಾಗಿದ್ದಾರೆ.

ITBP ಪಡೆಯ ಸುಮಾರು 25ರಿಂದ 30 ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಬಸ್ ಅದರ ಪಕ್ಕದಲ್ಲೇ ಇದ್ದ ಪ್ರಪಾತಕ್ಕೆ ಜಾರಲು ಮುಂದಾಗಿತ್ತು. ಬಸ್‌ನ ಮುಂದಿನ ಟೈರ್‌ಗಳು ಪ್ರಪಾತದ ಕಡೆ ನುಗ್ಗಿದ್ದ ಹಿನ್ನೆಲೆಯಲ್ಲಿ ವಾಹನದ ಇಂಜಿನ್ ನೆಲಕ್ಕೆ ತಾಗಿ ಅರ್ಧ ಬಸ್ ಗಾಳಿಯಲ್ಲೇ ತೇಲತೊಡಗಿತು. ಕೂಡಲೇ, ಸಮಯಪ್ರಜ್ಞೆ ಮೆರೆದ ಯೋಧರು ಬಸ್‌ನಿಂದ ಕೆಳಗಡೆ ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?