AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಲಿಗಲ್ಲು: ಜಲ ಜೀವನ್ ಮಿಷನ್ ಯೋಜನೆ ಮೂಲಕ 12 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರು ಸರಬರಾಜು

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅವಿರತ ಪ್ರಯತ್ನಗಳು ದೇಶದ ಒಂಬತ್ತು ಲಕ್ಷ ಶಾಲೆಗಳು ಮತ್ತು ಒಂಬತ್ತು ಲಕ್ಷದ 39 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಟ್ಯಾಪ್ ನೀರು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕಾರಣವಾಗಿದೆ

ಮೈಲಿಗಲ್ಲು: ಜಲ ಜೀವನ್ ಮಿಷನ್ ಯೋಜನೆ ಮೂಲಕ 12 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರು ಸರಬರಾಜು
ಜಲ ಜೀವನ್ ಮಿಷನ್ ಯೋಜನೆ ಮೂಲಕ 12 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರು ಸರಬರಾಜು
ಸಾಧು ಶ್ರೀನಾಥ್​
|

Updated on: May 17, 2023 | 10:06 AM

Share

ಜಲ ಜೀವನ್ ಮಿಷನ್ (Jal Jeevan Mission) 12 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರು ಸರಬರಾಜು ಮಾಡುವ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. 2024 ರ ವೇಳೆಗೆ ಪ್ರತಿ ಗ್ರಾಮೀಣ (rural households) ಮನೆಗಳಿಗೂ ಖಚಿತವಾದ ನಲ್ಲಿ ನೀರು ಸರಬರಾಜು (Drinking Water) ಮಾಡುವ ಗುರಿಯೊಂದಿಗೆ 2019 ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಮಿಷನ್ ಅನ್ನು ಘೋಷಿಸಿದರು. ಮಿಷನ್ ಘೋಷಣೆಯ ಪ್ರಕಾರ, ಹಳ್ಳಿಗಳಲ್ಲಿ ಕೇವಲ ಮೂರು ಕೋಟಿ 23 ಲಕ್ಷ ಕುಟುಂಬಗಳು ಮಾತ್ರ ಪೈಪ್ ನೀರಿನ ಸಂಪರ್ಕವನ್ನು ಹೊಂದಿದ್ದವು. ಇಲ್ಲಿಯವರೆಗೆ ಐದು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳು 100 ಪ್ರತಿಶತ ವ್ಯಾಪ್ತಿಯನ್ನು ವರದಿ ಮಾಡಿವೆ ಎಂದು ಜಲಶಕ್ತಿ ಸಚಿವಾಲಯ ತಿಳಿಸಿದೆ. ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಗೋವಾ, ತೆಲಂಗಾಣ, ಹರಿಯಾಣ, ಗುಜರಾತ್, ಪಂಜಾಬ್, ಪುದುಚೇರಿ, ದಮನ್ ಮತ್ತು ದಿಯು ಮತ್ತು ದಾದ್ರಾ ಮತ್ತು ನಗರ ಹವೇಲಿ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅವಿರತ ಪ್ರಯತ್ನಗಳು ದೇಶದ ಒಂಬತ್ತು ಲಕ್ಷ ಶಾಲೆಗಳು ಮತ್ತು ಒಂಬತ್ತು ಲಕ್ಷದ 39 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಟ್ಯಾಪ್ ನೀರು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕಾರಣವಾಗಿದೆ ಎಂದು ಸಚಿವಾಲಯ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ