AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್ಟ್​ ಮಿಸ್​: ಪ್ರಪಾತಕ್ಕೆ ಬೀಳ್ತಿದ್ದ 30 ಯೋಧರು ಪ್ರಾಣಾಪಾಯದಿಂದ ಪಾರು

ದೆಹರಾದೂನ್​: ಉತ್ತರಾಖಂಡ್‌ನ ಕಂಫ್ಟಿ ಫಾಲ್ಸ್ ಬಳಿ ತೆರಳುತ್ತಿದ್ದ ಯೋಧರ ಬಸ್​ ಭಾರಿ ಅನಾಹುತದಿಂದ ತಪ್ಪಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬೀಳುತ್ತಿದ್ದ ಬಸ್‌ನಲ್ಲಿದ್ದ ಯೋಧರು ಅದೃಷ್ಟವಶಾತ್​ ಪಾರಾಗಿದ್ದಾರೆ. ITBP ಪಡೆಯ ಸುಮಾರು 25ರಿಂದ 30 ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಬಸ್ ಅದರ ಪಕ್ಕದಲ್ಲೇ ಇದ್ದ ಪ್ರಪಾತಕ್ಕೆ ಜಾರಲು ಮುಂದಾಗಿತ್ತು. ಬಸ್‌ನ ಮುಂದಿನ ಟೈರ್‌ಗಳು ಪ್ರಪಾತದ ಕಡೆ ನುಗ್ಗಿದ್ದ ಹಿನ್ನೆಲೆಯಲ್ಲಿ ವಾಹನದ ಇಂಜಿನ್ ನೆಲಕ್ಕೆ ತಾಗಿ ಅರ್ಧ ಬಸ್ ಗಾಳಿಯಲ್ಲೇ ತೇಲತೊಡಗಿತು. […]

ಜಸ್ಟ್​ ಮಿಸ್​: ಪ್ರಪಾತಕ್ಕೆ ಬೀಳ್ತಿದ್ದ 30 ಯೋಧರು ಪ್ರಾಣಾಪಾಯದಿಂದ ಪಾರು
KUSHAL V
| Edited By: |

Updated on: Oct 08, 2020 | 6:04 PM

Share

ದೆಹರಾದೂನ್​: ಉತ್ತರಾಖಂಡ್‌ನ ಕಂಫ್ಟಿ ಫಾಲ್ಸ್ ಬಳಿ ತೆರಳುತ್ತಿದ್ದ ಯೋಧರ ಬಸ್​ ಭಾರಿ ಅನಾಹುತದಿಂದ ತಪ್ಪಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬೀಳುತ್ತಿದ್ದ ಬಸ್‌ನಲ್ಲಿದ್ದ ಯೋಧರು ಅದೃಷ್ಟವಶಾತ್​ ಪಾರಾಗಿದ್ದಾರೆ.

ITBP ಪಡೆಯ ಸುಮಾರು 25ರಿಂದ 30 ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಬಸ್ ಅದರ ಪಕ್ಕದಲ್ಲೇ ಇದ್ದ ಪ್ರಪಾತಕ್ಕೆ ಜಾರಲು ಮುಂದಾಗಿತ್ತು. ಬಸ್‌ನ ಮುಂದಿನ ಟೈರ್‌ಗಳು ಪ್ರಪಾತದ ಕಡೆ ನುಗ್ಗಿದ್ದ ಹಿನ್ನೆಲೆಯಲ್ಲಿ ವಾಹನದ ಇಂಜಿನ್ ನೆಲಕ್ಕೆ ತಾಗಿ ಅರ್ಧ ಬಸ್ ಗಾಳಿಯಲ್ಲೇ ತೇಲತೊಡಗಿತು. ಕೂಡಲೇ, ಸಮಯಪ್ರಜ್ಞೆ ಮೆರೆದ ಯೋಧರು ಬಸ್‌ನಿಂದ ಕೆಳಗಡೆ ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ