AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್ಟ್​ ಮಿಸ್​: ಪ್ರಪಾತಕ್ಕೆ ಬೀಳ್ತಿದ್ದ 30 ಯೋಧರು ಪ್ರಾಣಾಪಾಯದಿಂದ ಪಾರು

ದೆಹರಾದೂನ್​: ಉತ್ತರಾಖಂಡ್‌ನ ಕಂಫ್ಟಿ ಫಾಲ್ಸ್ ಬಳಿ ತೆರಳುತ್ತಿದ್ದ ಯೋಧರ ಬಸ್​ ಭಾರಿ ಅನಾಹುತದಿಂದ ತಪ್ಪಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬೀಳುತ್ತಿದ್ದ ಬಸ್‌ನಲ್ಲಿದ್ದ ಯೋಧರು ಅದೃಷ್ಟವಶಾತ್​ ಪಾರಾಗಿದ್ದಾರೆ. ITBP ಪಡೆಯ ಸುಮಾರು 25ರಿಂದ 30 ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಬಸ್ ಅದರ ಪಕ್ಕದಲ್ಲೇ ಇದ್ದ ಪ್ರಪಾತಕ್ಕೆ ಜಾರಲು ಮುಂದಾಗಿತ್ತು. ಬಸ್‌ನ ಮುಂದಿನ ಟೈರ್‌ಗಳು ಪ್ರಪಾತದ ಕಡೆ ನುಗ್ಗಿದ್ದ ಹಿನ್ನೆಲೆಯಲ್ಲಿ ವಾಹನದ ಇಂಜಿನ್ ನೆಲಕ್ಕೆ ತಾಗಿ ಅರ್ಧ ಬಸ್ ಗಾಳಿಯಲ್ಲೇ ತೇಲತೊಡಗಿತು. […]

ಜಸ್ಟ್​ ಮಿಸ್​: ಪ್ರಪಾತಕ್ಕೆ ಬೀಳ್ತಿದ್ದ 30 ಯೋಧರು ಪ್ರಾಣಾಪಾಯದಿಂದ ಪಾರು
KUSHAL V
| Edited By: ಸಾಧು ಶ್ರೀನಾಥ್​|

Updated on: Oct 08, 2020 | 6:04 PM

Share

ದೆಹರಾದೂನ್​: ಉತ್ತರಾಖಂಡ್‌ನ ಕಂಫ್ಟಿ ಫಾಲ್ಸ್ ಬಳಿ ತೆರಳುತ್ತಿದ್ದ ಯೋಧರ ಬಸ್​ ಭಾರಿ ಅನಾಹುತದಿಂದ ತಪ್ಪಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬೀಳುತ್ತಿದ್ದ ಬಸ್‌ನಲ್ಲಿದ್ದ ಯೋಧರು ಅದೃಷ್ಟವಶಾತ್​ ಪಾರಾಗಿದ್ದಾರೆ.

ITBP ಪಡೆಯ ಸುಮಾರು 25ರಿಂದ 30 ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಬಸ್ ಅದರ ಪಕ್ಕದಲ್ಲೇ ಇದ್ದ ಪ್ರಪಾತಕ್ಕೆ ಜಾರಲು ಮುಂದಾಗಿತ್ತು. ಬಸ್‌ನ ಮುಂದಿನ ಟೈರ್‌ಗಳು ಪ್ರಪಾತದ ಕಡೆ ನುಗ್ಗಿದ್ದ ಹಿನ್ನೆಲೆಯಲ್ಲಿ ವಾಹನದ ಇಂಜಿನ್ ನೆಲಕ್ಕೆ ತಾಗಿ ಅರ್ಧ ಬಸ್ ಗಾಳಿಯಲ್ಲೇ ತೇಲತೊಡಗಿತು. ಕೂಡಲೇ, ಸಮಯಪ್ರಜ್ಞೆ ಮೆರೆದ ಯೋಧರು ಬಸ್‌ನಿಂದ ಕೆಳಗಡೆ ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು