AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್ಟ್​ ಮಿಸ್​: ಪ್ರಪಾತಕ್ಕೆ ಬೀಳ್ತಿದ್ದ 30 ಯೋಧರು ಪ್ರಾಣಾಪಾಯದಿಂದ ಪಾರು

ದೆಹರಾದೂನ್​: ಉತ್ತರಾಖಂಡ್‌ನ ಕಂಫ್ಟಿ ಫಾಲ್ಸ್ ಬಳಿ ತೆರಳುತ್ತಿದ್ದ ಯೋಧರ ಬಸ್​ ಭಾರಿ ಅನಾಹುತದಿಂದ ತಪ್ಪಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬೀಳುತ್ತಿದ್ದ ಬಸ್‌ನಲ್ಲಿದ್ದ ಯೋಧರು ಅದೃಷ್ಟವಶಾತ್​ ಪಾರಾಗಿದ್ದಾರೆ. ITBP ಪಡೆಯ ಸುಮಾರು 25ರಿಂದ 30 ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಬಸ್ ಅದರ ಪಕ್ಕದಲ್ಲೇ ಇದ್ದ ಪ್ರಪಾತಕ್ಕೆ ಜಾರಲು ಮುಂದಾಗಿತ್ತು. ಬಸ್‌ನ ಮುಂದಿನ ಟೈರ್‌ಗಳು ಪ್ರಪಾತದ ಕಡೆ ನುಗ್ಗಿದ್ದ ಹಿನ್ನೆಲೆಯಲ್ಲಿ ವಾಹನದ ಇಂಜಿನ್ ನೆಲಕ್ಕೆ ತಾಗಿ ಅರ್ಧ ಬಸ್ ಗಾಳಿಯಲ್ಲೇ ತೇಲತೊಡಗಿತು. […]

ಜಸ್ಟ್​ ಮಿಸ್​: ಪ್ರಪಾತಕ್ಕೆ ಬೀಳ್ತಿದ್ದ 30 ಯೋಧರು ಪ್ರಾಣಾಪಾಯದಿಂದ ಪಾರು
KUSHAL V
| Edited By: ಸಾಧು ಶ್ರೀನಾಥ್​|

Updated on: Oct 08, 2020 | 6:04 PM

Share

ದೆಹರಾದೂನ್​: ಉತ್ತರಾಖಂಡ್‌ನ ಕಂಫ್ಟಿ ಫಾಲ್ಸ್ ಬಳಿ ತೆರಳುತ್ತಿದ್ದ ಯೋಧರ ಬಸ್​ ಭಾರಿ ಅನಾಹುತದಿಂದ ತಪ್ಪಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬೀಳುತ್ತಿದ್ದ ಬಸ್‌ನಲ್ಲಿದ್ದ ಯೋಧರು ಅದೃಷ್ಟವಶಾತ್​ ಪಾರಾಗಿದ್ದಾರೆ.

ITBP ಪಡೆಯ ಸುಮಾರು 25ರಿಂದ 30 ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಬಸ್ ಅದರ ಪಕ್ಕದಲ್ಲೇ ಇದ್ದ ಪ್ರಪಾತಕ್ಕೆ ಜಾರಲು ಮುಂದಾಗಿತ್ತು. ಬಸ್‌ನ ಮುಂದಿನ ಟೈರ್‌ಗಳು ಪ್ರಪಾತದ ಕಡೆ ನುಗ್ಗಿದ್ದ ಹಿನ್ನೆಲೆಯಲ್ಲಿ ವಾಹನದ ಇಂಜಿನ್ ನೆಲಕ್ಕೆ ತಾಗಿ ಅರ್ಧ ಬಸ್ ಗಾಳಿಯಲ್ಲೇ ತೇಲತೊಡಗಿತು. ಕೂಡಲೇ, ಸಮಯಪ್ರಜ್ಞೆ ಮೆರೆದ ಯೋಧರು ಬಸ್‌ನಿಂದ ಕೆಳಗಡೆ ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ