AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಇತಿಹಾಸದಲ್ಲಿಯೇ ಇಂದು ಕರಾಳ ದಿನ: ಕಾಂಗ್ರೆಸ್

ಮುಂಬೈ:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂದು ಕರಾಳ ದಿನ ಆಗಿದೆ. ಯಾವುದೇ ಶಿಷ್ಟಾಚಾರ ಪಾಲಿಸದೆ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಜಾಪ್ರಭುತ್ವವನ್ನು ಬಿಜೆಪಿ ಅಣಕ ಮಾಡಿದೆ ಎಂದು ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಸುದ್ದಿಗೋಷ್ಠಿ ತಿಳಿಸಿದ್ದಾರೆ. ನಾವು ಸರ್ಕಾರ ರಚಿಸಲು ಸಿದ್ಧರಾಗಿದ್ದೆವು. ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ದೊಡ್ಡ ಹಗರಣಕ್ಕೆ ಸಮವಾಗಿದೆ. ರಾಜ್ಯಪಾಲರು ಕೇವಲ ಬಿಜೆಪಿಗೆ ಮಾತ್ರ ಸಮಯ ನೀಡ್ತಾರೆ. ನಾವು ಕಾನೂನು ಹೋರಾಟ ಮಾಡ್ತೇವೆ ಎಂದು ಅವರು ಹೇಳಿದರು. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಮೈತ್ರಿ ಸದೃಢವಾಗಿದೆ. ನಮ್ಮ […]

ಮಹಾರಾಷ್ಟ್ರ ಇತಿಹಾಸದಲ್ಲಿಯೇ ಇಂದು ಕರಾಳ ದಿನ: ಕಾಂಗ್ರೆಸ್
ಸಾಧು ಶ್ರೀನಾಥ್​
|

Updated on:Nov 23, 2019 | 3:34 PM

Share

ಮುಂಬೈ:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂದು ಕರಾಳ ದಿನ ಆಗಿದೆ. ಯಾವುದೇ ಶಿಷ್ಟಾಚಾರ ಪಾಲಿಸದೆ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಜಾಪ್ರಭುತ್ವವನ್ನು ಬಿಜೆಪಿ ಅಣಕ ಮಾಡಿದೆ ಎಂದು ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಸುದ್ದಿಗೋಷ್ಠಿ ತಿಳಿಸಿದ್ದಾರೆ.

ನಾವು ಸರ್ಕಾರ ರಚಿಸಲು ಸಿದ್ಧರಾಗಿದ್ದೆವು. ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ದೊಡ್ಡ ಹಗರಣಕ್ಕೆ ಸಮವಾಗಿದೆ. ರಾಜ್ಯಪಾಲರು ಕೇವಲ ಬಿಜೆಪಿಗೆ ಮಾತ್ರ ಸಮಯ ನೀಡ್ತಾರೆ. ನಾವು ಕಾನೂನು ಹೋರಾಟ ಮಾಡ್ತೇವೆ ಎಂದು ಅವರು ಹೇಳಿದರು.

ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಮೈತ್ರಿ ಸದೃಢವಾಗಿದೆ. ನಮ್ಮ ಶಾಸಕರ ಪೈಕಿ ಇಬ್ಬರು ಊರಿಗೆ ಹೋಗಿದ್ದು ಇಂದು ಸಂಜೆಗೆ ವಾಪಸಾಗುತ್ತಾರೆ. ಏನೇ ಆಗಲಿ ಬಿಜೆಪಿ ಮಂಡಿಸುವ ವಿಶ್ವಾಸ ಮತ ಯಾಚನೆ ನಿರ್ಣಯವನ್ನು ನಾವು ಸೋಲಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ತಿಳಿಸಿದ್ದಾರೆ. ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಉಪಸ್ಥಿತರಿದ್ದರು.

Published On - 2:00 pm, Sat, 23 November 19

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ