AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಹೊಡೆದು ಜೈಲುಪಾಲಾಗಿ.. ಕಸ್ಟಡಿಯಲ್ಲಿದ್ದಾಗಲೇ ನೇಣಿಗೆ ಶರಣಾದ ತಹಶೀಲ್ದಾರ್

ಹೈದರಾಬಾದ್‌: ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದು ಜೈಲುಪಾಲಾಗಿದ್ದ ತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನ ಚಂಚಲಗೂಡ ಕಾರಾಗೃಹದಲ್ಲಿ ನಡೆದಿದೆ. ಹೈದರಾಬಾದ್ ಬಳಿಯ ಕೀಸರದಲ್ಲಿ ಲಂಚ ಪಡೆದು‌ ಜೈಲುಪಾಲಾಗಿದ್ದ ತಹಶೀಲ್ದಾರ್​ ನಾಗರಾಜ 2 ದಿನದ ಹಿಂದೆ ನೇಣಿಗೆ ಶರಣಾಗಿದ್ದಾರೆ. ಸರ್ಕಾರಿ ಜಮೀನಿನ ಹಕ್ಮು ಬದಲಾವಣೆಗಾಗಿ 2 ಕೋಟಿಗೂ ಅಧಿಕ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೀಸರ ತಹಶೀಲ್ದಾರ್​ ನಾಗರಾಜ ಲಂಚ ಪಡೆಯುವಾಗ ACB ಬಲೆಗೆ ಬಿದ್ದು ಜೈಲುಪಾಲಾಗಿದ್ದರು. ನಾಗರಾಜ ಕಳೆದ 2 ತಿಂಗಳಿನಿಂದ ಹೈದರಾಬಾದ್‌ನ ಚಂಚಲಗೂಡ ಜೈಲಿನಲ್ಲಿ ವಿಚಾರಾಣಾಧೀನ ಕೈದಿಯಾಗಿದ್ದರು. […]

ಲಂಚ ಹೊಡೆದು ಜೈಲುಪಾಲಾಗಿ.. ಕಸ್ಟಡಿಯಲ್ಲಿದ್ದಾಗಲೇ ನೇಣಿಗೆ ಶರಣಾದ ತಹಶೀಲ್ದಾರ್
KUSHAL V
| Edited By: |

Updated on:Oct 16, 2020 | 2:47 PM

Share

ಹೈದರಾಬಾದ್‌: ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದು ಜೈಲುಪಾಲಾಗಿದ್ದ ತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನ ಚಂಚಲಗೂಡ ಕಾರಾಗೃಹದಲ್ಲಿ ನಡೆದಿದೆ. ಹೈದರಾಬಾದ್ ಬಳಿಯ ಕೀಸರದಲ್ಲಿ ಲಂಚ ಪಡೆದು‌ ಜೈಲುಪಾಲಾಗಿದ್ದ ತಹಶೀಲ್ದಾರ್​ ನಾಗರಾಜ 2 ದಿನದ ಹಿಂದೆ ನೇಣಿಗೆ ಶರಣಾಗಿದ್ದಾರೆ.

ಸರ್ಕಾರಿ ಜಮೀನಿನ ಹಕ್ಮು ಬದಲಾವಣೆಗಾಗಿ 2 ಕೋಟಿಗೂ ಅಧಿಕ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೀಸರ ತಹಶೀಲ್ದಾರ್​ ನಾಗರಾಜ ಲಂಚ ಪಡೆಯುವಾಗ ACB ಬಲೆಗೆ ಬಿದ್ದು ಜೈಲುಪಾಲಾಗಿದ್ದರು. ನಾಗರಾಜ ಕಳೆದ 2 ತಿಂಗಳಿನಿಂದ ಹೈದರಾಬಾದ್‌ನ ಚಂಚಲಗೂಡ ಜೈಲಿನಲ್ಲಿ ವಿಚಾರಾಣಾಧೀನ ಕೈದಿಯಾಗಿದ್ದರು.

ಇದೀಗ, ಕಸ್ಟೋಡಿಯಲ್‌ ಡೆತ್ ಎಂದು ಪ್ರಕರಣ ದಾಖಲಿಸಿಕೊಂಡ ಡಬೀರಪುರ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ. ಪೊಲೀಸರಿಂದ ಆತ್ಮಹತ್ಯೆಗೆ ಮೊದಲು ನಾಗರಾಜ ಇದ್ದ ಸ್ಥಿತಿಗತಿಯ ಬಗ್ಗೆ ಜೈಲು ಅಧಿಕಾರಿಗಳು ಹಾಗೂ ಸಹ ಕೈದಿಗಳ ವಿಚಾರಣೆ ನಡೆಸಲಾಗುತ್ತಿದೆ.

Published On - 2:46 pm, Fri, 16 October 20

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ