AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್ಟ್​ ಮಿಸ್​: ಪ್ರಪಾತಕ್ಕೆ ಬೀಳ್ತಿದ್ದ 30 ಯೋಧರು ಪ್ರಾಣಾಪಾಯದಿಂದ ಪಾರು

ದೆಹರಾದೂನ್​: ಉತ್ತರಾಖಂಡ್‌ನ ಕಂಫ್ಟಿ ಫಾಲ್ಸ್ ಬಳಿ ತೆರಳುತ್ತಿದ್ದ ಯೋಧರ ಬಸ್​ ಭಾರಿ ಅನಾಹುತದಿಂದ ತಪ್ಪಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬೀಳುತ್ತಿದ್ದ ಬಸ್‌ನಲ್ಲಿದ್ದ ಯೋಧರು ಅದೃಷ್ಟವಶಾತ್​ ಪಾರಾಗಿದ್ದಾರೆ. ITBP ಪಡೆಯ ಸುಮಾರು 25ರಿಂದ 30 ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಬಸ್ ಅದರ ಪಕ್ಕದಲ್ಲೇ ಇದ್ದ ಪ್ರಪಾತಕ್ಕೆ ಜಾರಲು ಮುಂದಾಗಿತ್ತು. ಬಸ್‌ನ ಮುಂದಿನ ಟೈರ್‌ಗಳು ಪ್ರಪಾತದ ಕಡೆ ನುಗ್ಗಿದ್ದ ಹಿನ್ನೆಲೆಯಲ್ಲಿ ವಾಹನದ ಇಂಜಿನ್ ನೆಲಕ್ಕೆ ತಾಗಿ ಅರ್ಧ ಬಸ್ ಗಾಳಿಯಲ್ಲೇ ತೇಲತೊಡಗಿತು. […]

ಜಸ್ಟ್​ ಮಿಸ್​: ಪ್ರಪಾತಕ್ಕೆ ಬೀಳ್ತಿದ್ದ 30 ಯೋಧರು ಪ್ರಾಣಾಪಾಯದಿಂದ ಪಾರು
KUSHAL V
| Edited By: |

Updated on: Oct 08, 2020 | 6:04 PM

Share

ದೆಹರಾದೂನ್​: ಉತ್ತರಾಖಂಡ್‌ನ ಕಂಫ್ಟಿ ಫಾಲ್ಸ್ ಬಳಿ ತೆರಳುತ್ತಿದ್ದ ಯೋಧರ ಬಸ್​ ಭಾರಿ ಅನಾಹುತದಿಂದ ತಪ್ಪಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬೀಳುತ್ತಿದ್ದ ಬಸ್‌ನಲ್ಲಿದ್ದ ಯೋಧರು ಅದೃಷ್ಟವಶಾತ್​ ಪಾರಾಗಿದ್ದಾರೆ.

ITBP ಪಡೆಯ ಸುಮಾರು 25ರಿಂದ 30 ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಬಸ್ ಅದರ ಪಕ್ಕದಲ್ಲೇ ಇದ್ದ ಪ್ರಪಾತಕ್ಕೆ ಜಾರಲು ಮುಂದಾಗಿತ್ತು. ಬಸ್‌ನ ಮುಂದಿನ ಟೈರ್‌ಗಳು ಪ್ರಪಾತದ ಕಡೆ ನುಗ್ಗಿದ್ದ ಹಿನ್ನೆಲೆಯಲ್ಲಿ ವಾಹನದ ಇಂಜಿನ್ ನೆಲಕ್ಕೆ ತಾಗಿ ಅರ್ಧ ಬಸ್ ಗಾಳಿಯಲ್ಲೇ ತೇಲತೊಡಗಿತು. ಕೂಡಲೇ, ಸಮಯಪ್ರಜ್ಞೆ ಮೆರೆದ ಯೋಧರು ಬಸ್‌ನಿಂದ ಕೆಳಗಡೆ ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು