AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್ಟ್​ ಮಿಸ್​: ಪ್ರಪಾತಕ್ಕೆ ಬೀಳ್ತಿದ್ದ 30 ಯೋಧರು ಪ್ರಾಣಾಪಾಯದಿಂದ ಪಾರು

ದೆಹರಾದೂನ್​: ಉತ್ತರಾಖಂಡ್‌ನ ಕಂಫ್ಟಿ ಫಾಲ್ಸ್ ಬಳಿ ತೆರಳುತ್ತಿದ್ದ ಯೋಧರ ಬಸ್​ ಭಾರಿ ಅನಾಹುತದಿಂದ ತಪ್ಪಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬೀಳುತ್ತಿದ್ದ ಬಸ್‌ನಲ್ಲಿದ್ದ ಯೋಧರು ಅದೃಷ್ಟವಶಾತ್​ ಪಾರಾಗಿದ್ದಾರೆ. ITBP ಪಡೆಯ ಸುಮಾರು 25ರಿಂದ 30 ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಬಸ್ ಅದರ ಪಕ್ಕದಲ್ಲೇ ಇದ್ದ ಪ್ರಪಾತಕ್ಕೆ ಜಾರಲು ಮುಂದಾಗಿತ್ತು. ಬಸ್‌ನ ಮುಂದಿನ ಟೈರ್‌ಗಳು ಪ್ರಪಾತದ ಕಡೆ ನುಗ್ಗಿದ್ದ ಹಿನ್ನೆಲೆಯಲ್ಲಿ ವಾಹನದ ಇಂಜಿನ್ ನೆಲಕ್ಕೆ ತಾಗಿ ಅರ್ಧ ಬಸ್ ಗಾಳಿಯಲ್ಲೇ ತೇಲತೊಡಗಿತು. […]

ಜಸ್ಟ್​ ಮಿಸ್​: ಪ್ರಪಾತಕ್ಕೆ ಬೀಳ್ತಿದ್ದ 30 ಯೋಧರು ಪ್ರಾಣಾಪಾಯದಿಂದ ಪಾರು
KUSHAL V
| Edited By: ಸಾಧು ಶ್ರೀನಾಥ್​|

Updated on: Oct 08, 2020 | 6:04 PM

Share

ದೆಹರಾದೂನ್​: ಉತ್ತರಾಖಂಡ್‌ನ ಕಂಫ್ಟಿ ಫಾಲ್ಸ್ ಬಳಿ ತೆರಳುತ್ತಿದ್ದ ಯೋಧರ ಬಸ್​ ಭಾರಿ ಅನಾಹುತದಿಂದ ತಪ್ಪಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬೀಳುತ್ತಿದ್ದ ಬಸ್‌ನಲ್ಲಿದ್ದ ಯೋಧರು ಅದೃಷ್ಟವಶಾತ್​ ಪಾರಾಗಿದ್ದಾರೆ.

ITBP ಪಡೆಯ ಸುಮಾರು 25ರಿಂದ 30 ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಬಸ್ ಅದರ ಪಕ್ಕದಲ್ಲೇ ಇದ್ದ ಪ್ರಪಾತಕ್ಕೆ ಜಾರಲು ಮುಂದಾಗಿತ್ತು. ಬಸ್‌ನ ಮುಂದಿನ ಟೈರ್‌ಗಳು ಪ್ರಪಾತದ ಕಡೆ ನುಗ್ಗಿದ್ದ ಹಿನ್ನೆಲೆಯಲ್ಲಿ ವಾಹನದ ಇಂಜಿನ್ ನೆಲಕ್ಕೆ ತಾಗಿ ಅರ್ಧ ಬಸ್ ಗಾಳಿಯಲ್ಲೇ ತೇಲತೊಡಗಿತು. ಕೂಡಲೇ, ಸಮಯಪ್ರಜ್ಞೆ ಮೆರೆದ ಯೋಧರು ಬಸ್‌ನಿಂದ ಕೆಳಗಡೆ ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Follow Us
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ