AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆಗೆ ಒಂದು ದಿನ ಮೊದಲು ಫ್ಲೈಓವರ್​ನಿಂದ ಕೆಳಗೆ ಹಾರಿದ ಜಾಮಿಯಾ ವಿದ್ಯಾರ್ಥಿ

ಜಾಮಿಯಾ-ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ನರ್ಸಿಂಗ್​ ವಿದ್ಯಾರ್ಥಿ ಮೇಲ್ಸೇತುವೆಯಿಂದ ಹಾರಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆತ ಬಿಎಸ್​ಸಿ ನರ್ಸಿಂಗ್​ 5ನೇ ಸೆಮಿಸ್ಟರ್​ ವಿದ್ಯಾರ್ಥಿಯಾಗಿದ್ದ.

ಪರೀಕ್ಷೆಗೆ ಒಂದು ದಿನ ಮೊದಲು ಫ್ಲೈಓವರ್​ನಿಂದ ಕೆಳಗೆ ಹಾರಿದ ಜಾಮಿಯಾ ವಿದ್ಯಾರ್ಥಿ
ಪೊಲೀಸ್​Image Credit source: India Today
ನಯನಾ ರಾಜೀವ್
|

Updated on: May 06, 2024 | 8:01 AM

Share

ಪರೀಕ್ಷೆಗೆ ಒಂದು ದಿನ ಬಾಕಿ ಇರುವಾಗ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ನರ್ಸಿಂಗ್​ ವಿದ್ಯಾರ್ಥಿಯೊಬ್ಬ ಫ್ಲೈಓವರ್​ನಿಂದ ಕೆಳಗೆ ಹಾರಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಬಿಕೆ ಪೊಲೀಸ್​ ಠಾಣೆಯ ಮೋಟಾರ್​ ಸೈಕಲ್ ಗಸ್ತು ತಿರುಗುತ್ತಿದ್ದಾಗ ವಿದ್ಯಾರ್ಥಿ ಸೇತುವೆಯಿಂದ ಕೆಳಗೆ ಬಿದ್ದಿರುವುದು ಕಂಡಿದೆ. ಲಲಿತ್​ ಹೋಟೆಲ್ ಬಳಿಕ ರಂಜಿತ್ ಸಿಂಗ್ ಮೇಲ್ಸೇತುವೆಯಲ್ಲಿ ಘಟನೆ ನಡೆದಿದೆ.

ವಿದ್ಯಾರ್ಥಿ ಮೊದಲು ಬ್ಯಾಗ್​ ಅನ್ನು ಕೆಳಗೆ ಎಸೆದು ಬಳಿಕ ಅಲ್ಲಿಂದ ಜಿಗಿದಿದ್ದಾನೆ ಎಂದು ಪೊಲೀಸ್​ ತನಿಖೆಯಿಂದ ತಿಳಿದುಬಂದಿದೆ. ವಿದ್ಯಾರ್ಥಿಯನ್ನು ಲೇಡಿ ಹಾರ್ಡಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಗಾಯಗೊಂಡ ವಿದ್ಯಾರ್ಥಿಯನ್ನು 25 ವರ್ಷದ ಮೊಹಮ್ಮದ್ ಚಂದ್ ಎಂದು ಗುರುತಿಸಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಮೊಹಮ್ಮದ್ ರಂಜಿತ್ ಸಿಂಗ್ ಫ್ಲೈಓವರ್​ ಬಳಿ ಬಂದಿದ್ದ, ಮೊದಲು ಬ್ಯಾಗ್​ ಅನ್ನು ಹೋಟೆಲ್​ ಲಲಿತ್ ಕಡೆ ಎಸೆದಿದ್ದಾನೆ. ಬಳಿಕ ತಾನು ಜಿಗಿದಿದ್ದಾನೆ.

ಮತ್ತಷ್ಟು ಓದಿ: ಕೋಟಾ: ನೀಟ್​ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ

ಆತ ಬಿಹಾರದ ವೈಶಾಲಿ ಜಿಲ್ಲೆಯವನು ಪಟೇಲ್​ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಕುಟುಂಬಕ್ಕೆ ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿರುವುದರ ಹಿಂದಿನ ಕಾರಣ ಇನ್ನೂ ಬಹಿರಂಗವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್