AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್ಟ್​ ಮಿಸ್​: ಪ್ರಪಾತಕ್ಕೆ ಬೀಳ್ತಿದ್ದ 30 ಯೋಧರು ಪ್ರಾಣಾಪಾಯದಿಂದ ಪಾರು

ದೆಹರಾದೂನ್​: ಉತ್ತರಾಖಂಡ್‌ನ ಕಂಫ್ಟಿ ಫಾಲ್ಸ್ ಬಳಿ ತೆರಳುತ್ತಿದ್ದ ಯೋಧರ ಬಸ್​ ಭಾರಿ ಅನಾಹುತದಿಂದ ತಪ್ಪಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬೀಳುತ್ತಿದ್ದ ಬಸ್‌ನಲ್ಲಿದ್ದ ಯೋಧರು ಅದೃಷ್ಟವಶಾತ್​ ಪಾರಾಗಿದ್ದಾರೆ. ITBP ಪಡೆಯ ಸುಮಾರು 25ರಿಂದ 30 ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಬಸ್ ಅದರ ಪಕ್ಕದಲ್ಲೇ ಇದ್ದ ಪ್ರಪಾತಕ್ಕೆ ಜಾರಲು ಮುಂದಾಗಿತ್ತು. ಬಸ್‌ನ ಮುಂದಿನ ಟೈರ್‌ಗಳು ಪ್ರಪಾತದ ಕಡೆ ನುಗ್ಗಿದ್ದ ಹಿನ್ನೆಲೆಯಲ್ಲಿ ವಾಹನದ ಇಂಜಿನ್ ನೆಲಕ್ಕೆ ತಾಗಿ ಅರ್ಧ ಬಸ್ ಗಾಳಿಯಲ್ಲೇ ತೇಲತೊಡಗಿತು. […]

ಜಸ್ಟ್​ ಮಿಸ್​: ಪ್ರಪಾತಕ್ಕೆ ಬೀಳ್ತಿದ್ದ 30 ಯೋಧರು ಪ್ರಾಣಾಪಾಯದಿಂದ ಪಾರು
KUSHAL V
| Edited By: |

Updated on: Oct 08, 2020 | 6:04 PM

Share

ದೆಹರಾದೂನ್​: ಉತ್ತರಾಖಂಡ್‌ನ ಕಂಫ್ಟಿ ಫಾಲ್ಸ್ ಬಳಿ ತೆರಳುತ್ತಿದ್ದ ಯೋಧರ ಬಸ್​ ಭಾರಿ ಅನಾಹುತದಿಂದ ತಪ್ಪಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬೀಳುತ್ತಿದ್ದ ಬಸ್‌ನಲ್ಲಿದ್ದ ಯೋಧರು ಅದೃಷ್ಟವಶಾತ್​ ಪಾರಾಗಿದ್ದಾರೆ.

ITBP ಪಡೆಯ ಸುಮಾರು 25ರಿಂದ 30 ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಬಸ್ ಅದರ ಪಕ್ಕದಲ್ಲೇ ಇದ್ದ ಪ್ರಪಾತಕ್ಕೆ ಜಾರಲು ಮುಂದಾಗಿತ್ತು. ಬಸ್‌ನ ಮುಂದಿನ ಟೈರ್‌ಗಳು ಪ್ರಪಾತದ ಕಡೆ ನುಗ್ಗಿದ್ದ ಹಿನ್ನೆಲೆಯಲ್ಲಿ ವಾಹನದ ಇಂಜಿನ್ ನೆಲಕ್ಕೆ ತಾಗಿ ಅರ್ಧ ಬಸ್ ಗಾಳಿಯಲ್ಲೇ ತೇಲತೊಡಗಿತು. ಕೂಡಲೇ, ಸಮಯಪ್ರಜ್ಞೆ ಮೆರೆದ ಯೋಧರು ಬಸ್‌ನಿಂದ ಕೆಳಗಡೆ ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ