AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್ಟ್​ ಮಿಸ್​: ಪ್ರಪಾತಕ್ಕೆ ಬೀಳ್ತಿದ್ದ 30 ಯೋಧರು ಪ್ರಾಣಾಪಾಯದಿಂದ ಪಾರು

ದೆಹರಾದೂನ್​: ಉತ್ತರಾಖಂಡ್‌ನ ಕಂಫ್ಟಿ ಫಾಲ್ಸ್ ಬಳಿ ತೆರಳುತ್ತಿದ್ದ ಯೋಧರ ಬಸ್​ ಭಾರಿ ಅನಾಹುತದಿಂದ ತಪ್ಪಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬೀಳುತ್ತಿದ್ದ ಬಸ್‌ನಲ್ಲಿದ್ದ ಯೋಧರು ಅದೃಷ್ಟವಶಾತ್​ ಪಾರಾಗಿದ್ದಾರೆ. ITBP ಪಡೆಯ ಸುಮಾರು 25ರಿಂದ 30 ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಬಸ್ ಅದರ ಪಕ್ಕದಲ್ಲೇ ಇದ್ದ ಪ್ರಪಾತಕ್ಕೆ ಜಾರಲು ಮುಂದಾಗಿತ್ತು. ಬಸ್‌ನ ಮುಂದಿನ ಟೈರ್‌ಗಳು ಪ್ರಪಾತದ ಕಡೆ ನುಗ್ಗಿದ್ದ ಹಿನ್ನೆಲೆಯಲ್ಲಿ ವಾಹನದ ಇಂಜಿನ್ ನೆಲಕ್ಕೆ ತಾಗಿ ಅರ್ಧ ಬಸ್ ಗಾಳಿಯಲ್ಲೇ ತೇಲತೊಡಗಿತು. […]

ಜಸ್ಟ್​ ಮಿಸ್​: ಪ್ರಪಾತಕ್ಕೆ ಬೀಳ್ತಿದ್ದ 30 ಯೋಧರು ಪ್ರಾಣಾಪಾಯದಿಂದ ಪಾರು
KUSHAL V
| Edited By: ಸಾಧು ಶ್ರೀನಾಥ್​|

Updated on: Oct 08, 2020 | 6:04 PM

Share

ದೆಹರಾದೂನ್​: ಉತ್ತರಾಖಂಡ್‌ನ ಕಂಫ್ಟಿ ಫಾಲ್ಸ್ ಬಳಿ ತೆರಳುತ್ತಿದ್ದ ಯೋಧರ ಬಸ್​ ಭಾರಿ ಅನಾಹುತದಿಂದ ತಪ್ಪಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬೀಳುತ್ತಿದ್ದ ಬಸ್‌ನಲ್ಲಿದ್ದ ಯೋಧರು ಅದೃಷ್ಟವಶಾತ್​ ಪಾರಾಗಿದ್ದಾರೆ.

ITBP ಪಡೆಯ ಸುಮಾರು 25ರಿಂದ 30 ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಬಸ್ ಅದರ ಪಕ್ಕದಲ್ಲೇ ಇದ್ದ ಪ್ರಪಾತಕ್ಕೆ ಜಾರಲು ಮುಂದಾಗಿತ್ತು. ಬಸ್‌ನ ಮುಂದಿನ ಟೈರ್‌ಗಳು ಪ್ರಪಾತದ ಕಡೆ ನುಗ್ಗಿದ್ದ ಹಿನ್ನೆಲೆಯಲ್ಲಿ ವಾಹನದ ಇಂಜಿನ್ ನೆಲಕ್ಕೆ ತಾಗಿ ಅರ್ಧ ಬಸ್ ಗಾಳಿಯಲ್ಲೇ ತೇಲತೊಡಗಿತು. ಕೂಡಲೇ, ಸಮಯಪ್ರಜ್ಞೆ ಮೆರೆದ ಯೋಧರು ಬಸ್‌ನಿಂದ ಕೆಳಗಡೆ ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Follow Us
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ