AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನಲ್ಲೇ ಮೊದಲು: ಜೈಪುರದ ಶಿಶುವಿನಲ್ಲಿ ವಿರಳ ಅನುವಂಶಿಕ ಕಾಯಿಲೆ ಪತ್ತೆ

ಜೈಪುರ: ವೈದ್ಯಕೀಯ ಕ್ಷೇತ್ರದಲ್ಲಿ ವಿಭಿನ್ನವಾದ ಹಾಗೂ ಹಿಂದೆಂದೂ ಕೇಳರಿಯದ ರೋಗರುಜಿನ, ಕಾಯಿಲೆ ಮತ್ತು ಸೋಂಕುಗಳು ಪ್ರತಿನಿತ್ಯವೂ ಕಾಣಸಿಗುತ್ತಲೇ ಇರುತ್ತವೆ. ಅಂತೆಯೇ, ನವಜಾತ ಗಂಡು ಶಿಶುವಿನಲ್ಲಿ ತೀರಾ ಅಪರೂಪರದ ಅನುವಂಶಿಕ ಕಾಯಿಲೆಗಳು ಪತ್ತೆಯಾಗಿರುವ ಘಟನೆ ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವರದಿಯಾಗಿದೆ. ಹಸುಗೂಸಿನಲ್ಲಿ ಪೊಂಪೆ ಕಾಯಿಲೆ ಹಾಗೂ ಬೆನ್ನು ಮೂಳೆ ಸ್ನಾಯು ಕ್ಷೀಣತೆಯಂಥ (ಸ್ಪೈನಲ್​ ಮಸ್ಕ್ಯುಲರ್ ಅಟ್ರೋಫಿ) ಅಪರೂಪದ ಆನುವಂಶಿಕ ಕಾಯಿಲೆಗಳು ಪತ್ತೆಯಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಜೊತೆಗೆ, ನವಜಾತ ಶಿಶುವಿನಲ್ಲಿ ಒಮ್ಮೆಲೆಗೆ ಎರಡು ಅಪರೂಪದ ಆನುವಂಶಿಕ […]

ಜಗತ್ತಿನಲ್ಲೇ ಮೊದಲು: ಜೈಪುರದ ಶಿಶುವಿನಲ್ಲಿ ವಿರಳ ಅನುವಂಶಿಕ ಕಾಯಿಲೆ ಪತ್ತೆ
KUSHAL V
| Edited By: |

Updated on:Sep 10, 2020 | 2:34 PM

Share

ಜೈಪುರ: ವೈದ್ಯಕೀಯ ಕ್ಷೇತ್ರದಲ್ಲಿ ವಿಭಿನ್ನವಾದ ಹಾಗೂ ಹಿಂದೆಂದೂ ಕೇಳರಿಯದ ರೋಗರುಜಿನ, ಕಾಯಿಲೆ ಮತ್ತು ಸೋಂಕುಗಳು ಪ್ರತಿನಿತ್ಯವೂ ಕಾಣಸಿಗುತ್ತಲೇ ಇರುತ್ತವೆ. ಅಂತೆಯೇ, ನವಜಾತ ಗಂಡು ಶಿಶುವಿನಲ್ಲಿ ತೀರಾ ಅಪರೂಪರದ ಅನುವಂಶಿಕ ಕಾಯಿಲೆಗಳು ಪತ್ತೆಯಾಗಿರುವ ಘಟನೆ ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವರದಿಯಾಗಿದೆ.

ಹಸುಗೂಸಿನಲ್ಲಿ ಪೊಂಪೆ ಕಾಯಿಲೆ ಹಾಗೂ ಬೆನ್ನು ಮೂಳೆ ಸ್ನಾಯು ಕ್ಷೀಣತೆಯಂಥ (ಸ್ಪೈನಲ್​ ಮಸ್ಕ್ಯುಲರ್ ಅಟ್ರೋಫಿ) ಅಪರೂಪದ ಆನುವಂಶಿಕ ಕಾಯಿಲೆಗಳು ಪತ್ತೆಯಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಜೊತೆಗೆ, ನವಜಾತ ಶಿಶುವಿನಲ್ಲಿ ಒಮ್ಮೆಲೆಗೆ ಎರಡು ಅಪರೂಪದ ಆನುವಂಶಿಕ ಕಾಯಿಲೆಗಳು ಪತ್ತೆಯಾಗಿರುವುದು ಇಡೀ ಜಗತ್ತಿನಲ್ಲಿ ಇದೇ ಮೊದಲನೇ ಪ್ರಕರಣ ಎಂಬ ಮಾಹಿತಿ ಸಹ ನೀಡಿದ್ದಾರೆ.

ಪೊಂಪೆ ಕಾಯಿಲೆ ಹಸುಗೂಸಿನ ಚಯಾಪಚಯ ಕ್ರಿಯೆಗೆ ತೊಂದರೆ ಉಂಟುಮಾಡಿದರೆ ಬೆನ್ನು ಮೂಳೆ ಸ್ನಾಯು ಕ್ಷೀಣತೆ ಮಗುವಿನ ನರಮಂಡಲ ವ್ಯವಸ್ಥೆಗೆ ಮಾರಕವಾಗಿದೆ ಎಂದು ತಿಳಿದುಬಂದಿದೆ.

Published On - 1:54 pm, Thu, 10 September 20

Follow Us
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು