AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಹೊಡೆದು ಜೈಲುಪಾಲಾಗಿ.. ಕಸ್ಟಡಿಯಲ್ಲಿದ್ದಾಗಲೇ ನೇಣಿಗೆ ಶರಣಾದ ತಹಶೀಲ್ದಾರ್

ಹೈದರಾಬಾದ್‌: ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದು ಜೈಲುಪಾಲಾಗಿದ್ದ ತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನ ಚಂಚಲಗೂಡ ಕಾರಾಗೃಹದಲ್ಲಿ ನಡೆದಿದೆ. ಹೈದರಾಬಾದ್ ಬಳಿಯ ಕೀಸರದಲ್ಲಿ ಲಂಚ ಪಡೆದು‌ ಜೈಲುಪಾಲಾಗಿದ್ದ ತಹಶೀಲ್ದಾರ್​ ನಾಗರಾಜ 2 ದಿನದ ಹಿಂದೆ ನೇಣಿಗೆ ಶರಣಾಗಿದ್ದಾರೆ. ಸರ್ಕಾರಿ ಜಮೀನಿನ ಹಕ್ಮು ಬದಲಾವಣೆಗಾಗಿ 2 ಕೋಟಿಗೂ ಅಧಿಕ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೀಸರ ತಹಶೀಲ್ದಾರ್​ ನಾಗರಾಜ ಲಂಚ ಪಡೆಯುವಾಗ ACB ಬಲೆಗೆ ಬಿದ್ದು ಜೈಲುಪಾಲಾಗಿದ್ದರು. ನಾಗರಾಜ ಕಳೆದ 2 ತಿಂಗಳಿನಿಂದ ಹೈದರಾಬಾದ್‌ನ ಚಂಚಲಗೂಡ ಜೈಲಿನಲ್ಲಿ ವಿಚಾರಾಣಾಧೀನ ಕೈದಿಯಾಗಿದ್ದರು. […]

ಲಂಚ ಹೊಡೆದು ಜೈಲುಪಾಲಾಗಿ.. ಕಸ್ಟಡಿಯಲ್ಲಿದ್ದಾಗಲೇ ನೇಣಿಗೆ ಶರಣಾದ ತಹಶೀಲ್ದಾರ್
KUSHAL V
| Edited By: |

Updated on:Oct 16, 2020 | 2:47 PM

Share

ಹೈದರಾಬಾದ್‌: ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದು ಜೈಲುಪಾಲಾಗಿದ್ದ ತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನ ಚಂಚಲಗೂಡ ಕಾರಾಗೃಹದಲ್ಲಿ ನಡೆದಿದೆ. ಹೈದರಾಬಾದ್ ಬಳಿಯ ಕೀಸರದಲ್ಲಿ ಲಂಚ ಪಡೆದು‌ ಜೈಲುಪಾಲಾಗಿದ್ದ ತಹಶೀಲ್ದಾರ್​ ನಾಗರಾಜ 2 ದಿನದ ಹಿಂದೆ ನೇಣಿಗೆ ಶರಣಾಗಿದ್ದಾರೆ.

ಸರ್ಕಾರಿ ಜಮೀನಿನ ಹಕ್ಮು ಬದಲಾವಣೆಗಾಗಿ 2 ಕೋಟಿಗೂ ಅಧಿಕ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೀಸರ ತಹಶೀಲ್ದಾರ್​ ನಾಗರಾಜ ಲಂಚ ಪಡೆಯುವಾಗ ACB ಬಲೆಗೆ ಬಿದ್ದು ಜೈಲುಪಾಲಾಗಿದ್ದರು. ನಾಗರಾಜ ಕಳೆದ 2 ತಿಂಗಳಿನಿಂದ ಹೈದರಾಬಾದ್‌ನ ಚಂಚಲಗೂಡ ಜೈಲಿನಲ್ಲಿ ವಿಚಾರಾಣಾಧೀನ ಕೈದಿಯಾಗಿದ್ದರು.

ಇದೀಗ, ಕಸ್ಟೋಡಿಯಲ್‌ ಡೆತ್ ಎಂದು ಪ್ರಕರಣ ದಾಖಲಿಸಿಕೊಂಡ ಡಬೀರಪುರ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ. ಪೊಲೀಸರಿಂದ ಆತ್ಮಹತ್ಯೆಗೆ ಮೊದಲು ನಾಗರಾಜ ಇದ್ದ ಸ್ಥಿತಿಗತಿಯ ಬಗ್ಗೆ ಜೈಲು ಅಧಿಕಾರಿಗಳು ಹಾಗೂ ಸಹ ಕೈದಿಗಳ ವಿಚಾರಣೆ ನಡೆಸಲಾಗುತ್ತಿದೆ.

Published On - 2:46 pm, Fri, 16 October 20

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ