AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2008ರ ಜೈಪುರ ಬಾಂಬ್ ಸ್ಫೋಟ ಪ್ರಕರಣ: ನಾಲ್ವರಿಗೆ ಗಲ್ಲು ಶಿಕ್ಷೆ

ಜೈಪುರ: 2008ರಲ್ಲಿ ರಾಜಸ್ಥಾನದ ಜೈಪುರದಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಜೈಪುರದ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಅಪರಾಧಿಗಳಾದ ಸೈಫುರ್ ರಹಮಾನ್, ಸಾರ್ವರ್ ಅಜಾಮಿ, ಮೊಹಮದ್ ಸೈಫ್ ಮತ್ತು ಸಲ್ಮಾನ್​ಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ. 2008ರಲ್ಲಿ ರಾಜಸ್ಥಾನದ ಜೈಪುರದಲ್ಲಿ ಸರಣಿ ಬಾಂಬ್ ಸ್ಫೋಟವಾಗಿತ್ತು. ಸುಮಾರು 71 ಜನ ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿದ್ದರು. 185ಕ್ಕೂ ಹೆಚ್ಚು ಜನ ಘಟನೆಯಲ್ಲಿ ಗಾಯಗೊಂಡಿದ್ದರು.

2008ರ ಜೈಪುರ ಬಾಂಬ್ ಸ್ಫೋಟ ಪ್ರಕರಣ: ನಾಲ್ವರಿಗೆ ಗಲ್ಲು ಶಿಕ್ಷೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 20, 2019 | 6:55 PM

Share

ಜೈಪುರ: 2008ರಲ್ಲಿ ರಾಜಸ್ಥಾನದ ಜೈಪುರದಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಜೈಪುರದ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಅಪರಾಧಿಗಳಾದ ಸೈಫುರ್ ರಹಮಾನ್, ಸಾರ್ವರ್ ಅಜಾಮಿ, ಮೊಹಮದ್ ಸೈಫ್ ಮತ್ತು ಸಲ್ಮಾನ್​ಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ.

2008ರಲ್ಲಿ ರಾಜಸ್ಥಾನದ ಜೈಪುರದಲ್ಲಿ ಸರಣಿ ಬಾಂಬ್ ಸ್ಫೋಟವಾಗಿತ್ತು. ಸುಮಾರು 71 ಜನ ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿದ್ದರು. 185ಕ್ಕೂ ಹೆಚ್ಚು ಜನ ಘಟನೆಯಲ್ಲಿ ಗಾಯಗೊಂಡಿದ್ದರು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು