AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಇತಿಹಾಸದಲ್ಲಿಯೇ ಇಂದು ಕರಾಳ ದಿನ: ಕಾಂಗ್ರೆಸ್

ಮುಂಬೈ:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂದು ಕರಾಳ ದಿನ ಆಗಿದೆ. ಯಾವುದೇ ಶಿಷ್ಟಾಚಾರ ಪಾಲಿಸದೆ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಜಾಪ್ರಭುತ್ವವನ್ನು ಬಿಜೆಪಿ ಅಣಕ ಮಾಡಿದೆ ಎಂದು ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಸುದ್ದಿಗೋಷ್ಠಿ ತಿಳಿಸಿದ್ದಾರೆ. ನಾವು ಸರ್ಕಾರ ರಚಿಸಲು ಸಿದ್ಧರಾಗಿದ್ದೆವು. ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ದೊಡ್ಡ ಹಗರಣಕ್ಕೆ ಸಮವಾಗಿದೆ. ರಾಜ್ಯಪಾಲರು ಕೇವಲ ಬಿಜೆಪಿಗೆ ಮಾತ್ರ ಸಮಯ ನೀಡ್ತಾರೆ. ನಾವು ಕಾನೂನು ಹೋರಾಟ ಮಾಡ್ತೇವೆ ಎಂದು ಅವರು ಹೇಳಿದರು. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಮೈತ್ರಿ ಸದೃಢವಾಗಿದೆ. ನಮ್ಮ […]

ಮಹಾರಾಷ್ಟ್ರ ಇತಿಹಾಸದಲ್ಲಿಯೇ ಇಂದು ಕರಾಳ ದಿನ: ಕಾಂಗ್ರೆಸ್
ಸಾಧು ಶ್ರೀನಾಥ್​
|

Updated on:Nov 23, 2019 | 3:34 PM

Share

ಮುಂಬೈ:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂದು ಕರಾಳ ದಿನ ಆಗಿದೆ. ಯಾವುದೇ ಶಿಷ್ಟಾಚಾರ ಪಾಲಿಸದೆ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಜಾಪ್ರಭುತ್ವವನ್ನು ಬಿಜೆಪಿ ಅಣಕ ಮಾಡಿದೆ ಎಂದು ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಸುದ್ದಿಗೋಷ್ಠಿ ತಿಳಿಸಿದ್ದಾರೆ.

ನಾವು ಸರ್ಕಾರ ರಚಿಸಲು ಸಿದ್ಧರಾಗಿದ್ದೆವು. ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ದೊಡ್ಡ ಹಗರಣಕ್ಕೆ ಸಮವಾಗಿದೆ. ರಾಜ್ಯಪಾಲರು ಕೇವಲ ಬಿಜೆಪಿಗೆ ಮಾತ್ರ ಸಮಯ ನೀಡ್ತಾರೆ. ನಾವು ಕಾನೂನು ಹೋರಾಟ ಮಾಡ್ತೇವೆ ಎಂದು ಅವರು ಹೇಳಿದರು.

ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಮೈತ್ರಿ ಸದೃಢವಾಗಿದೆ. ನಮ್ಮ ಶಾಸಕರ ಪೈಕಿ ಇಬ್ಬರು ಊರಿಗೆ ಹೋಗಿದ್ದು ಇಂದು ಸಂಜೆಗೆ ವಾಪಸಾಗುತ್ತಾರೆ. ಏನೇ ಆಗಲಿ ಬಿಜೆಪಿ ಮಂಡಿಸುವ ವಿಶ್ವಾಸ ಮತ ಯಾಚನೆ ನಿರ್ಣಯವನ್ನು ನಾವು ಸೋಲಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ತಿಳಿಸಿದ್ದಾರೆ. ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಉಪಸ್ಥಿತರಿದ್ದರು.

Published On - 2:00 pm, Sat, 23 November 19

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ