AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನಲ್ಲೇ ಮೊದಲು: ಜೈಪುರದ ಶಿಶುವಿನಲ್ಲಿ ವಿರಳ ಅನುವಂಶಿಕ ಕಾಯಿಲೆ ಪತ್ತೆ

ಜೈಪುರ: ವೈದ್ಯಕೀಯ ಕ್ಷೇತ್ರದಲ್ಲಿ ವಿಭಿನ್ನವಾದ ಹಾಗೂ ಹಿಂದೆಂದೂ ಕೇಳರಿಯದ ರೋಗರುಜಿನ, ಕಾಯಿಲೆ ಮತ್ತು ಸೋಂಕುಗಳು ಪ್ರತಿನಿತ್ಯವೂ ಕಾಣಸಿಗುತ್ತಲೇ ಇರುತ್ತವೆ. ಅಂತೆಯೇ, ನವಜಾತ ಗಂಡು ಶಿಶುವಿನಲ್ಲಿ ತೀರಾ ಅಪರೂಪರದ ಅನುವಂಶಿಕ ಕಾಯಿಲೆಗಳು ಪತ್ತೆಯಾಗಿರುವ ಘಟನೆ ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವರದಿಯಾಗಿದೆ. ಹಸುಗೂಸಿನಲ್ಲಿ ಪೊಂಪೆ ಕಾಯಿಲೆ ಹಾಗೂ ಬೆನ್ನು ಮೂಳೆ ಸ್ನಾಯು ಕ್ಷೀಣತೆಯಂಥ (ಸ್ಪೈನಲ್​ ಮಸ್ಕ್ಯುಲರ್ ಅಟ್ರೋಫಿ) ಅಪರೂಪದ ಆನುವಂಶಿಕ ಕಾಯಿಲೆಗಳು ಪತ್ತೆಯಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಜೊತೆಗೆ, ನವಜಾತ ಶಿಶುವಿನಲ್ಲಿ ಒಮ್ಮೆಲೆಗೆ ಎರಡು ಅಪರೂಪದ ಆನುವಂಶಿಕ […]

ಜಗತ್ತಿನಲ್ಲೇ ಮೊದಲು: ಜೈಪುರದ ಶಿಶುವಿನಲ್ಲಿ ವಿರಳ ಅನುವಂಶಿಕ ಕಾಯಿಲೆ ಪತ್ತೆ
KUSHAL V
| Edited By: |

Updated on:Sep 10, 2020 | 2:34 PM

Share

ಜೈಪುರ: ವೈದ್ಯಕೀಯ ಕ್ಷೇತ್ರದಲ್ಲಿ ವಿಭಿನ್ನವಾದ ಹಾಗೂ ಹಿಂದೆಂದೂ ಕೇಳರಿಯದ ರೋಗರುಜಿನ, ಕಾಯಿಲೆ ಮತ್ತು ಸೋಂಕುಗಳು ಪ್ರತಿನಿತ್ಯವೂ ಕಾಣಸಿಗುತ್ತಲೇ ಇರುತ್ತವೆ. ಅಂತೆಯೇ, ನವಜಾತ ಗಂಡು ಶಿಶುವಿನಲ್ಲಿ ತೀರಾ ಅಪರೂಪರದ ಅನುವಂಶಿಕ ಕಾಯಿಲೆಗಳು ಪತ್ತೆಯಾಗಿರುವ ಘಟನೆ ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವರದಿಯಾಗಿದೆ.

ಹಸುಗೂಸಿನಲ್ಲಿ ಪೊಂಪೆ ಕಾಯಿಲೆ ಹಾಗೂ ಬೆನ್ನು ಮೂಳೆ ಸ್ನಾಯು ಕ್ಷೀಣತೆಯಂಥ (ಸ್ಪೈನಲ್​ ಮಸ್ಕ್ಯುಲರ್ ಅಟ್ರೋಫಿ) ಅಪರೂಪದ ಆನುವಂಶಿಕ ಕಾಯಿಲೆಗಳು ಪತ್ತೆಯಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಜೊತೆಗೆ, ನವಜಾತ ಶಿಶುವಿನಲ್ಲಿ ಒಮ್ಮೆಲೆಗೆ ಎರಡು ಅಪರೂಪದ ಆನುವಂಶಿಕ ಕಾಯಿಲೆಗಳು ಪತ್ತೆಯಾಗಿರುವುದು ಇಡೀ ಜಗತ್ತಿನಲ್ಲಿ ಇದೇ ಮೊದಲನೇ ಪ್ರಕರಣ ಎಂಬ ಮಾಹಿತಿ ಸಹ ನೀಡಿದ್ದಾರೆ.

ಪೊಂಪೆ ಕಾಯಿಲೆ ಹಸುಗೂಸಿನ ಚಯಾಪಚಯ ಕ್ರಿಯೆಗೆ ತೊಂದರೆ ಉಂಟುಮಾಡಿದರೆ ಬೆನ್ನು ಮೂಳೆ ಸ್ನಾಯು ಕ್ಷೀಣತೆ ಮಗುವಿನ ನರಮಂಡಲ ವ್ಯವಸ್ಥೆಗೆ ಮಾರಕವಾಗಿದೆ ಎಂದು ತಿಳಿದುಬಂದಿದೆ.

Published On - 1:54 pm, Thu, 10 September 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ